ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ನಿಯಮದ ಪ್ರಕಾರ ಮಗುವಿಗೆ 5 ವರ್ಷ ಮತ್ತು 15 ವರ್ಷ ತುಂಬಿದಾಗ ಆಧಾರ್ ಕಾರ್ಡ್ ನಲ್ಲಿ ಬಯೋಮೆಟ್ರಿಕ್ ಮಾಹಿತಿಯನ್ನು ನವೀಕರಿಸುವುದು ಕಡ್ಡಾಯ. ಆದರೆ, ಇನ್ನು ಕೆಲವು ಮಕ್ಕಳ ಆಧಾರ್ ಕಾರ್ಡ್ ಸರಿಯಾದ ರೀತಿಯಲ್ಲಿ ಅಪ್ಡೇಟ್ ಆಗದೇ ಇರುವುದರಿಂದ ರಾಜ್ಯ ಸರ್ಕಾರವು ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ವಿಶೇಷ ಸಮಿತಿಗಳನ್ನು ರಚಿಸಿದೆ. ವಿದ್ಯಾರ್ಥಿಗಳು ಆಧಾರ್ ಕೇಂದ್ರಗಳಿಗೆ ಅಲೆದಾಡುವುದನ್ನು ತಪ್ಪಿಸಲು ಶಾಲಾ ಶಿಕ್ಷಣ ಇಲಾಖೆಯು AJSK ಮತ್ತು EDCS ಸಂಸ್ಥೆಗಳ ಸಹಯೋಗದೊಂದಿಗೆ ಶಾಲೆಗಳಲ್ಲೇ ವಿಶೇಷ ಶಿಬಿರಗಳನ್ನು ಆಯೋಜಿಸಲು ಯೋಜಿಸಿದೆ. ಇದಕ್ಕಾಗಿ ಸುಮಾರು 300-500 ಕಿಟ್ ಗಳನ್ನು ಬಳಸಿಕೊಳ್ಳಲು ಮತ್ತು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಅಗತ್ಯ ತರಬೇತಿ ನೀಡಲು ನಿರ್ಧರಿಸಲಾಗಿದೆ.
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…
ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…
ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್ನಲ್ಲಿ ಆಮದು…
ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…