Advertisement
ಜಿಲ್ಲೆ

ಜು.26 | ಎಎಪಿ ರಾಜ್ಯ ಉಪಾಧ್ಯಕ್ಷ ಭಾಸ್ಕರ್‌ ರಾವ್‌ ಮಂಗಳೂರಿಗೆ ಭೇಟಿ |

Share

ಆಮ್ ಆದ್ಮಿ ಪಕ್ಷ ರಾಜ್ಯ ಉಪಾಧ್ಯಕ್ಷರು, ಮಾಜಿ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಅವರು ಜುಲೈ 26ರಂದು ಮಂಗಳೂರಿಗೆ ಭೇಟಿ ನೀಡಲಿದ್ದಾರೆ. ಪಕ್ಷ ಸಂಘಟನೆ ಹಾಗೂ ಪ್ರಮುಖರ ಭೇಟಿಯ ಹಿನ್ನೆಲೆಯಲ್ಲಿ ದಕ ಜಿಲ್ಲಾ ಪ್ರವಾಸ ಹಮ್ಮಿಕೊಂಡಿದ್ದಾರೆ ಎಂದು ಎಎಪಿ ಜಿಲ್ಲಾಧ್ಯಕ್ಷ ಸಂತೋಷ ಕಾಮತ್ ತಿಳಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಆಮ್‌ ಆದ್ಮಿ ಪಾರ್ಟಿ ಸಂಘಟನೆ ಬಿರುಸಿನಿಂದ ನಡೆಯುತ್ತಿದ್ದು ಈಗಾಗಲೇ ಮಂಗಳೂರು ಸೇರಿದಂತೆ ದ ಕ ಜಿಲ್ಲೆಯ ಎಲ್ಲಾ ವಿಧಾನಸಭಾಕ್ಷೇತ್ರಗಳಲ್ಲಿ  ಆಮ್‌ ಆದ್ಮಿ ಪಾರ್ಟಿ ಸಂಘಟನೆ ಆರಂಭವಾಗಿದೆ. ಅನೇಕರು ಪಕ್ಷದ ಪರವಾಗಿ ಒಲವು ತೋರಿದ್ದಾರೆ. ಪುತ್ತೂರು, ಸುಳ್ಯ ಸೇರಿದಂತೆ ಮಂಗಳೂರಿನಲ್ಲಿ ಪಕ್ಷದ ಬೆಳವಣಿಗೆ ಆರಂಭವಾಗಿದ್ದು ಹಲವಾರು ಮಂದಿ ಸದಸ್ಯರಾಗಿದ್ದಾರೆ. ಇದೀಗ ಪಕ್ಷಕ್ಕೆ ಆಗಮಿಸಲು ಜಿಲ್ಲೆಯ ಪ್ರಮುಖರು ಆಸಕ್ತರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ದ ಕ ಜಿಲ್ಲೆಗೆ ಆಗಮಿಸುವ ಆಮ್ ಆದ್ಮಿ ಪಕ್ಷ ರಾಜ್ಯ ಉಪಾಧ್ಯಕ್ಷರು, ಮಾಜಿ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಅವರು ಭೇಟಿ ಮಾಡುವರು.

ಜುಲೈ 26ರಂದು ಮಂಗಳೂರಿಗೆ ಭೇಟಿ ನೀಡುವ ಭಾಸ್ಕರ ರಾವ್‌ ಅವರು ಸಂಜೆ 4 ಘಂಟೆಗೆ ನಗರದ ಶರವು ದೇವಸ್ಥಾನದ ಬಳಿಯ ಬಾಳಮ್ ಭಟ್ ಸಭಾ ಭವನದಲ್ಲಿ ಪತ್ರಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಬಳಿಕ ನಡೆಯುವ ಕಾರ್ಯಕರ್ತ ಸಭೆಯಲ್ಲಿ ಅವರು ಆಮ್ ಆದ್ಮಿ ಪಕ್ಷದ ಮುಂದಿನ ಕಾರ್ಯಕ್ರಮಗಳ ಬಗ್ಗೆ ಮಾತನಾಡಲಿದ್ದಾರೆ ಎಂದು ಎಎಪಿ ಜಿಲ್ಲಾಧ್ಯಕ್ಷ ಸಂತೋಷ ಕಾಮತ್  ತಿಳಿಸಿದ್ದಾರೆ.ಪಕ್ಷದ ಕಾರ್ಯಕರ್ತರು ಹಾಗೂ ಆಸಕ್ತರು ಸಭೆಗೆ ಆಗಮಿಸಲು ಕೋರಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!

E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…

14 minutes ago

ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…

8 hours ago

ಹವಾಮಾನ ವರದಿ | 01-09-2026 | ಯಾವ ಜಿಲ್ಲೆಗಳಲ್ಲಿ ಇನ್ನೂ ಮಳೆಯ ಸಾಧ್ಯತೆ…?

ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…

8 hours ago

ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಕಾಫಿ ಉತ್ಸವ- ತೋಟದಿಂದ ಕಪ್‌ವರೆಗೆ ಭಾರತದ ಕಾಫಿಯ ಹೊಸ ಪಯಣ

ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…

15 hours ago

‘ಅರ್ಥ’ ಮತ್ತು ‘ಅಪಾರ್ಥ’ದ ನಡುವೆ ಇರುವ ‘ಪಾ’ ಯಾವುದು?

ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…

16 hours ago

ಹವಾಮಾನ ವರದಿ | 31-08-2026 | ಸೆ.3ರಿಂದ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಸದ್ಯ ವ್ಯಾಪಕ ಭಾರಿ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10…

1 day ago