ದ ಕ ಜಿಲ್ಲೆಯಲ್ಲಿ ವ್ಯಾಪಾರ ವಹಿವಾಟುಗಳಿಗೆ ಹೊಡೆತ | ಶಾಂತಿ ಸಭೆ ನಡೆಸಲು – ಆಮ್‌ ಆದ್ಮಿ ಪಾರ್ಟಿ ಮನವಿ |

August 3, 2022
11:15 PM

ದ ಕ ಜಿಲ್ಲೆಯಲ್ಲಿ ವ್ಯಾಪಾರೋದ್ಯಮಗಳಿಗೆ ಸಂಜೆ 6 ಗಂಟೆ ಬಳಿಕ ನಿರ್ಬಂಧ ಹಾಕಿರುವುದು ಸಾಮಾನ್ಯ ಜನತೆಗೆ ಆಗಿರುವ ತೊಂದರೆಯಾಗಿದೆ. ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಕೂಡಲೇ ಶಾಂತಿ ಸಭೆಗಳನ್ನು ಕರೆದು ವಾತಾವರಣವನ್ನು ತಿಳಿಗೊಳಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಆಮ್ ಆದ್ಮಿ ಪಕ್ಷದ ಪರವಾಗಿ ಜಿಲ್ಲಾಧಿಕಾರಿಗಳಿಗೆ   ಮತ್ತು ಮಂಗಳೂರು ಪೊಲೀಸ್ ಕಮಿಷನರ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಲಾಯಿತು.

Advertisement
Advertisement
Advertisement

ಆಮ್ ಆದ್ಮಿ ಪಾರ್ಟಿಯ ಜಿಲ್ಲಾಧ್ಯಕ್ಷ ಸಂತೋಷ್ ಕಾಮತ್, ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ ಪುಚ್ಚಪ್ಪಾಡಿ, ಮಾದ್ಯಮ ಸಂಚಾಲಕ ವೆಂಕಟೇಶ್ ಬಾಳಿಗಾ, ಡೆಸ್ಮಂಡ್ ಡಿಸೋಜಾ, ಸ್ಟೀಫನ್ ಪಿಂಟೋ, ರವಿಪ್ರಸಾದ್, ಆಮ್ ಆದ್ಮಿ ಪಾರ್ಟಿ ಮಂಗಳೂರು ಉತ್ತರ ಅಧ್ಯಕ್ಷ ನವಿನ್ ಚಂದ್ರ ಪೂಜಾರಿ, ರೋನಿ ಕ್ರಾಸ್ತಾ, ಬೆನೆಟ್ ಮೊರಾಸ್, ವಿದ್ಯಾ ರಾಕೇಶ್, ಪ್ರಥ್ವಿರಾಜ್, ಶಾನನ್ ಪಿಂಟೋ, ಕೆ. ಎನ್. ಶ್ರೀನಿವಾಸ್, ನವೀನ್ ಡಿಸೋಜಾ ಉಪಸ್ಥಿತರಿದ್ದರು.

Advertisement

 

Advertisement
Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆ ಮಳೆ
April 18, 2024
10:09 PM
by: ದ ರೂರಲ್ ಮಿರರ್.ಕಾಂ
ಆದರ್ಶ ಜೀವನ ಮತ್ತು ಪರಿಸರ ಸ್ನೇಹಿ ನೀತಿ ತಿಳಿಸುವ ಮಂಗಟ್ಟೆ ಹಕ್ಕಿಗಳು…
April 18, 2024
4:46 PM
by: The Rural Mirror ಸುದ್ದಿಜಾಲ
ಮರುಭೂಮಿ ನಾಡು ದುಬೈನಲ್ಲಿ 75 ವರ್ಷಗಳಲ್ಲೇ ದಾಖಲೆ ಮಳೆ…! | ಪ್ರವಾಹಕ್ಕೆ UAE ತತ್ತರ |
April 18, 2024
3:49 PM
by: The Rural Mirror ಸುದ್ದಿಜಾಲ
ಎಚ್ಚರ….. ತಾಯಂದಿರೇ ನಿಮ್ಮ ಮಕ್ಕಳಿಗೆ ಸೆರೆಲಾಕ್ ತಿನ್ನಿಸುತ್ತೀರಾ..? | ಬಯಲಾಯ್ತು ಶಾಕಿಂಗ್ ನ್ಯೂಸ್…! | ವರದಿ ಬಹಿರಂಗದ ಬಳಿಕ ನೆಸ್ಲೆ ಪ್ರತಿಕ್ರಿಯೆ ಏನು..?
April 18, 2024
3:21 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror