ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ನಿಯಮದ ಪ್ರಕಾರ ಮಗುವಿಗೆ 5 ವರ್ಷ ಮತ್ತು 15 ವರ್ಷ ತುಂಬಿದಾಗ ಆಧಾರ್ ಕಾರ್ಡ್ ನಲ್ಲಿ ಬಯೋಮೆಟ್ರಿಕ್ ಮಾಹಿತಿಯನ್ನು ನವೀಕರಿಸುವುದು ಕಡ್ಡಾಯ. ಆದರೆ, ಇನ್ನು ಕೆಲವು ಮಕ್ಕಳ ಆಧಾರ್ ಕಾರ್ಡ್ ಸರಿಯಾದ ರೀತಿಯಲ್ಲಿ ಅಪ್ಡೇಟ್ ಆಗದೇ ಇರುವುದರಿಂದ ರಾಜ್ಯ ಸರ್ಕಾರವು ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ವಿಶೇಷ ಸಮಿತಿಗಳನ್ನು ರಚಿಸಿದೆ. ವಿದ್ಯಾರ್ಥಿಗಳು ಆಧಾರ್ ಕೇಂದ್ರಗಳಿಗೆ ಅಲೆದಾಡುವುದನ್ನು ತಪ್ಪಿಸಲು ಶಾಲಾ ಶಿಕ್ಷಣ ಇಲಾಖೆಯು AJSK ಮತ್ತು EDCS ಸಂಸ್ಥೆಗಳ ಸಹಯೋಗದೊಂದಿಗೆ ಶಾಲೆಗಳಲ್ಲೇ ವಿಶೇಷ ಶಿಬಿರಗಳನ್ನು ಆಯೋಜಿಸಲು ಯೋಜಿಸಿದೆ. ಇದಕ್ಕಾಗಿ ಸುಮಾರು 300-500 ಕಿಟ್ ಗಳನ್ನು ಬಳಸಿಕೊಳ್ಳಲು ಮತ್ತು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಅಗತ್ಯ ತರಬೇತಿ ನೀಡಲು ನಿರ್ಧರಿಸಲಾಗಿದೆ.
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…
ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…