MIRROR FOCUS

ಒಂದೇ ದಿನದ ತ್ಯಾಜ್ಯ 2 ಟನ್…!‌ | ನಮಗೆ ಕಸದ ಬಗ್ಗೆ ಅರಿವು ಆಗುವುದು ಯಾವಾಗ…?

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕಸದ ಬಗ್ಗೆ, ತ್ಯಾಜ್ಯದ ಬಗ್ಗೆ, ಪರಿಸರದ ಬಗ್ಗೆ ಅರಿವು ಮೂಡಿಸುವ ಕಾರ್ಯ ನಡೆಯುತ್ತಿದ್ದರೂ ಜನರು ಜಾಗೃತಿಯಾದಂತೆ ಕಾಣುತ್ತಿಲ್ಲ. ಬೆಳಗಾವಿಯಲ್ಲಿ ಒಂದೇ ದಿನದ ತ್ಯಾಜ್ಯ 2 ಟನ್‌ ಗೂ ಹೆಚ್ಚು..!.  ಇದು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ ಜನರು ಎಸೆದ ಕಸ..!.

Advertisement
Advertisement

ಬೆಳಗಾವಿಯಲ್ಲಿ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ  ರಾಣಿ ಚನ್ನಮ್ಮ ವೃತ್ತದಲ್ಲಿ ಲಕ್ಷಾಂತರ ಜನ ಭಾಗವಹಿಸಿದ್ದರು. ಹೀಗೇ ಬಂದವರು ಎಸೆದ ತ್ಯಾಜ್ಯ ಎರಡು ಟನ್‌ ಗೂ ಹೆಚ್ಚು.  ಬೆಳಗಾವಿ ಮಹಾನಗರ ಪಾಲಿಕೆಯ ಶುಚಿತ್ವದ ಕಾರ್ಮಿಕರು ಬೆಳಗಿನಿಂದ ಸ್ವಚ್ಛತಾ ಕಾರ್ಯ ಮಾಡುತ್ತಿದ್ದರು. 10 ಜನರು 5 ಗಂಟೆಯಲ್ಲಿ ಸಂಗ್ರಹಿಸಿದ ತ್ಯಾಜ್ಯ ಇದು. ಕೇವಲ ಈ ತ್ಯಾಜ್ಯದಿಂದ 20 ಸಾವಿರ ರೂಪಾಯಿಯನ್ನು ಈ ಕಾರ್ಮಿಕರು ಪಡೆದರು. ಅಚ್ಚರಿ ಎಂದರೆ ಇಲ್ಲಿ ಮಹಾನಗರ ಪಾಲಿಕೆ ಪ್ಲಾಸ್ಟಿಕ್‌ ಕಸಗಳಿಗೆ ಹಣ ನೀಡುತ್ತದೆ. ಇಲ್ಲಿ ಒಟ್ಟು 470 ಕ್ಕೂ ಅಧಿಕ ಜನರು ಕಸ ಹೆಕ್ಕುವ ಸಿಬಂದಿಗಳು ಇದ್ದಾರೆ. ಇವರೆಲ್ಲರೂ ಪ್ರತೀ ದಿನ 200 ರೂಪಾಯಿ ಗಳಿಸುತ್ತಾರೆ. ರಾಜ್ಯೋತ್ಸವದ ದಿನದಂದು 10 ಮಂದಿ 2000 ಸಾವಿರಂತೆ ಗಳಿಸಿದ್ದಾರೆ…!.

ಇಲಾಖೆಗಳು, ಆಡಳಿತವು ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿತ್ತು. ಎಲ್ಲಾ ಕಡೆಯೂ ತೊಟ್ಟಿಗಳನ್ನು ಇರಿಸಿತ್ತು. ಹಾಗಿದ್ದರೂ ತ್ಯಾಜ್ಯ ಎಸೆಯುವವರ ಸಂಖ್ಯೆ ಕಡಿಮೆಯಾಗಿಲ್ಲ. ಪ್ರತೀ ಗ್ರಾಮದಿಂದ ತೊಡಗಿ ನಗರದವರೆಗೆ ಕಸ ಎಸೆಯುವ ಪ್ರವೃತ್ತಿ ಕಡಿಮೆಯಾಗಬೇಕು. ಸ್ವಚ್ಛ ಪರಿಸರ ಹಾಗೂ ಸುಂದರ ಪರಿಸರದ ಕಾಳಜಿ ಇನ್ನಷ್ಟು ಜನರಲ್ಲೇ ಜಾಗೃತಿಯಾಗಬೇಕಿದೆ.

Awareness should be created among people about less use of plastic. You have to get involved in the work of saving the environment.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 18-05-2025 | ಮೇ.19 ರಿಂದ ಮಳೆಯ ಪ್ರಮಾಣ ಹೆಚ್ಚಾಗುವ ಸೂಚನೆ | ನಿರೀಕ್ಷೆಗೂ ಮುನ್ನವೇ ಮುಂಗಾರು ನಿರೀಕ್ಷೆ |

ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮದಿಂದ ಮುಂಗಾರು ಆಗಮನ ನಿರೀಕ್ಷೆಗಿಂತಲೂ ಮೊದಲೇ ಆಗಲಿದೆ.  ಜೊತೆಗೆ…

13 hours ago

ಕುಂಭ ರಾಶಿಗೆ ಗುರುವಿನ ನೇರ ದೃಷ್ಟಿ | ಈ ವರ್ಷ ಅದೃಷ್ಟವೋ ಅದೃಷ್ಟ!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

16 hours ago

ಅಡಿಕೆ ಹಾಳೆ ಉದ್ದಿಮೆ-ಮಾರುಕಟ್ಟೆ ಮತ್ತು ಪರಿಣಾಮ

ಅಡಿಕೆ ಹಾಳೆ ತಟ್ಟೆಯ ನಿಷೇಧವು ಅಡಿಕೆ ಕೃಷಿಗೆ ನೇರವಾಗಿ ಮಾತ್ರವಲ್ಲ, ಪರೋಕ್ಷವಾಗಿ ಸತತ…

19 hours ago

ಬದುಕು ಪುರಾಣ | ವಿಶ್ವದ ಮೊದಲ ಪತ್ರಕರ್ತ!

ತಿರುಗಾಟವು ಜ್ಞಾನವೃದ್ಧಿಗೆ ಹೇತು. ಓಡಾಡದವನ ಜ್ಞಾನಕ್ಕೆ ಉಸಿರು ಇರುವುದಿಲ್ಲ. ತಂತ್ರಜ್ಞಾನದ ವಾಯುವೇಗದ ಕಾಲಘಟ್ಟದಲ್ಲಿ…

20 hours ago

58ನೇ ಜ್ಞಾನಪೀಠ ಪ್ರಶಸ್ತಿ  ಪ್ರದಾನ | ಜಗದ್ಗುರು ರಾಮಭದ್ರಾಚಾರ್ಯ ಅವರಿಗೆ ಜ್ಞಾನಪೀಠ ಪ್ರಶಸ್ತಿ ಪ್ರದಾನ

ದೆಹಲಿಯಲ್ಲಿ  ಆಯೋಜಿಸಿದ್ದ 58ನೇ ಜ್ಞಾನಪೀಠ ಪ್ರಶಸ್ತಿ  ಪ್ರದಾನ ಕಾರ್ಯಕ್ರಮದಲ್ಲಿ, ರಾಷ್ಟ್ರಪತಿ ದ್ರೌಪದಿ ಮುರ್ಮು…

1 day ago