Advertisement
ಸುದ್ದಿಗಳು

ಸುಳ್ಯ | ಬಿಜೆಪಿ ಅಭ್ಯರ್ಥಿ ಘೋಷಣೆ ಬಾಕಿ | ಕಾಂಗ್ರೆಸ್‌ಗೆ ಬಂಡಾಯದ ಬಿಸಿ | ಪ್ರಚಾರ ಆರಂಭಿಸಿದ ಎಎಪಿ ಅಭ್ಯರ್ಥಿ ಸುಮನ |

Share

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಸುಳ್ಯ ವಿಧಾನಸಭಾ ಕ್ಷೇತ್ರ ಈ ಬಾರಿ ಕುತೂಹಲ ಮೂಡಿಸಿದ ಕ್ಷೇತ್ರಗಳಲ್ಲಿ  ಒಂದು. ಕ್ಷೇತ್ರದ ಅಲ್ಲಲ್ಲಿ ಮತದಾನ ಬಹಿಷ್ಕಾರ, ಪ್ರತಿಭಟನೆಯ ಬಿಸಿ ಒಂದು ಕಡೆಯಾದರೆ ಇನ್ನೊಂದು ಕಡೆ ಅಭ್ಯರ್ಥಿ ಘೋಷಣೆಗಾಗಿ ಪಕ್ಷಗಳು ಬಿಸಿ ಬಿಸಿ ಚರ್ಚೆಯಲ್ಲಿವೆ. ಈ ನಡುವೆಯೇ ಆಮ್‌ ಆದ್ಮಿ ಪಕ್ಷವು ಅಭ್ಯರ್ಥಿ ಘೋಷಣೆ ಮಾಡಿ ಪ್ರಚಾರ ಕಾರ್ಯವನ್ನೂ ಆರಂಭಿಸಿದೆ.

Advertisement
Advertisement

Advertisement

ಸುಳ್ಯ ವಿಧಾನಸಭಾ ಕ್ಷೇತ್ರದ ಆಮ್‌ ಆದ್ಮಿ ಪಕ್ಷದ ಅಭ್ಯರ್ಥಿ ಸುಮನಾ ಬೆಳ್ಳಾರ್ಕರ್‌ ಪ್ರಚಾರ ಕಾರ್ಯವನ್ನು ಆರಂಭಿಸಿದ್ದಾರೆ. ಈಗಾಗಲೇ ಸುಳ್ಯದ ವಿವಿದೆಡೆ ಒಂದು ಸುತ್ತಿನ ಪ್ರವಾಸ ನಡೆಸಿ ಮೂಲಭೂತ ಸಮಸ್ಯೆಗಳ ಕಡೆಗೆ ಗಮನಹರಿಸಿ ಸುಳ್ಯಕ್ಕೆ ಪ್ರತ್ಯೇಕವಾದ ಪ್ರಣಾಳಿಕೆಗೆ ಮಾಹಿತಿ ಸಂಗ್ರಹಿಸಿದರು. ಇದೀಗ ಪ್ರಚಾರ ಕಾರ್ಯ ಆರಂಭಿಸಿದ್ದಾರೆ. ಮೊದಲ ಸುತ್ತಿನಲ್ಲಿ ಕಾಲನಿಗಳ ಭೇಟಿ ನಡೆಸುತ್ತಿದ್ದಾರೆ. ಎಲ್ಲಡೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ ಎಂದು ಎಎಪಿ ಅಭ್ಯರ್ಥಿ ಸುಮನಾ ಬೆಳ್ಳಾರ್ಕರ್‌ ಹೇಳಿದ್ದಾರೆ. ಎಎಪಿ ರಾಜ್ಯ ಉಪಾಧ್ಯಕ್ಷ ವಿವೇಕಾನಂದ ಹಾಗೂ ಎಎಪಿ ಜಿಲ್ಲಾ ಮುಖಂಡ‌ ವೇಣುಗೋಪಾಲ ಪುಚ್ಚಪ್ಪಾಡಿ ಅವರು ಭೇಟಿ ನೀಡಿ ಪಕ್ಷದ ಪರವಾದ ಪ್ರಚಾರ ಕಾರ್ಯಕ್ಕೆ ವೇಗ ನೀಡಿದರು.

Advertisement

ಪ್ರಚಾರ ಕಾರ್ಯದಲ್ಲಿ ಆಮ್‌ ಆದ್ಮಿ ಪಕ್ಷದ ಜಿಲ್ಲಾದ್ಯಕ್ಷ ಅಶೋಕ್‌ ಎಡಮಲೆ, ಪಕ್ಷದ ಪ್ರಮುಖರಾದ ರಾಮಕೃಷ್ಣ ಬೀರಮಂಗಲ, ಖಲಂದರ್‌ ಎಲಿಮಲೆ, ರಶೀದ್‌ ಜಟ್ಟಿಪಳ್ಳ , ಗುರುಪ್ರಸಾದ್‌ ಮೇರ್ಕಜೆ, ಪ್ರಸನ್ನ ಎಣ್ಮೂರು, ಗಣೇಶ್ ಪ್ರಸಾದ್ ಕಂದಡ್ಕ, ಸಂಶುದ್ದಿನ್ ಕೆ ಎಂ ಮೊದಲಾದವರು ಇದ್ದರು.

Advertisement

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಪರಿಶ್ರಮ ಮತ್ತು ಪ್ರತಿಫಲ

ಮಕ್ಕಳಲ್ಲಿ ಸಾಧನೆಯ ಸಾಧ್ಯತೆಗಳತ್ತ ಬೊಟ್ಟು ಮಾಡಿ ಎತ್ತರದ ಮಾದರಿಗಳನ್ನು ತೋರಿಸುವ ಕೆಲಸವು ಶಿಕ್ಷಕರಿಂದ…

3 hours ago

ಮೇ.2 | ಸಾಯಿನಿಕೇತನ ಸೇವಾಶ್ರಮದಲ್ಲಿ ಕಟ್ಟಡ ಉದ್ಘಾಟನೆ

ಕಾಸರಗೋಡು ಜಿಲ್ಲೆಯ ದೈಗೋಳಿಯಲ್ಲಿರುವ ಸಾಯಿನಿಕೇತನ ಸೇವಾಶ್ರಮಕ್ಕೆ ಮಂಗಳೂರು ಎಂಆರ್‌ಪಿಎಲ್‌ ಪ್ರಾಯೋಜಕತ್ವದಲ್ಲಿ ನಿರ್ಮಾಣಗೊಂಡ ಕಟ್ಟದ…

11 hours ago

ಯೋಚಿಸಿ… ಚಿಂತನೆ ನಡೆಸಿ… ಮತದಾನ ಮಾಡಬೇಕು… | ಏಕೆ ಗೊತ್ತಾ….?

ಮತದಾನ ಏಕೆ ಮಾಡಬೇಕು, ಯೋಚಿಸಿ ಏಕೆ ಮತದಾನ ಮಾಡಲೇಬೇಕು..? ಈ ಬಗ್ಗೆ ಅಭಿಪ್ರಾಯ…

16 hours ago

ಕೇಂದ್ರದಿಂದ ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ವಿಚಾರ | ತಜ್ಞರ ವರದಿ ಸಲ್ಲಿಸಲು ಕೇಂದ್ರಕ್ಕೆ ಸುಪ್ರೀಂ ಸೂಚನೆ

ರಾಜ್ಯಕ್ಕೆ ಕೇಂದ್ರದಿಂದ(Central Govt) ಬರಬೇಕಾದ ಬರ ಪರಿಹಾರ ಕುರಿತಂತೆ ರಾಜ್ಯ ಹಾಗೂ ಕೇಂದ್ರ…

16 hours ago