ಬಂಟ್ವಾಳದ ವಿಟ್ಲದಲ್ಲಿ ಆಮ್ ಆದ್ಮಿ ಪಾರ್ಟಿಯ ವಿಟ್ಲ ಘಟಕದ ಕಚೇರಿಯ ಉದ್ಘಾಟನೆ ನೆರವೇರಿತು. ಆಮ್ ಆದ್ಮಿ ಪಾರ್ಟಿಯ ಜಿಲ್ಲಾಧ್ಯಕ್ಷ ಸಂತೋಷ್ ಕಾಮತ್ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಎಎಪಿ ಜಿಲ್ಲಾಧ್ಯಕ್ಷ ಸಂತೋಷ್ ಕಾಮತ್, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಮ್ ಆದ್ಮಿ ಪಾರ್ಟಿಯ ಕಡೆಗೆ ಮತದಾರರು ಒಲು ತೋರುತ್ತಿದ್ದಾರೆ. ಅಭಿವೃದ್ಧಿ ಪರವಾದ ಚಿಂತನೆಯನ್ನು ಹೊಂದಿರುವ ಜನರೆಲ್ಲಾ ಒಂದಾಗಿ ಈ ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಮೂಲಭೂತ ಆವಶ್ಯಕತೆಯನ್ನು ಪೂರೈಸಲು ಶ್ರಮಿಸಬೇಕು. ಈ ನಿಟ್ಟಿನಲ್ಲಿ ಧರ್ಮಾತೀತವಾಗಿ, ಜಾತ್ಯಾತೀತವಾಗಿ ಎಲ್ಲರೂ ಒಂದಾಗಿ ಅಭಿವೃದ್ಧಿಯ ನೆಲೆಯಲ್ಲಿ ಪಕ್ಷವನ್ನು ಬೆಳೆಸಬೇಕಿದೆ ಎಂದರು.
ಈ ಸಂದರ್ಭ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ ಪುಚ್ಚಪ್ಪಾಡಿ , ಸ್ಥಳೀಯ ಮುಖಂಡರಾದ ಮೊಯಿಸಿನ್ ರಾಣಾ, ಇಸ್ಮಾಯಿಲ್ ಕಂಬಳಬೆಟ್ಟು, ಹನೀಫ್ ನಿರಕಣಿ, ಸಮದ್ ಮೊಡಂಗಾಯಿ ಹಾಗೂ ಇತರ ನಾಯಕರು ಉಪಸ್ಥಿತರಿದ್ದರು.
ಮೊಯಿಸಿನ್ ರಾಣಾ ಸ್ವಾಗತಿಸಿದರು.
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…