Advertisement
MIRROR FOCUS

ಕಾಶಿ ಯಾತ್ರೆ ರೀತಿಯಲ್ಲೇ ಅಯೋಧ್ಯೆಗೂ ರಿಯಾಯಿತಿ ದರದಲ್ಲಿ ಯಾತ್ರೆ ಪ್ಲ್ಯಾನ್ | ಬಿಜೆಪಿಯ ಐಡಿಯಾಕ್ಕೆ ಟಕ್ಕರ್‌ ಕೊಡಲು ಮುಂದಾದ ಕಾಂಗ್ರೆಸ್ |

Share

ದೇಶದಾದ್ಯಂತ ಇರುವ ಅನೇಕ ಧಾರ್ಮಿಕ ಕೇಂದ್ರಗಳ ಪಟ್ಟಿಗೆ ಈಗ ಅಯೋಧ್ಯೆ(Ayodhya) ರಾಮ ಮಂಂದಿರವೂ(Ram Mandir) ಸೇರ್ಪಡೆಗೊಂಡಿದೆ. ಸರ್ಕಾರ(Govt) ಪುಣ್ಯ ಕ್ಷೇತ್ರಗಳಿಗೆ ಹೋಗುವವರಿಗೆ ರಿಯಾಯಿತಿ ದರದಲ್ಲಿ ಯಾತ್ರೆಗಳನ್ನು(Tour) ಕೈಗೊಳ್ಳು ಅವಕಾಶಗಳನ್ನು ಕಲ್ಪಿಸಿದೆ. ಇದೀಗ ಅದೇ ರೀತಿಯಲ್ಲಿ ಕರ್ನಾಟಕ ಕಾಂಗ್ರೆಸ್‌ ಸರ್ಕಾರ(Congress Govt) ಹೊಸ ಯೋಜನೆಯೋಂದನ್ನು ಜಾರಿ ತರಲು ಅಲೋಚಿಸಿದೆ. ಲೋಕಸಭಾ ಚುನಾವಣೆ (Loksabha Election) ವೇಳೆ ಬಿಜೆಪಿ(BJP) ಅಯೋಧ್ಯೆಗೆ  ರಾಮಭಕ್ತರನ್ನು ಕರೆದುಕೊಂಡು ಹೋಗುವ ಪ್ಲ್ಯಾನ್ ರೂಪಿಸಿದೆ. ಇದಕ್ಕೆ ಠಕ್ಕರ್ ಕೊಡಲು ಈಗ ಕಾಂಗ್ರೆಸ್ ಸರ್ಕಾರವೂ ಸಜ್ಜಾಗಿದೆ.

Advertisement
Advertisement
Advertisement
Advertisement

ಈಗಾಗಲೇ ಮುಜರಾಯಿ ಇಲಾಖೆಯಿಂದ ಕರ್ನಾಟಕ ಭಾರತ ಗೌರವ ಕಾಶಿ ರೈಲು ಯಾತ್ರೆ ಇದೆ. ರಿಯಾಯಿತಿ ದರದಲ್ಲಿ ಕಾಶಿ ಸೇರಿದಂತೆ ಅನೇಕ ಪುಣ್ಯ ಕ್ಷೇತ್ರಗಳಿಗೆ ಜನರು ಬುಕ್ ಮಾಡಿ ಹೋಗಬಹುದಾಗಿದೆ. ಈಗ ಈ ಪ್ಲ್ಯಾನ್‍ನಲ್ಲಿ ಮುಜರಾಯಿ ಇಲಾಖೆಯು ಅಯೋಧ್ಯೆಯನ್ನು ಕೂಡ ಸೇರಿಸಿಕೊಳ್ಳಲಿದೆ.

