Advertisement
MIRROR FOCUS

ಕಾಶಿ ಯಾತ್ರೆ ರೀತಿಯಲ್ಲೇ ಅಯೋಧ್ಯೆಗೂ ರಿಯಾಯಿತಿ ದರದಲ್ಲಿ ಯಾತ್ರೆ ಪ್ಲ್ಯಾನ್ | ಬಿಜೆಪಿಯ ಐಡಿಯಾಕ್ಕೆ ಟಕ್ಕರ್‌ ಕೊಡಲು ಮುಂದಾದ ಕಾಂಗ್ರೆಸ್ |

Share

ದೇಶದಾದ್ಯಂತ ಇರುವ ಅನೇಕ ಧಾರ್ಮಿಕ ಕೇಂದ್ರಗಳ ಪಟ್ಟಿಗೆ ಈಗ ಅಯೋಧ್ಯೆ(Ayodhya) ರಾಮ ಮಂಂದಿರವೂ(Ram Mandir) ಸೇರ್ಪಡೆಗೊಂಡಿದೆ. ಸರ್ಕಾರ(Govt) ಪುಣ್ಯ ಕ್ಷೇತ್ರಗಳಿಗೆ ಹೋಗುವವರಿಗೆ ರಿಯಾಯಿತಿ ದರದಲ್ಲಿ ಯಾತ್ರೆಗಳನ್ನು(Tour) ಕೈಗೊಳ್ಳು ಅವಕಾಶಗಳನ್ನು ಕಲ್ಪಿಸಿದೆ. ಇದೀಗ ಅದೇ ರೀತಿಯಲ್ಲಿ ಕರ್ನಾಟಕ ಕಾಂಗ್ರೆಸ್‌ ಸರ್ಕಾರ(Congress Govt) ಹೊಸ ಯೋಜನೆಯೋಂದನ್ನು ಜಾರಿ ತರಲು ಅಲೋಚಿಸಿದೆ. ಲೋಕಸಭಾ ಚುನಾವಣೆ (Loksabha Election) ವೇಳೆ ಬಿಜೆಪಿ(BJP) ಅಯೋಧ್ಯೆಗೆ  ರಾಮಭಕ್ತರನ್ನು ಕರೆದುಕೊಂಡು ಹೋಗುವ ಪ್ಲ್ಯಾನ್ ರೂಪಿಸಿದೆ. ಇದಕ್ಕೆ ಠಕ್ಕರ್ ಕೊಡಲು ಈಗ ಕಾಂಗ್ರೆಸ್ ಸರ್ಕಾರವೂ ಸಜ್ಜಾಗಿದೆ.

ಈಗಾಗಲೇ ಮುಜರಾಯಿ ಇಲಾಖೆಯಿಂದ ಕರ್ನಾಟಕ ಭಾರತ ಗೌರವ ಕಾಶಿ ರೈಲು ಯಾತ್ರೆ ಇದೆ. ರಿಯಾಯಿತಿ ದರದಲ್ಲಿ ಕಾಶಿ ಸೇರಿದಂತೆ ಅನೇಕ ಪುಣ್ಯ ಕ್ಷೇತ್ರಗಳಿಗೆ ಜನರು ಬುಕ್ ಮಾಡಿ ಹೋಗಬಹುದಾಗಿದೆ. ಈಗ ಈ ಪ್ಲ್ಯಾನ್‍ನಲ್ಲಿ ಮುಜರಾಯಿ ಇಲಾಖೆಯು ಅಯೋಧ್ಯೆಯನ್ನು ಕೂಡ ಸೇರಿಸಿಕೊಳ್ಳಲಿದೆ.

ಮಾರ್ಚ್‍ನಲ್ಲೇ ಯಾತ್ರೆ ಭಾಗ್ಯ: ಸದ್ಯ ಈಗ ವಿಪರೀತ ಚಳಿ ಇರೋದ್ರಿಂದ ಮಾರ್ಚ್‍ನಲ್ಲಿ ಮುಜರಾಯಿಯಿಂದ ಅಯೋಧ್ಯೆ ಯಾತ್ರೆ ಭಾಗ್ಯ ಸಿಗಲಿದೆ. ಈ ಬಗ್ಗೆ ಖಾಸಗಿ ವಾಹಿನಿಗೆ ಮುಜರಾಯಿ ಇಲಾಖೆ ಸಚಿವ ಸ್ಪಷ್ಟಪಡಿಸಿದ್ದು, ಜನರ ಬೇಡಿಕೆಗೆ ತಕ್ಕಂತೆ ಕಡಿಮೆ ದರದಲ್ಲಿ ಯಾತ್ರೆಯನ್ನು ಕಲ್ಪಿಸಲಿದ್ದೇವೆ. ಹೊಸ ಆಯೋಧ್ಯೆಯ ಯಾತ್ರೆಯೂ ಇದ್ರಲ್ಲಿದೆ ಅಂತೇಳಿದ್ದಾರೆ. ಒಟ್ಟಾರೆ ರಾಜಕೀಯ ಕಾರಣಕ್ಕೆ ಪರಸ್ಪರ ಠಕ್ಕರ್ ಕೊಡೋದಕ್ಕೆ ಅಯೋಧ್ಯೆ ಯಾತ್ರೆ ಜಾರಿಗೆ ತಂದ್ರೋ ಗೊತ್ತಿಲ್ಲ. ಆದರೆ ರಾಜ್ಯದ ಜನರಿಗಂತೂ ನಿಜಕ್ಕೂ ಇದು ಗುಡ್‍ನ್ಯೂಸ್ ಆಗಿದೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

53 minutes ago

E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!

E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…

10 hours ago

ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…

17 hours ago

ಹವಾಮಾನ ವರದಿ | 01-09-2026 | ಯಾವ ಜಿಲ್ಲೆಗಳಲ್ಲಿ ಇನ್ನೂ ಮಳೆಯ ಸಾಧ್ಯತೆ…?

ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…

18 hours ago

ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಕಾಫಿ ಉತ್ಸವ- ತೋಟದಿಂದ ಕಪ್‌ವರೆಗೆ ಭಾರತದ ಕಾಫಿಯ ಹೊಸ ಪಯಣ

ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…

1 day ago

‘ಅರ್ಥ’ ಮತ್ತು ‘ಅಪಾರ್ಥ’ದ ನಡುವೆ ಇರುವ ‘ಪಾ’ ಯಾವುದು?

ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…

1 day ago