ರಾಜ್ಯದ ಎಲ್ಲಾ ಶಾಲಾ ವಿದ್ಯಾರ್ಥಿಗಳಿಗೆ ಆಧಾರ್ ಬಯೋಮೆಟ್ರಿಕ್ ಅಪ್ಡೇಟ್ ಕಡ್ಡಾಯ

December 19, 2025
8:04 PM

ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ನಿಯಮದ ಪ್ರಕಾರ ಮಗುವಿಗೆ 5 ವರ್ಷ ಮತ್ತು 15 ವರ್ಷ ತುಂಬಿದಾಗ ಆಧಾರ್ ಕಾರ್ಡ್ ನಲ್ಲಿ ಬಯೋಮೆಟ್ರಿಕ್ ಮಾಹಿತಿಯನ್ನು ನವೀಕರಿಸುವುದು ಕಡ್ಡಾಯ. ಆದರೆ, ಇನ್ನು ಕೆಲವು ಮಕ್ಕಳ ಆಧಾರ್ ಕಾರ್ಡ್ ಸರಿಯಾದ ರೀತಿಯಲ್ಲಿ ಅಪ್ಡೇಟ್ ಆಗದೇ ಇರುವುದರಿಂದ ರಾಜ್ಯ ಸರ್ಕಾರವು ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ವಿಶೇಷ ಸಮಿತಿಗಳನ್ನು ರಚಿಸಿದೆ.  ವಿದ್ಯಾರ್ಥಿಗಳು ಆಧಾರ್ ಕೇಂದ್ರಗಳಿಗೆ ಅಲೆದಾಡುವುದನ್ನು ತಪ್ಪಿಸಲು ಶಾಲಾ ಶಿಕ್ಷಣ ಇಲಾಖೆಯು AJSK ಮತ್ತು EDCS ಸಂಸ್ಥೆಗಳ ಸಹಯೋಗದೊಂದಿಗೆ ಶಾಲೆಗಳಲ್ಲೇ ವಿಶೇಷ ಶಿಬಿರಗಳನ್ನು ಆಯೋಜಿಸಲು ಯೋಜಿಸಿದೆ. ಇದಕ್ಕಾಗಿ ಸುಮಾರು 300-500 ಕಿಟ್ ಗಳನ್ನು ಬಳಸಿಕೊಳ್ಳಲು ಮತ್ತು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಅಗತ್ಯ ತರಬೇತಿ ನೀಡಲು ನಿರ್ಧರಿಸಲಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ರೂರಲ್‌ ಮಿರರ್ ಸುದ್ದಿಜಾಲ

ಇದನ್ನೂ ಓದಿ

ಇಂಡೋ ಫಾಲಿ, ಬರ್ಮಾ ಗೋಟಾ ಹಾವಳಿ : ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಗೆ ನಿಜವಾಗಿಯೂ ಎಷ್ಟು ಹೊಡೆತ?
May 17, 2026
9:00 PM
by: ಅರುಣ್‌ ಕುಮಾರ್ ಕಾಂಚೋಡು
ವೈಜ್ಞಾನಿಕ ಕೃಷಿಗೆ ಕೇಂದ್ರದ ಒತ್ತು | ರಾಜ್ಯವಾರು ಕೃಷಿ-ಹವಾಮಾನ ಮಾರ್ಗಸೂಚಿ ಸಿದ್ಧಕ್ಕೆ ವೇಗ
May 17, 2026
8:03 PM
by: ಮಿರರ್‌ ಡೆಸ್ಕ್
ಕರಾವಳಿಯಲ್ಲಿ ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ | ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ
May 17, 2026
7:48 PM
by: ದ ರೂರಲ್ ಮಿರರ್.ಕಾಂ
ಭಾರತದ ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಹಾವಳಿ..! ಮಣ್ಣಿನೊಳಗೆ ‘ಪ್ಲಾಸ್ಟಿಕ್ ವಿಷ’! ರೈತರ ಭವಿಷ್ಯಕ್ಕೆ ಮೈಕ್ರೋಪ್ಲಾಸ್ಟಿಕ್ ದೊಡ್ಡ ಎಚ್ಚರಿಕೆ
May 17, 2026
2:30 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror