ದ ಕ ಜಿಲ್ಲೆಯಲ್ಲಿ ವ್ಯಾಪಾರೋದ್ಯಮಗಳಿಗೆ ಸಂಜೆ 6 ಗಂಟೆ ಬಳಿಕ ನಿರ್ಬಂಧ ಹಾಕಿರುವುದು ಸಾಮಾನ್ಯ ಜನತೆಗೆ ಆಗಿರುವ ತೊಂದರೆಯಾಗಿದೆ. ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಕೂಡಲೇ ಶಾಂತಿ ಸಭೆಗಳನ್ನು ಕರೆದು ವಾತಾವರಣವನ್ನು ತಿಳಿಗೊಳಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಆಮ್ ಆದ್ಮಿ ಪಕ್ಷದ ಪರವಾಗಿ ಜಿಲ್ಲಾಧಿಕಾರಿಗಳಿಗೆ ಮತ್ತು ಮಂಗಳೂರು ಪೊಲೀಸ್ ಕಮಿಷನರ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಲಾಯಿತು.
ಆಮ್ ಆದ್ಮಿ ಪಾರ್ಟಿಯ ಜಿಲ್ಲಾಧ್ಯಕ್ಷ ಸಂತೋಷ್ ಕಾಮತ್, ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ ಪುಚ್ಚಪ್ಪಾಡಿ, ಮಾದ್ಯಮ ಸಂಚಾಲಕ ವೆಂಕಟೇಶ್ ಬಾಳಿಗಾ, ಡೆಸ್ಮಂಡ್ ಡಿಸೋಜಾ, ಸ್ಟೀಫನ್ ಪಿಂಟೋ, ರವಿಪ್ರಸಾದ್, ಆಮ್ ಆದ್ಮಿ ಪಾರ್ಟಿ ಮಂಗಳೂರು ಉತ್ತರ ಅಧ್ಯಕ್ಷ ನವಿನ್ ಚಂದ್ರ ಪೂಜಾರಿ, ರೋನಿ ಕ್ರಾಸ್ತಾ, ಬೆನೆಟ್ ಮೊರಾಸ್, ವಿದ್ಯಾ ರಾಕೇಶ್, ಪ್ರಥ್ವಿರಾಜ್, ಶಾನನ್ ಪಿಂಟೋ, ಕೆ. ಎನ್. ಶ್ರೀನಿವಾಸ್, ನವೀನ್ ಡಿಸೋಜಾ ಉಪಸ್ಥಿತರಿದ್ದರು.
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…