ದ ಕ ಜಿಲ್ಲೆಯಲ್ಲಿ ವ್ಯಾಪಾರ ವಹಿವಾಟುಗಳಿಗೆ ಹೊಡೆತ | ಶಾಂತಿ ಸಭೆ ನಡೆಸಲು – ಆಮ್‌ ಆದ್ಮಿ ಪಾರ್ಟಿ ಮನವಿ |

August 3, 2022
11:15 PM

ದ ಕ ಜಿಲ್ಲೆಯಲ್ಲಿ ವ್ಯಾಪಾರೋದ್ಯಮಗಳಿಗೆ ಸಂಜೆ 6 ಗಂಟೆ ಬಳಿಕ ನಿರ್ಬಂಧ ಹಾಕಿರುವುದು ಸಾಮಾನ್ಯ ಜನತೆಗೆ ಆಗಿರುವ ತೊಂದರೆಯಾಗಿದೆ. ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಕೂಡಲೇ ಶಾಂತಿ ಸಭೆಗಳನ್ನು ಕರೆದು ವಾತಾವರಣವನ್ನು ತಿಳಿಗೊಳಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಆಮ್ ಆದ್ಮಿ ಪಕ್ಷದ ಪರವಾಗಿ ಜಿಲ್ಲಾಧಿಕಾರಿಗಳಿಗೆ   ಮತ್ತು ಮಂಗಳೂರು ಪೊಲೀಸ್ ಕಮಿಷನರ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಲಾಯಿತು.

Advertisement

ಆಮ್ ಆದ್ಮಿ ಪಾರ್ಟಿಯ ಜಿಲ್ಲಾಧ್ಯಕ್ಷ ಸಂತೋಷ್ ಕಾಮತ್, ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ ಪುಚ್ಚಪ್ಪಾಡಿ, ಮಾದ್ಯಮ ಸಂಚಾಲಕ ವೆಂಕಟೇಶ್ ಬಾಳಿಗಾ, ಡೆಸ್ಮಂಡ್ ಡಿಸೋಜಾ, ಸ್ಟೀಫನ್ ಪಿಂಟೋ, ರವಿಪ್ರಸಾದ್, ಆಮ್ ಆದ್ಮಿ ಪಾರ್ಟಿ ಮಂಗಳೂರು ಉತ್ತರ ಅಧ್ಯಕ್ಷ ನವಿನ್ ಚಂದ್ರ ಪೂಜಾರಿ, ರೋನಿ ಕ್ರಾಸ್ತಾ, ಬೆನೆಟ್ ಮೊರಾಸ್, ವಿದ್ಯಾ ರಾಕೇಶ್, ಪ್ರಥ್ವಿರಾಜ್, ಶಾನನ್ ಪಿಂಟೋ, ಕೆ. ಎನ್. ಶ್ರೀನಿವಾಸ್, ನವೀನ್ ಡಿಸೋಜಾ ಉಪಸ್ಥಿತರಿದ್ದರು.

 

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಭಕ್ತರಿಗಾಗಿ ತೆರೆದ ಕೇದಾರನಾಥ ದ್ವಾರ | ಮೊದಲ ದಿನ ಸುಮಾರು 10 ಸಾವಿರ ಜನರಿಂದ ದೇವರ ದರ್ಶನ
May 2, 2025
9:13 PM
by: The Rural Mirror ಸುದ್ದಿಜಾಲ
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ | ಆರೋಪಿಗಳ ಪತ್ತೆಗೆ 4  ಪ್ರತ್ಯೇಕ ತಂಡ ರಚನೆ | ದಕ್ಷಿಣ ಕನ್ನಡದಲ್ಲಿ ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡಲು ಬದ್ಧ
May 2, 2025
8:59 PM
by: ದ ರೂರಲ್ ಮಿರರ್.ಕಾಂ
ಆನೆ-ಮಾನವ ಸಂಘರ್ಷ ನಿಯಂತ್ರಣಕ್ಕೆ ಕ್ರಮ | ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಸಭೆ
May 2, 2025
8:50 PM
by: The Rural Mirror ಸುದ್ದಿಜಾಲ
ಬೆಂಬಲ ಬೆಲೆಯಲ್ಲಿ ತೊಗರಿ ಖರೀದಿ ಅವಧಿ ವಿಸ್ತರಣೆ
May 2, 2025
8:22 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group