ರಾಷ್ಟ್ರೀಯ

3 ವರ್ಷದಿಂದ ಸಂಗ್ರಹಿಸಿಟ್ಟ ನಾಣ್ಯಗಳಿಂದ 2.6 ಲಕ್ಷ ರೂ ಮೌಲ್ಯದ ಬೈಕ್ ಖರೀದಿ…!

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ತನ್ನ ಕನಸಿನ ಬೈಕ್ ಖರೀದಿಸಬೇಕೆಂಬ ಮಹದಾಸೆಯಿಂದ ಯುವಕನೊಬ್ಬ ಕಳೆದ ಮೂರು ವರ್ಷಗಳಿಂದ ತಾನು ಕೂಡಿಟ್ಟಿದ್ದ 1 ರೂಪಾಯಿ ನಾಣ್ಯಗಳಿಂದಲೇ 2.6 ಲಕ್ಷ ರೂ. ಸಂಗ್ರಹಿಸಿ, ಹೊಚ್ಚ ಹೊಸ ಬೈಕ್ ತೆಗೆದುಕೊಂಡಿದ್ದಾನೆ.

Advertisement
Advertisement

ತಮಿಳುನಾಡಿನ ಸೇಲಂ ನಿವಾಸಿಯಾಗಿರುವ ಯುವಕ ನೀಡಿರುವ ಚಿಲ್ಲರೆ ಹಣ ಎಣಿಸಲು ಶೋ ರೂಂನವರು ಸರಿಸುಮಾರು 10 ಗಂಟೆ ಸಮಯ ತೆಗೆದುಕೊಂಡಿದ್ದಾರೆ. ಸೇಲಂನ ವಿ. ಭೂಪತಿ ಎಂಬಾತ ಈ ಬೈಕ್ ಖರೀದಿಸಿದ ಯುವಕ. ಕಳೆದ ಮೂರು ವರ್ಷಗಳಿಂದ ತಾನು ಕೂಡಿಟ್ಟ 1 ರೂಪಾಯಿ ನಾಣ್ಯಗಳಿಂದ ಶೋರೂಂಗೆ ತೆರಳಿ ನ್ಯೂ ಬಜಾಜ್ ಡಾಮಿನರ್ ಖರೀದಿಸಿದ್ದಾನೆ.

ಭೂಪತಿ ಬಿಎಸ್ಸಿ ಪದವೀಧರ. ಕಳೆದ ಕೆಲ ವರ್ಷಗಳಿಂದ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಈ ವೇಳೆ ಬೈಕ್ ಖರೀದಿಸುವ ಕನಸು ಕಂಡಿದ್ದು ಆತನ ಅಷ್ಟೊಂದು ಹಣವಿರಲಿಲ್ಲ. ಹೀಗಾಗಿ, ಪ್ರತಿದಿನ ಒಂದೊಂದು ರೂಪಾಯಿ ಸಂಗ್ರಹಿಸಲು ಶುರು ಮಾಡಿದ್ದು, ಹೀಗೆ ಮೂರು ವರ್ಷಗಳ ನಂತರ ತನ್ನಿಷ್ಟದ ಬೈಕ್ ಖರೀದಿ ಮಾಡುವ ಮೂಲಕ ಆಸೆಯನ್ನು ಈಡೇರಿಸಿಕೊಂಡಿದ್ದಾನೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಮಳೆ ಹಿನ್ನೆಲೆ | ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಶಾಲೆಗಳಿಗೆ ರಜೆ

ಮುಂದಿನ ಎರಡು ದಿನಗಳ ಕಾಲ ಕರಾವಳಿ ಜಿಲ್ಲೆಯಲ್ಲಿ ಮಳೆಯ ತೀವ್ರತೆ ಹೆಚ್ಚಿರಲಿದೆ. ಹೀಗಾಗಿ…

4 hours ago

ಶನಿ ಬುಧರಿಂದ ನವಪಂಚಮ ರಾಜಯೋಗ

2025 ರಲ್ಲಿ ಶನಿ ಮತ್ತು ಬುಧ ಗ್ರಹಗಳ ಸಂಯೋಜನೆಯಿಂದ ನಿರ್ಮಾಣವಾಗುತ್ತಿರುವ ನವಪಂಚಮ ರಾಜಯೋಗವು…

4 hours ago

ಸಂಪಾಜೆ ಗ್ರಾಮದಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನ

ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಕಾರ್ಯಕ್ರಮ, ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ಹಾಗೂ…

13 hours ago

ಗೆದ್ದದ್ದು ಬೆಂಗಳೂರು ಅಲ್ಲ, ಇಂಗ್ಲೇಂಡಿನ ಡಿಯಾಜಿಯೋ ಕಂಪೆನಿ…!!! ಗೊತ್ತಾ..?

ಎಲ್ಲಿ  ಉಚಿತವೆಂಬ ಆಮಿಶ ಇದೆಯೋ  ಅಲ್ಲಿ ತಳ್ಳಾಟವೂ  ಇರುತ್ತದೆ. ಸರಕಾರಿ ಬಸ್ ಗಳಲ್ಲಿ…

13 hours ago

ಭಾರೀ ಮಳೆ ಸಾಧ್ಯತೆ | ಕೊಡಗು-ಉಡುಪಿ ಜಿಲ್ಲೆಯಲ್ಲಿ ಎಚ್ಚರಿಕೆ | ಕೊಡಗಿನಲ್ಲಿ ಅಂಗನವಾಡಿ ಕೇಂದ್ರಗಳಿಗೆ ರಜೆ | ಉಡುಪಿಯಲ್ಲಿ ಶಾಲೆಗಳಿಗೆ ರಜೆ |

ಕೊಡಗು ಜಿಲ್ಲೆಯಲ್ಲಿ ಮಳೆ ಹೆಚ್ಚಾಗುತ್ತಿದ್ದು, ಜಿಲ್ಲೆಯಲ್ಲಿ  ರೆಡ್ ಅಲರ್ಟ್ ಘೋಷಿಸಲಾಗಿದೆ. ಹೆಚ್ಚಿನ ಗಾಳಿ-ಮಳೆ…

14 hours ago

ನಿಮ್ಮಲ್ಲಿ ಎಳೆ ಅಡಿಕೆ ಬೀಳ್ತಾ ಇದೆಯಾ…? ಕೇಳಲು ಶುರು ಮಾಡಿದ್ದಾರೆ ಅಡಿಕೆ ಬೆಳೆಗಾರರು..!

ಈ ಬಾರಿ ಮೇ ತಿಂಗಳಿನಿಂದಲೇ ಮಳೆ ಆರಂಭವಾಗಿದೆ. ಜೂನ್.‌10 ಕಳೆಯುವ ಹೊತ್ತಿಗೆ ವಾತಾವರಣ…

19 hours ago