Advertisement
ಸುದ್ದಿಗಳು

ಸುಳ್ಯ ಕಸ ಸಮಸ್ಯೆ | ಸಮಸ್ಯೆ ಪರಿಹಾರದ ಬದಲು ಉದ್ದಟತನದ ಉತ್ತರ | ನಗರ ಪಂಚಾಯತ್‌ ಅಧ್ಯಕ್ಷರ ಉತ್ತರಕ್ಕೆ ಆಮ್‌ ಆದ್ಮಿ ಪಕ್ಷ ಖಂಡನೆ |

Share

ಸುಳ್ಯ ನಗರ ಪಂಚಾಯತ್ ಆವರಣದಲ್ಲಿ ವರ್ಷಗಳಿಂದ ತುಂಬಿರುವ ಕಸವನ್ನು ವಿಲೇವಾರಿ ಮಾಡಬೇಕೆಂದು ನಟ ಅನಿರುದ್ದ್ ಮಾಡಿರುವ ವಿಡಿಯೋ ಮನವಿಗೆ ವಾಟ್ಸಾಪ್ ಕಾಮೆಂಟ್ ಮೂಲಕ “ಅನಿರುದ್ದ್ 10 ಲಾರಿ ಕಳುಹಿಸಿ ಕೊಡಲಿ” ಎಂದು ಸವಾಲು ಹಾಕುವ ಮೂಲಕ ಸುಳ್ಯ ನಗರ ಪಂಚಾಯತ್ ಅಧ್ಯಕ್ಷರು ತನ್ನ ವೈಫಲ್ಯನ್ನು ಒಪ್ಪಿಕೊಂಡಿದೆ. ತಮಗೆ ನಗರದ ಸಮಸ್ಯೆಯನ್ನು ಪರಿಹರಿಸಲು ಸಾಧ್ಯವಿಲ್ಲ ಅದಕ್ಕಾಗಿ ಖಾಸಗಿ ವ್ಯಕ್ತಿಗಳ ಸಹಾಯ ಕೋರಿ ತಮ್ಮ ಅಸಹಾಯಕತೆಯನ್ನು ತೋರಿಸಿದೆ ಎಂದು ಸುಳ್ಯ ಕ್ಷೇತ್ರ ಆಮ್ ಆದ್ಮಿ ಪಕ್ಷ ಆರೋಪಿಸಿದೆ.

ಈ ಬಗ್ಗೆ ಹೇಳಿಕೆ ನೀಡಿರುವ ಸುಳ್ಯ ವಿಧಾನಸಭಾ ಕ್ಷೇತ್ರ ಸಂಚಾಲಕ, ದಕ್ಷಿಣ ಕನ್ನಡ & ಉಡುಪಿ ವೀಕ್ಷಕ,  ಅಶೋಕ್ ಎಡಮಲೆಯವರು ‘ನಟ ಅನಿರುದ್ದ್ ರವರು ಸಾಮಾಜಿಕ ಕಾಳಜಿಯ ವಿಡಿಯೋ ಹಂಚಿಕೊಂಡಿದ್ದರು. ಕಸದ ಸಮಸ್ಯೆಯನ್ನು ಪರಿಹರಿಸುವ ಬದಲು ಸಮಸ್ಯೆಯ ಗಮನ ಸೆಳೆದ ನಟನ ವಿರುದ್ಧ ಹೇಳಿಕೆ ನೀಡಿರುವ ಪಂಚಾಯತ್ ಅಧ್ಯಕ್ಷರ ಹೇಳಿಕೆ ಹಾಸ್ಯಾಸ್ಪದ. ನಗರ ಪಂಚಾಯತಿಗೆ 10 ಲಾರಿ ಬೇಕಿದ್ದರೆ ಅದನ್ನು ಒದಗಿಸುವ ಕಾರ್ಯವನ್ನು ಮಾಡಲು ಆಮ್ ಆದ್ಮಿ ಪಕ್ಷ ಸಿದ್ಧವಿದೆ, ಪಂಚಾಯತ್ ಅಧಿಕೃತ ಪತ್ರದ ಮೂಲಕ ಲಾರಿಯ ಅಗತ್ಯತೆ ಮತ್ತು ಕಸ ಹಾಕುವ ಸ್ಥಳವನ್ನು ಖಚಿತಪಡಿಸಬೇಕು.’ ಎಂದರು.

Advertisement

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತೆಂಗು ಬೆಳೆಗೂ ಏರಿದ ಉತ್ಪಾದನಾ ವೆಚ್ಚ, ರೈತರು ಸಂಕಷ್ಟದಲ್ಲಿ – ತಮಿಳುನಾಡಿನಲ್ಲಿ ತೆಂಗು ಬೆಳೆಗಾರರಿಗೆ ಕಾರ್ಮಿಕರ ಕೊರತೆ

ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…

2 hours ago

ಮುಂಗಾರು ಮತ್ತಷ್ಟು ಚುರುಕು – ಕರಾವಳಿ ಕರ್ನಾಟಕದಲ್ಲಿ ಜೂನ್ 26 ರವರೆಗೆ ಭಾರೀ ಮಳೆ ಎಚ್ಚರಿಕೆ

ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…

1 day ago

ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ತಕ್ಷಣ ಕ್ರಮ – ಸರ್ಕಾರಕ್ಕೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಒತ್ತಾಯ

ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…

1 day ago

ಹವಾಮಾನ ವರದಿ | 23-06-2026 | ಕರ್ನಾಟಕದಲ್ಲಿ ಜೂನ್ 25 ರಿಂದ ಮುಂಗಾರು ಚುರುಕು? ಕರಾವಳಿ-ಮಲೆನಾಡಿನಲ್ಲಿ ಮಳೆ ಹೆಚ್ಚಳದ ನಿರೀಕ್ಷೆ

ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…

1 day ago

ಕೀಟನಾಶಕಗಳ ಅತಿಯಾದ ಬಳಕೆ ನಿಯಂತ್ರಣಕ್ಕೆ ನೈಸರ್ಗಿಕ ಕೃಷಿಯೇ ಮದ್ದು

ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…

2 days ago

ಭಾರೀ ಮಳೆ ಎಚ್ಚರಿಕೆ : 13 ರಾಜ್ಯಗಳಿಗೆ IMD ಅಲರ್ಟ್‌ | ಉಳಿದೆಡೆ ಉಷ್ಣ ಅಲೆ ಮುಂದುವರಿಕೆ

ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…

2 days ago