ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ನಿಯಮದ ಪ್ರಕಾರ ಮಗುವಿಗೆ 5 ವರ್ಷ ಮತ್ತು 15 ವರ್ಷ ತುಂಬಿದಾಗ ಆಧಾರ್ ಕಾರ್ಡ್ ನಲ್ಲಿ ಬಯೋಮೆಟ್ರಿಕ್ ಮಾಹಿತಿಯನ್ನು ನವೀಕರಿಸುವುದು ಕಡ್ಡಾಯ. ಆದರೆ, ಇನ್ನು ಕೆಲವು ಮಕ್ಕಳ ಆಧಾರ್ ಕಾರ್ಡ್ ಸರಿಯಾದ ರೀತಿಯಲ್ಲಿ ಅಪ್ಡೇಟ್ ಆಗದೇ ಇರುವುದರಿಂದ ರಾಜ್ಯ ಸರ್ಕಾರವು ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ವಿಶೇಷ ಸಮಿತಿಗಳನ್ನು ರಚಿಸಿದೆ. ವಿದ್ಯಾರ್ಥಿಗಳು ಆಧಾರ್ ಕೇಂದ್ರಗಳಿಗೆ ಅಲೆದಾಡುವುದನ್ನು ತಪ್ಪಿಸಲು ಶಾಲಾ ಶಿಕ್ಷಣ ಇಲಾಖೆಯು AJSK ಮತ್ತು EDCS ಸಂಸ್ಥೆಗಳ ಸಹಯೋಗದೊಂದಿಗೆ ಶಾಲೆಗಳಲ್ಲೇ ವಿಶೇಷ ಶಿಬಿರಗಳನ್ನು ಆಯೋಜಿಸಲು ಯೋಜಿಸಿದೆ. ಇದಕ್ಕಾಗಿ ಸುಮಾರು 300-500 ಕಿಟ್ ಗಳನ್ನು ಬಳಸಿಕೊಳ್ಳಲು ಮತ್ತು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಅಗತ್ಯ ತರಬೇತಿ ನೀಡಲು ನಿರ್ಧರಿಸಲಾಗಿದೆ.
ರಾಜ್ಯದಲ್ಲಿ ಮುಂಗಾರು ಚಟುವಟಿಕೆಗಳು ಚುರುಕುಗೊಳ್ಳುತ್ತಿದ್ದು, ಜೂನ್ 8ರಿಂದ 13ರವರೆಗೆ ಕರಾವಳಿ ಭಾಗಗಳಲ್ಲಿ ಉತ್ತಮ…
ಕೃಷಿ ಭಾಗ್ಯ ಯೋಜನೆಯಡಿ ನಿರ್ಮಿಸಿರುವ ಕೃಷಿ ಹೊಂಡಗಳಿಗೆ ಕಡ್ಡಾಯವಾಗಿ ತಂತಿ ಬೇಲಿ ಮತ್ತು…
ಕೇರಳಕ್ಕೆ ನೈಋತ್ಯ ಮುಂಗಾರು ಅಧಿಕೃತವಾಗಿ ಪ್ರವೇಶಿಸಿದ್ದು, ಕರಾವಳಿ ಕರ್ನಾಟಕ ಸೇರಿದಂತೆ ರಾಜ್ಯದ ಹಲವೆಡೆ…
ಜಾಗತಿಕ ಮಟ್ಟದಲ್ಲಿ ಸಲ್ಫ್ಯೂರಿಕ್ ಆಸಿಡ್ ಕೊರತೆಯಿಂದ ತಾಮ್ರ ಸೇರಿದಂತೆ ಲಿಥಿಯಂ, ನಿಕೆಲ್ ಮೊದಲಾದ…
ಮ್ಯಾನ್ಮಾರ್ನಿಂದ ಅಕ್ರಮವಾಗಿ ಅಡಿಕೆ ಸಾಗಣೆ ಮಾಡುತ್ತಿದ್ದ ಜಾಲದ ವಿರುದ್ಧ ಮಿಜೋರಾಂನ ಚಾಂಫೈ ಜಿಲ್ಲೆಯಲ್ಲಿ…
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…