ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ನಿಯಮದ ಪ್ರಕಾರ ಮಗುವಿಗೆ 5 ವರ್ಷ ಮತ್ತು 15 ವರ್ಷ ತುಂಬಿದಾಗ ಆಧಾರ್ ಕಾರ್ಡ್ ನಲ್ಲಿ ಬಯೋಮೆಟ್ರಿಕ್ ಮಾಹಿತಿಯನ್ನು ನವೀಕರಿಸುವುದು ಕಡ್ಡಾಯ. ಆದರೆ, ಇನ್ನು ಕೆಲವು ಮಕ್ಕಳ ಆಧಾರ್ ಕಾರ್ಡ್ ಸರಿಯಾದ ರೀತಿಯಲ್ಲಿ ಅಪ್ಡೇಟ್ ಆಗದೇ ಇರುವುದರಿಂದ ರಾಜ್ಯ ಸರ್ಕಾರವು ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ವಿಶೇಷ ಸಮಿತಿಗಳನ್ನು ರಚಿಸಿದೆ. ವಿದ್ಯಾರ್ಥಿಗಳು ಆಧಾರ್ ಕೇಂದ್ರಗಳಿಗೆ ಅಲೆದಾಡುವುದನ್ನು ತಪ್ಪಿಸಲು ಶಾಲಾ ಶಿಕ್ಷಣ ಇಲಾಖೆಯು AJSK ಮತ್ತು EDCS ಸಂಸ್ಥೆಗಳ ಸಹಯೋಗದೊಂದಿಗೆ ಶಾಲೆಗಳಲ್ಲೇ ವಿಶೇಷ ಶಿಬಿರಗಳನ್ನು ಆಯೋಜಿಸಲು ಯೋಜಿಸಿದೆ. ಇದಕ್ಕಾಗಿ ಸುಮಾರು 300-500 ಕಿಟ್ ಗಳನ್ನು ಬಳಸಿಕೊಳ್ಳಲು ಮತ್ತು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಅಗತ್ಯ ತರಬೇತಿ ನೀಡಲು ನಿರ್ಧರಿಸಲಾಗಿದೆ.
ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…
ಇತರರ ಪರಿಶ್ರಮವನ್ನು ಮೆಟ್ಟಿಲಾಗಿಸಿಕೊಂಡ ಸಾಧನೆ ತಾತ್ಕಾಲಿಕವಾಗಿದ್ದು, ನಿಜವಾದ ಯಶಸ್ಸು ಸ್ವಪರಿಶ್ರಮ, ಸತ್ಯ ಮತ್ತು…
ಇತ್ತೀಚೆಗೆ (13.02.2026) ಬೆಂಗಳೂರಿನ ಆರು ಮಂದಿ ಎಳೆಯ ಗೆಳೆಯರು (ಎಲ್ಲರೂ 16 ರಿಂದ …
ಕೃತಕ ಬುದ್ಧಿಮತ್ತೆ (AI) ವಿಕಸಿತ ಭಾರತದ ನಿರ್ಮಾಣಕ್ಕೆ ಅಡಿಪಾಯವಾಗಿದ್ದು, ಉತ್ಪಾದಕತೆ, ಸ್ಪರ್ಧಾತ್ಮಕತೆ ಹಾಗೂ…
ಬಂಡಿಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಸಫಾರಿಯನ್ನು ಮತ್ತೆ ಆರಂಭಿಸಲು ಅನುಮತಿ…
ಚಿಕ್ಕಮಗಳೂರು ಅರಣ್ಯ ವಿಭಾಗದಲ್ಲಿ ಕಾಡು ಬೆಂಕಿ ತಡೆಯಲು 970 ಕಿ.ಮೀ. ಬೆಂಕಿ ಪಥ…