Advertisement
MIRROR FOCUS

ಕಾಶಿ ಯಾತ್ರೆ ರೀತಿಯಲ್ಲೇ ಅಯೋಧ್ಯೆಗೂ ರಿಯಾಯಿತಿ ದರದಲ್ಲಿ ಯಾತ್ರೆ ಪ್ಲ್ಯಾನ್ | ಬಿಜೆಪಿಯ ಐಡಿಯಾಕ್ಕೆ ಟಕ್ಕರ್‌ ಕೊಡಲು ಮುಂದಾದ ಕಾಂಗ್ರೆಸ್ |

Share

ದೇಶದಾದ್ಯಂತ ಇರುವ ಅನೇಕ ಧಾರ್ಮಿಕ ಕೇಂದ್ರಗಳ ಪಟ್ಟಿಗೆ ಈಗ ಅಯೋಧ್ಯೆ(Ayodhya) ರಾಮ ಮಂಂದಿರವೂ(Ram Mandir) ಸೇರ್ಪಡೆಗೊಂಡಿದೆ. ಸರ್ಕಾರ(Govt) ಪುಣ್ಯ ಕ್ಷೇತ್ರಗಳಿಗೆ ಹೋಗುವವರಿಗೆ ರಿಯಾಯಿತಿ ದರದಲ್ಲಿ ಯಾತ್ರೆಗಳನ್ನು(Tour) ಕೈಗೊಳ್ಳು ಅವಕಾಶಗಳನ್ನು ಕಲ್ಪಿಸಿದೆ. ಇದೀಗ ಅದೇ ರೀತಿಯಲ್ಲಿ ಕರ್ನಾಟಕ ಕಾಂಗ್ರೆಸ್‌ ಸರ್ಕಾರ(Congress Govt) ಹೊಸ ಯೋಜನೆಯೋಂದನ್ನು ಜಾರಿ ತರಲು ಅಲೋಚಿಸಿದೆ. ಲೋಕಸಭಾ ಚುನಾವಣೆ (Loksabha Election) ವೇಳೆ ಬಿಜೆಪಿ(BJP) ಅಯೋಧ್ಯೆಗೆ  ರಾಮಭಕ್ತರನ್ನು ಕರೆದುಕೊಂಡು ಹೋಗುವ ಪ್ಲ್ಯಾನ್ ರೂಪಿಸಿದೆ. ಇದಕ್ಕೆ ಠಕ್ಕರ್ ಕೊಡಲು ಈಗ ಕಾಂಗ್ರೆಸ್ ಸರ್ಕಾರವೂ ಸಜ್ಜಾಗಿದೆ.

Advertisement
Advertisement

ಈಗಾಗಲೇ ಮುಜರಾಯಿ ಇಲಾಖೆಯಿಂದ ಕರ್ನಾಟಕ ಭಾರತ ಗೌರವ ಕಾಶಿ ರೈಲು ಯಾತ್ರೆ ಇದೆ. ರಿಯಾಯಿತಿ ದರದಲ್ಲಿ ಕಾಶಿ ಸೇರಿದಂತೆ ಅನೇಕ ಪುಣ್ಯ ಕ್ಷೇತ್ರಗಳಿಗೆ ಜನರು ಬುಕ್ ಮಾಡಿ ಹೋಗಬಹುದಾಗಿದೆ. ಈಗ ಈ ಪ್ಲ್ಯಾನ್‍ನಲ್ಲಿ ಮುಜರಾಯಿ ಇಲಾಖೆಯು ಅಯೋಧ್ಯೆಯನ್ನು ಕೂಡ ಸೇರಿಸಿಕೊಳ್ಳಲಿದೆ.

Advertisement

ಮಾರ್ಚ್‍ನಲ್ಲೇ ಯಾತ್ರೆ ಭಾಗ್ಯ: ಸದ್ಯ ಈಗ ವಿಪರೀತ ಚಳಿ ಇರೋದ್ರಿಂದ ಮಾರ್ಚ್‍ನಲ್ಲಿ ಮುಜರಾಯಿಯಿಂದ ಅಯೋಧ್ಯೆ ಯಾತ್ರೆ ಭಾಗ್ಯ ಸಿಗಲಿದೆ. ಈ ಬಗ್ಗೆ ಖಾಸಗಿ ವಾಹಿನಿಗೆ ಮುಜರಾಯಿ ಇಲಾಖೆ ಸಚಿವ ಸ್ಪಷ್ಟಪಡಿಸಿದ್ದು, ಜನರ ಬೇಡಿಕೆಗೆ ತಕ್ಕಂತೆ ಕಡಿಮೆ ದರದಲ್ಲಿ ಯಾತ್ರೆಯನ್ನು ಕಲ್ಪಿಸಲಿದ್ದೇವೆ. ಹೊಸ ಆಯೋಧ್ಯೆಯ ಯಾತ್ರೆಯೂ ಇದ್ರಲ್ಲಿದೆ ಅಂತೇಳಿದ್ದಾರೆ. ಒಟ್ಟಾರೆ ರಾಜಕೀಯ ಕಾರಣಕ್ಕೆ ಪರಸ್ಪರ ಠಕ್ಕರ್ ಕೊಡೋದಕ್ಕೆ ಅಯೋಧ್ಯೆ ಯಾತ್ರೆ ಜಾರಿಗೆ ತಂದ್ರೋ ಗೊತ್ತಿಲ್ಲ. ಆದರೆ ರಾಜ್ಯದ ಜನರಿಗಂತೂ ನಿಜಕ್ಕೂ ಇದು ಗುಡ್‍ನ್ಯೂಸ್ ಆಗಿದೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಳೆ ಸುರಿಯುತ್ತಿದ್ದಂತೆ ರಾಜ್ಯದಲ್ಲಿ ಡೆಂಘೀ ಭೀತಿ : ಮುಂಜಾಗ್ರತಾ ಕ್ರಮಕ್ಕೆ ಮುಂದಾದ ರಾಜ್ಯ ಆರೋಗ್ಯ ಇಲಾಖೆ

ಮುಂಗಾರು ಮಳೆ(Manson) ಆರಂಭವಾಗುತ್ತಿದ್ದಂತೆ ಸಾಂಕ್ರಮಿಕ ರೋಗಗಳು(Infectious disease) ಆರಂಭವಾಗುವುದು ಮಾಮೂಲು. ಅದರಲ್ಲೂ ಮಳೆ(Rain)…

14 hours ago

ನಮ್ಮ ಪ್ರಧಾನಿಯ ಆಸ್ತಿ ಎಷ್ಟು ಗೊತ್ತಾ..? ಅವರಿಗೆ ಜಮೀನಿಲ್ಲ, ಕಾರಿಲ್ಲ, ಸ್ವಂತ ಮನೆಯೂ ಇಲ್ಲ : ಬರೀ 3.02ಕೋಟಿ ಚರಾಸ್ತಿ

ಪ್ರಧಾನಿ ಮೋದಿ(PM Modi) ಬೇರೆ ಬೇರೆ ವಿಚಾರದಲ್ಲಿ ಉಳಿದ ರಾಜಕಾರಣಿಗಳಿಗಿಂತ(Politician) ಭಿನ್ನ. ಈ…

15 hours ago

ಇಂದು ಅಂತಾರಾಷ್ಟ್ರೀಯ ಕುಟುಂಬ ದಿನ : ಅಂದಿನ ಕೂಡು ಕುಟುಂಬ ಇಂದಿನ ವಿಭಕ್ತ ಕುಟುಂಬ

ನಮ್ಮ ದೇಶದಲ್ಲಿ ವಸುದೈವ ಕುಟುಂಬಕಂ ಎಂಬ ನುಡಿಯಿದೆ. ಇದರ ಅರ್ಥ ಇಡೀ ವಿಶ್ವವೇ(World)…

15 hours ago

ಸಿಎಎ ಅಡಿಯಲ್ಲಿ 14 ಜನರಿಗೆ ಮೊದಲ ಬಾರಿಗೆ ಪೌರತ್ವ : 14 ಮಂದಿಗೆ ಭಾರತೀಯ ಪೌರತ್ವ ಪ್ರಮಾಣ ಪತ್ರ ನೀಡಿದ ಕೇಂದ್ರ ಸರ್ಕಾರ

ಕೇಂದ್ರ ಗೃಹ ಸಚಿವಾಲಯವು(Union Home Ministry) ಸಿಎಎ(CAA) ಅಡಿಯಲ್ಲಿ ಪೌರತ್ವ ಪ್ರಮಾಣಪತ್ರಗಳ ಮೊದಲ…

15 hours ago

ಗ್ರಾಹಕನಿಗೆ ಶಾಕ್‌ ಕೊಟ್ಟ ವಿದ್ಯುತ್‌ ಇಲಾಖೆ : ಬರೋಬ್ಬರಿ 17 ಕೋಟಿ ರೂ. ಕರೆಂಟ್ ಬಿಲ್ ಕಂಡು ವ್ಯಕ್ತಿ ಕಂಗಾಲು

ಉಚಿತ ಉಚಿತ ಉಚಿತ(Free).. ರಾಜ್ಯದ ಪ್ರತೀ ಮನೆಗೂ ವಿದ್ಯುತ್‌ ಉಚಿತ(Free Current). ಇಂಥ…

18 hours ago

ಮಲೆನಾಡ ಗಿಡ್ಡ ಗೋತಳಿಗಳನ್ನು ಉಳಿಸಿ ಸಂವರ್ಧಿಸಬೇಕು ಏಕೆ..?

ಮಲೆನಾಡಗಿಡ್ಡ ಹಸುಗಳು ಬಹಳ ಮಹತ್ವದ ಅಂಶಗಳನ್ನು ಹೊಂದಿವೆ. ಅಂತಹ ವಿಶೇಷತೆಗಳ ಕಾರಣದಿಂದಲೇ ಈ…

23 hours ago