ದ ಕ ಜಿಲ್ಲೆಯಲ್ಲಿ ವ್ಯಾಪಾರೋದ್ಯಮಗಳಿಗೆ ಸಂಜೆ 6 ಗಂಟೆ ಬಳಿಕ ನಿರ್ಬಂಧ ಹಾಕಿರುವುದು ಸಾಮಾನ್ಯ ಜನತೆಗೆ ಆಗಿರುವ ತೊಂದರೆಯಾಗಿದೆ. ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಕೂಡಲೇ ಶಾಂತಿ ಸಭೆಗಳನ್ನು ಕರೆದು ವಾತಾವರಣವನ್ನು ತಿಳಿಗೊಳಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಆಮ್ ಆದ್ಮಿ ಪಕ್ಷದ ಪರವಾಗಿ ಜಿಲ್ಲಾಧಿಕಾರಿಗಳಿಗೆ ಮತ್ತು ಮಂಗಳೂರು ಪೊಲೀಸ್ ಕಮಿಷನರ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಲಾಯಿತು.
ಆಮ್ ಆದ್ಮಿ ಪಾರ್ಟಿಯ ಜಿಲ್ಲಾಧ್ಯಕ್ಷ ಸಂತೋಷ್ ಕಾಮತ್, ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ ಪುಚ್ಚಪ್ಪಾಡಿ, ಮಾದ್ಯಮ ಸಂಚಾಲಕ ವೆಂಕಟೇಶ್ ಬಾಳಿಗಾ, ಡೆಸ್ಮಂಡ್ ಡಿಸೋಜಾ, ಸ್ಟೀಫನ್ ಪಿಂಟೋ, ರವಿಪ್ರಸಾದ್, ಆಮ್ ಆದ್ಮಿ ಪಾರ್ಟಿ ಮಂಗಳೂರು ಉತ್ತರ ಅಧ್ಯಕ್ಷ ನವಿನ್ ಚಂದ್ರ ಪೂಜಾರಿ, ರೋನಿ ಕ್ರಾಸ್ತಾ, ಬೆನೆಟ್ ಮೊರಾಸ್, ವಿದ್ಯಾ ರಾಕೇಶ್, ಪ್ರಥ್ವಿರಾಜ್, ಶಾನನ್ ಪಿಂಟೋ, ಕೆ. ಎನ್. ಶ್ರೀನಿವಾಸ್, ನವೀನ್ ಡಿಸೋಜಾ ಉಪಸ್ಥಿತರಿದ್ದರು.
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…