ತನ್ನ ಕನಸಿನ ಬೈಕ್ ಖರೀದಿಸಬೇಕೆಂಬ ಮಹದಾಸೆಯಿಂದ ಯುವಕನೊಬ್ಬ ಕಳೆದ ಮೂರು ವರ್ಷಗಳಿಂದ ತಾನು ಕೂಡಿಟ್ಟಿದ್ದ 1 ರೂಪಾಯಿ ನಾಣ್ಯಗಳಿಂದಲೇ 2.6 ಲಕ್ಷ ರೂ. ಸಂಗ್ರಹಿಸಿ, ಹೊಚ್ಚ ಹೊಸ ಬೈಕ್ ತೆಗೆದುಕೊಂಡಿದ್ದಾನೆ.
ತಮಿಳುನಾಡಿನ ಸೇಲಂ ನಿವಾಸಿಯಾಗಿರುವ ಯುವಕ ನೀಡಿರುವ ಚಿಲ್ಲರೆ ಹಣ ಎಣಿಸಲು ಶೋ ರೂಂನವರು ಸರಿಸುಮಾರು 10 ಗಂಟೆ ಸಮಯ ತೆಗೆದುಕೊಂಡಿದ್ದಾರೆ. ಸೇಲಂನ ವಿ. ಭೂಪತಿ ಎಂಬಾತ ಈ ಬೈಕ್ ಖರೀದಿಸಿದ ಯುವಕ. ಕಳೆದ ಮೂರು ವರ್ಷಗಳಿಂದ ತಾನು ಕೂಡಿಟ್ಟ 1 ರೂಪಾಯಿ ನಾಣ್ಯಗಳಿಂದ ಶೋರೂಂಗೆ ತೆರಳಿ ನ್ಯೂ ಬಜಾಜ್ ಡಾಮಿನರ್ ಖರೀದಿಸಿದ್ದಾನೆ.
ಭೂಪತಿ ಬಿಎಸ್ಸಿ ಪದವೀಧರ. ಕಳೆದ ಕೆಲ ವರ್ಷಗಳಿಂದ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಈ ವೇಳೆ ಬೈಕ್ ಖರೀದಿಸುವ ಕನಸು ಕಂಡಿದ್ದು ಆತನ ಅಷ್ಟೊಂದು ಹಣವಿರಲಿಲ್ಲ. ಹೀಗಾಗಿ, ಪ್ರತಿದಿನ ಒಂದೊಂದು ರೂಪಾಯಿ ಸಂಗ್ರಹಿಸಲು ಶುರು ಮಾಡಿದ್ದು, ಹೀಗೆ ಮೂರು ವರ್ಷಗಳ ನಂತರ ತನ್ನಿಷ್ಟದ ಬೈಕ್ ಖರೀದಿ ಮಾಡುವ ಮೂಲಕ ಆಸೆಯನ್ನು ಈಡೇರಿಸಿಕೊಂಡಿದ್ದಾನೆ.
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…
ಗುಟ್ಕಾ ಮತ್ತು ಪಾನ್ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…
ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಬಿಸಿಲು, ಮೋಡ ಮತ್ತು ಬಿಡುವಿನ ಸಾಮಾನ್ಯ ಮಳೆ ಮುಂದುವರಿಯುವ…
ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…
ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…