ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ನಿಯಮದ ಪ್ರಕಾರ ಮಗುವಿಗೆ 5 ವರ್ಷ ಮತ್ತು 15 ವರ್ಷ ತುಂಬಿದಾಗ ಆಧಾರ್ ಕಾರ್ಡ್ ನಲ್ಲಿ ಬಯೋಮೆಟ್ರಿಕ್ ಮಾಹಿತಿಯನ್ನು ನವೀಕರಿಸುವುದು ಕಡ್ಡಾಯ. ಆದರೆ, ಇನ್ನು ಕೆಲವು ಮಕ್ಕಳ ಆಧಾರ್ ಕಾರ್ಡ್ ಸರಿಯಾದ ರೀತಿಯಲ್ಲಿ ಅಪ್ಡೇಟ್ ಆಗದೇ ಇರುವುದರಿಂದ ರಾಜ್ಯ ಸರ್ಕಾರವು ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ವಿಶೇಷ ಸಮಿತಿಗಳನ್ನು ರಚಿಸಿದೆ. ವಿದ್ಯಾರ್ಥಿಗಳು ಆಧಾರ್ ಕೇಂದ್ರಗಳಿಗೆ ಅಲೆದಾಡುವುದನ್ನು ತಪ್ಪಿಸಲು ಶಾಲಾ ಶಿಕ್ಷಣ ಇಲಾಖೆಯು AJSK ಮತ್ತು EDCS ಸಂಸ್ಥೆಗಳ ಸಹಯೋಗದೊಂದಿಗೆ ಶಾಲೆಗಳಲ್ಲೇ ವಿಶೇಷ ಶಿಬಿರಗಳನ್ನು ಆಯೋಜಿಸಲು ಯೋಜಿಸಿದೆ. ಇದಕ್ಕಾಗಿ ಸುಮಾರು 300-500 ಕಿಟ್ ಗಳನ್ನು ಬಳಸಿಕೊಳ್ಳಲು ಮತ್ತು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಅಗತ್ಯ ತರಬೇತಿ ನೀಡಲು ನಿರ್ಧರಿಸಲಾಗಿದೆ.
ತಾಪಮಾನ ಏರಿಕೆಯಿಂದ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ 30 ಹಾಸಿಗೆಗಳ ಸನ್ ಸ್ಟ್ರೋಕ್ ವಾರ್ಡ್…
ಭೂಮಿ ಉಳಿಸಿ ಸಮ್ಮೇಳನದಲ್ಲಿ ನಿತಿನ್ ಗಡ್ಕರಿ, ರೈತರು ಇಂಧನ ಉತ್ಪಾದನೆಗೆ ಕೈಜೋಡಿಸಿದರೆ ಮಾಲಿನ್ಯ…
ರೈತರಿಗೆ ಸರಳ ಹಣಕಾಸು ವ್ಯವಸ್ಥೆ ಅಗತ್ಯವಿದ್ದು, ಸಮಗ್ರ ಕೃಷಿ ಮಾದರಿಯಿಂದ ಆದಾಯ ಹೆಚ್ಚಿಸಬಹುದು…
ರಾಜ್ಯದಲ್ಲಿ ಬಿಸಿಲು ಮುಂದುವರಿದರೂ, ಏಪ್ರಿಲ್ 25ರಿಂದ ಮಳೆಯ ಚಟುವಟಿಕೆ ಹೆಚ್ಚಾಗುವ ಸೂಚನೆ ಇದೆ.…
ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…