ತನ್ನ ಕನಸಿನ ಬೈಕ್ ಖರೀದಿಸಬೇಕೆಂಬ ಮಹದಾಸೆಯಿಂದ ಯುವಕನೊಬ್ಬ ಕಳೆದ ಮೂರು ವರ್ಷಗಳಿಂದ ತಾನು ಕೂಡಿಟ್ಟಿದ್ದ 1 ರೂಪಾಯಿ ನಾಣ್ಯಗಳಿಂದಲೇ 2.6 ಲಕ್ಷ ರೂ. ಸಂಗ್ರಹಿಸಿ, ಹೊಚ್ಚ ಹೊಸ ಬೈಕ್ ತೆಗೆದುಕೊಂಡಿದ್ದಾನೆ.
ತಮಿಳುನಾಡಿನ ಸೇಲಂ ನಿವಾಸಿಯಾಗಿರುವ ಯುವಕ ನೀಡಿರುವ ಚಿಲ್ಲರೆ ಹಣ ಎಣಿಸಲು ಶೋ ರೂಂನವರು ಸರಿಸುಮಾರು 10 ಗಂಟೆ ಸಮಯ ತೆಗೆದುಕೊಂಡಿದ್ದಾರೆ. ಸೇಲಂನ ವಿ. ಭೂಪತಿ ಎಂಬಾತ ಈ ಬೈಕ್ ಖರೀದಿಸಿದ ಯುವಕ. ಕಳೆದ ಮೂರು ವರ್ಷಗಳಿಂದ ತಾನು ಕೂಡಿಟ್ಟ 1 ರೂಪಾಯಿ ನಾಣ್ಯಗಳಿಂದ ಶೋರೂಂಗೆ ತೆರಳಿ ನ್ಯೂ ಬಜಾಜ್ ಡಾಮಿನರ್ ಖರೀದಿಸಿದ್ದಾನೆ.
ಭೂಪತಿ ಬಿಎಸ್ಸಿ ಪದವೀಧರ. ಕಳೆದ ಕೆಲ ವರ್ಷಗಳಿಂದ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಈ ವೇಳೆ ಬೈಕ್ ಖರೀದಿಸುವ ಕನಸು ಕಂಡಿದ್ದು ಆತನ ಅಷ್ಟೊಂದು ಹಣವಿರಲಿಲ್ಲ. ಹೀಗಾಗಿ, ಪ್ರತಿದಿನ ಒಂದೊಂದು ರೂಪಾಯಿ ಸಂಗ್ರಹಿಸಲು ಶುರು ಮಾಡಿದ್ದು, ಹೀಗೆ ಮೂರು ವರ್ಷಗಳ ನಂತರ ತನ್ನಿಷ್ಟದ ಬೈಕ್ ಖರೀದಿ ಮಾಡುವ ಮೂಲಕ ಆಸೆಯನ್ನು ಈಡೇರಿಸಿಕೊಂಡಿದ್ದಾನೆ.
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…
ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…