Advertisement

ಮಾರ್ಚ್‍ನಲ್ಲೇ ಯಾತ್ರೆ ಭಾಗ್ಯ: ಸದ್ಯ ಈಗ ವಿಪರೀತ ಚಳಿ ಇರೋದ್ರಿಂದ ಮಾರ್ಚ್‍ನಲ್ಲಿ ಮುಜರಾಯಿಯಿಂದ ಅಯೋಧ್ಯೆ ಯಾತ್ರೆ ಭಾಗ್ಯ ಸಿಗಲಿದೆ. ಈ ಬಗ್ಗೆ ಖಾಸಗಿ ವಾಹಿನಿಗೆ ಮುಜರಾಯಿ ಇಲಾಖೆ ಸಚಿವ ಸ್ಪಷ್ಟಪಡಿಸಿದ್ದು, ಜನರ ಬೇಡಿಕೆಗೆ ತಕ್ಕಂತೆ ಕಡಿಮೆ ದರದಲ್ಲಿ ಯಾತ್ರೆಯನ್ನು ಕಲ್ಪಿಸಲಿದ್ದೇವೆ. ಹೊಸ ಆಯೋಧ್ಯೆಯ ಯಾತ್ರೆಯೂ ಇದ್ರಲ್ಲಿದೆ ಅಂತೇಳಿದ್ದಾರೆ. ಒಟ್ಟಾರೆ ರಾಜಕೀಯ ಕಾರಣಕ್ಕೆ ಪರಸ್ಪರ ಠಕ್ಕರ್ ಕೊಡೋದಕ್ಕೆ ಅಯೋಧ್ಯೆ ಯಾತ್ರೆ ಜಾರಿಗೆ ತಂದ್ರೋ ಗೊತ್ತಿಲ್ಲ. ಆದರೆ ರಾಜ್ಯದ ಜನರಿಗಂತೂ ನಿಜಕ್ಕೂ ಇದು ಗುಡ್‍ನ್ಯೂಸ್ ಆಗಿದೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೇರಳದ ಕೆಲವು ಕಡೆ ತಾಪಮಾನ ಏರಿಕೆಯ ಎಚ್ಚರಿಕೆ | 3 ಡಿಗ್ರಿ ಏರಿಕೆಯ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ |

ಕೇರಳದ ಕೆಲವು ಪ್ರದೇಶಗಳಲ್ಲಿ ತಾಪಮಾನದಲ್ಲಿ ಗಣನೀಯ ಏರಿಕೆಯ ಬಗ್ಗೆ ಎಚ್ಚರಿಕೆ ನೀಡಿದೆ. ಮುಂದಿನ…

8 hours ago

ನಾಳೆ ಶಿವರಾತ್ರಿ | ಎಲ್ಲೆಲ್ಲೂ “ಶಿವೋಹಂ…ಶಿವೋಹಂ..” |

ಮಾಘ ಮಾಸ ಕೃಷ್ಣ ಪಕ್ಷದ ಚತುರ್ದಶಿಯಂದು ಆಚರಿಸಲಾಗುವ ಶಿವರಾತ್ರಿ, ಶಿವ ಭಕ್ತರ ಪಾಲಿಗೆ…

8 hours ago

ಧರ್ಮಸ್ಥಳದಲ್ಲಿ ಪಾದಯಾತ್ರಿಗಳಿಗೆ ಸನ್ಮಾನ | ಪರಿಶುದ್ಧ ಭಕ್ತಿ ಮತ್ತು ದೃಢನಂಬಿಕೆಯಿಂದ ದೇವರ ಅನುಗ್ರಹ ಪ್ರಾಪ್ತಿ: ಡಿ. ವೀರೇಂದ್ರ ಹೆಗ್ಗಡೆ

ಧರ್ಮಸ್ಥಳಕ್ಕೆ ಸಂಬಂಧಿಸಿದಂತೆ “ಮಾತು ಬಿಡ ಮಂಜುನಾಥ” ಎಂಬ ಮಾತು ಎಲ್ಲರಿಗೂ ಚಿರಪರಿಚಿತವಾಗಿದೆ. ಮಾತೇ…

9 hours ago

ತುಂಬೆಯಲ್ಲಿ ನೇತ್ರಾವತಿ ನದಿಗೆ ಗಂಗಾಪೂಜೆ | ಅಣೆಕಟ್ಟಿನಲ್ಲಿ 6 ಮೀ ಆಳದವರೆಗೆ  ನೀರು ಸಂಗ್ರಹ |

ಮಂಗಳೂರು ಮಹಾನಗರಪಾಲಿಕೆ ವತಿಯಿಂದ ತುಂಬೆಯಲ್ಲಿರುವ ಕಿಂಡಿ ಅಣೆಕಟ್ಟಿನ ಬಳಿ ನೇತ್ರಾವತಿ ನದಿಗೆ ಗಂಗಾ…

9 hours ago

ವಾಡಿಕೆಗಿಂತ  2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು ಅಧಿಕ

ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ  2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…

22 hours ago

ಸರ್ಕಾರಿ ಬಸ್ ನಿರ್ವಾಹಕರಿಗೆ ಸೂಕ್ತ ಭದ್ರತೆ ಒದಗಿಸುವಂತೆ ಮನವಿ

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…

23 hours ago