Advertisement
ರಾಷ್ಟ್ರೀಯ

3 ವರ್ಷದಿಂದ ಸಂಗ್ರಹಿಸಿಟ್ಟ ನಾಣ್ಯಗಳಿಂದ 2.6 ಲಕ್ಷ ರೂ ಮೌಲ್ಯದ ಬೈಕ್ ಖರೀದಿ…!

Share

ತನ್ನ ಕನಸಿನ ಬೈಕ್ ಖರೀದಿಸಬೇಕೆಂಬ ಮಹದಾಸೆಯಿಂದ ಯುವಕನೊಬ್ಬ ಕಳೆದ ಮೂರು ವರ್ಷಗಳಿಂದ ತಾನು ಕೂಡಿಟ್ಟಿದ್ದ 1 ರೂಪಾಯಿ ನಾಣ್ಯಗಳಿಂದಲೇ 2.6 ಲಕ್ಷ ರೂ. ಸಂಗ್ರಹಿಸಿ, ಹೊಚ್ಚ ಹೊಸ ಬೈಕ್ ತೆಗೆದುಕೊಂಡಿದ್ದಾನೆ.

Advertisement
Advertisement

ತಮಿಳುನಾಡಿನ ಸೇಲಂ ನಿವಾಸಿಯಾಗಿರುವ ಯುವಕ ನೀಡಿರುವ ಚಿಲ್ಲರೆ ಹಣ ಎಣಿಸಲು ಶೋ ರೂಂನವರು ಸರಿಸುಮಾರು 10 ಗಂಟೆ ಸಮಯ ತೆಗೆದುಕೊಂಡಿದ್ದಾರೆ. ಸೇಲಂನ ವಿ. ಭೂಪತಿ ಎಂಬಾತ ಈ ಬೈಕ್ ಖರೀದಿಸಿದ ಯುವಕ. ಕಳೆದ ಮೂರು ವರ್ಷಗಳಿಂದ ತಾನು ಕೂಡಿಟ್ಟ 1 ರೂಪಾಯಿ ನಾಣ್ಯಗಳಿಂದ ಶೋರೂಂಗೆ ತೆರಳಿ ನ್ಯೂ ಬಜಾಜ್ ಡಾಮಿನರ್ ಖರೀದಿಸಿದ್ದಾನೆ.

Advertisement

ಭೂಪತಿ ಬಿಎಸ್ಸಿ ಪದವೀಧರ. ಕಳೆದ ಕೆಲ ವರ್ಷಗಳಿಂದ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಈ ವೇಳೆ ಬೈಕ್ ಖರೀದಿಸುವ ಕನಸು ಕಂಡಿದ್ದು ಆತನ ಅಷ್ಟೊಂದು ಹಣವಿರಲಿಲ್ಲ. ಹೀಗಾಗಿ, ಪ್ರತಿದಿನ ಒಂದೊಂದು ರೂಪಾಯಿ ಸಂಗ್ರಹಿಸಲು ಶುರು ಮಾಡಿದ್ದು, ಹೀಗೆ ಮೂರು ವರ್ಷಗಳ ನಂತರ ತನ್ನಿಷ್ಟದ ಬೈಕ್ ಖರೀದಿ ಮಾಡುವ ಮೂಲಕ ಆಸೆಯನ್ನು ಈಡೇರಿಸಿಕೊಂಡಿದ್ದಾನೆ.

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಸುಸ್ಥಿರ ಕೃಷಿ ತರಬೇತಿ ಕಾರ್ಯಗಾರ : ಯುವ ಕೃಷಿಕರಿಗೆ ಕೃಷಿ ಬಗ್ಗೆ ಉಪಯುಕ್ತ ಮಾಹಿತಿ

ಜೆ ಎಸ್ ಬಿ ಪ್ರತಿಷ್ಠಾನ, ಕೊಳ್ಳೇಗಾಲ ಇವರ ವತಿಯಿಂದ, ಮೂರು ದಿನಗಳ 'ಸುಸ್ಥಿರ ಕೃಷಿ…

2 hours ago

ಕೆರೆಯಲ್ಲಿ ಸಾಕಿದ್ದ 1 ಲಕ್ಷ ಮೀನುಗಳ ಮಾರಣಹೋಮ : 5 ರಿಂದ 10 ಕೆಜಿಯ ಮೀನು ಸಾವಿನಿಂದ 10 ಲಕ್ಷ ನಷ್ಟ

ರೈತ(Farmer) ಎಷ್ಟೇ ಧೈರ್ಯ ಮಾಡಿ ಏನೇ ಮಾಡಿದರು ನಷ್ಟ ಅನ್ನೋದು ಒಂದು ಕಡೆಯಿಂದ…

2 hours ago

ಮೇ 31ಕ್ಕೆ ದೇಶದಲ್ಲಿ ಮುಂಗಾರು ಪ್ರವೇಶ ಸಾಧ್ಯತೆ – ಜೂನ್ ಮೊದಲ ವಾರದಲ್ಲಿ ರಾಜ್ಯಕ್ಕೆ ಮಳೆ

ಈ ಬಾರಿ ಮುಂಗಾರು(Mansoon) ಬೇಗ ಆರಂಭವಾಗುವ ನಿರೀಕ್ಷೆಯಿದೆ. ಬಿರು ಬಿಸಿಲಿನಿಂದ ತತ್ತರಿಸಿದ ಜನತೆಗೆ…

2 hours ago

ಭಾರತ ಚಂದ್ರನಂಗಳದಲ್ಲಿದೆ : ನಮ್ಮ ಮಕ್ಕಳು ಚರಂಡಿಯಲ್ಲಿ ಬಿದ್ದು ಸಾಯುತ್ತಿದ್ದಾರೆ : ಪಾಕ್ ಸಂಸದ ಪಾಕ್‌ ಆಡಳಿತ ವಿರುದ್ಧ ಕಿಡಿ

ತಾನು ಸತ್ತರು ಪರವಾಗಿಲ್ಲ, ಇನ್ನೊಬ್ಬರು ಬದುಕಬಾರದು ಅನ್ನುವ ಜಾಯಮಾನದ ದೇಶ ಪಾಕಿಸ್ತಾನ(Pakistana). ತನ್ನ…

3 hours ago

ಎರಡನೇ ವರ್ಷದ ಆನೆ ಗಣತಿಗೆ ದಕ್ಷಿಣ ಭಾರತದ 4 ರಾಜ್ಯಗಳು ಸಜ್ಜು – ಈ ಬಾರಿ ಆನೆಗಳ ಸಂಖ್ಯೆ ಏರಲಿದೆಯಾ..?

ಈ ಪ್ರಕೃತಿಯಲ್ಲಿ(Nature) ಮನುಷ್ಯರಿಗಿಂತಲೂ(Human Being) ಪ್ರಾಣಿಗಳಿಗೇ(Animal) ಹೆಚ್ಚು ಬದುಕುವ ಹಕ್ಕಿದೆ. ಅವುಗಳ ಉಳಿವಿವಿಗಾಗಿ…

6 hours ago

Karnataka Weather |16-05-2024 | ಹಲವು ಕಡೆ ಗುಡುಗು ಸಹಿತ ಮಳೆ ನಿರೀಕ್ಷೆ | ಮೇ 17 ರಿಂದ ಉತ್ತಮ ಮಳೆ ಸಾಧ್ಯತೆ |

ಮೇ 17 ರಿಂದ ದಕ್ಷಿಣ ಒಳನಾಡು, ಮಲೆನಾಡು ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ…

6 hours ago