ದೇಶದಾದ್ಯಂತ ಇರುವ ಅನೇಕ ಧಾರ್ಮಿಕ ಕೇಂದ್ರಗಳ ಪಟ್ಟಿಗೆ ಈಗ ಅಯೋಧ್ಯೆ(Ayodhya) ರಾಮ ಮಂಂದಿರವೂ(Ram Mandir) ಸೇರ್ಪಡೆಗೊಂಡಿದೆ. ಸರ್ಕಾರ(Govt) ಪುಣ್ಯ ಕ್ಷೇತ್ರಗಳಿಗೆ ಹೋಗುವವರಿಗೆ ರಿಯಾಯಿತಿ ದರದಲ್ಲಿ ಯಾತ್ರೆಗಳನ್ನು(Tour) ಕೈಗೊಳ್ಳು ಅವಕಾಶಗಳನ್ನು ಕಲ್ಪಿಸಿದೆ. ಇದೀಗ ಅದೇ ರೀತಿಯಲ್ಲಿ ಕರ್ನಾಟಕ ಕಾಂಗ್ರೆಸ್ ಸರ್ಕಾರ(Congress Govt) ಹೊಸ ಯೋಜನೆಯೋಂದನ್ನು ಜಾರಿ ತರಲು ಅಲೋಚಿಸಿದೆ. ಲೋಕಸಭಾ ಚುನಾವಣೆ (Loksabha Election) ವೇಳೆ ಬಿಜೆಪಿ(BJP) ಅಯೋಧ್ಯೆಗೆ ರಾಮಭಕ್ತರನ್ನು ಕರೆದುಕೊಂಡು ಹೋಗುವ ಪ್ಲ್ಯಾನ್ ರೂಪಿಸಿದೆ. ಇದಕ್ಕೆ ಠಕ್ಕರ್ ಕೊಡಲು ಈಗ ಕಾಂಗ್ರೆಸ್ ಸರ್ಕಾರವೂ ಸಜ್ಜಾಗಿದೆ.
ಈಗಾಗಲೇ ಮುಜರಾಯಿ ಇಲಾಖೆಯಿಂದ ಕರ್ನಾಟಕ ಭಾರತ ಗೌರವ ಕಾಶಿ ರೈಲು ಯಾತ್ರೆ ಇದೆ. ರಿಯಾಯಿತಿ ದರದಲ್ಲಿ ಕಾಶಿ ಸೇರಿದಂತೆ ಅನೇಕ ಪುಣ್ಯ ಕ್ಷೇತ್ರಗಳಿಗೆ ಜನರು ಬುಕ್ ಮಾಡಿ ಹೋಗಬಹುದಾಗಿದೆ. ಈಗ ಈ ಪ್ಲ್ಯಾನ್ನಲ್ಲಿ ಮುಜರಾಯಿ ಇಲಾಖೆಯು ಅಯೋಧ್ಯೆಯನ್ನು ಕೂಡ ಸೇರಿಸಿಕೊಳ್ಳಲಿದೆ.
ಮಾರ್ಚ್ನಲ್ಲೇ ಯಾತ್ರೆ ಭಾಗ್ಯ: ಸದ್ಯ ಈಗ ವಿಪರೀತ ಚಳಿ ಇರೋದ್ರಿಂದ ಮಾರ್ಚ್ನಲ್ಲಿ ಮುಜರಾಯಿಯಿಂದ ಅಯೋಧ್ಯೆ ಯಾತ್ರೆ ಭಾಗ್ಯ ಸಿಗಲಿದೆ. ಈ ಬಗ್ಗೆ ಖಾಸಗಿ ವಾಹಿನಿಗೆ ಮುಜರಾಯಿ ಇಲಾಖೆ ಸಚಿವ ಸ್ಪಷ್ಟಪಡಿಸಿದ್ದು, ಜನರ ಬೇಡಿಕೆಗೆ ತಕ್ಕಂತೆ ಕಡಿಮೆ ದರದಲ್ಲಿ ಯಾತ್ರೆಯನ್ನು ಕಲ್ಪಿಸಲಿದ್ದೇವೆ. ಹೊಸ ಆಯೋಧ್ಯೆಯ ಯಾತ್ರೆಯೂ ಇದ್ರಲ್ಲಿದೆ ಅಂತೇಳಿದ್ದಾರೆ. ಒಟ್ಟಾರೆ ರಾಜಕೀಯ ಕಾರಣಕ್ಕೆ ಪರಸ್ಪರ ಠಕ್ಕರ್ ಕೊಡೋದಕ್ಕೆ ಅಯೋಧ್ಯೆ ಯಾತ್ರೆ ಜಾರಿಗೆ ತಂದ್ರೋ ಗೊತ್ತಿಲ್ಲ. ಆದರೆ ರಾಜ್ಯದ ಜನರಿಗಂತೂ ನಿಜಕ್ಕೂ ಇದು ಗುಡ್ನ್ಯೂಸ್ ಆಗಿದೆ.
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…