ಅ.2 : ಆಮ್ ಆದ್ಮಿ ಪಕ್ಷದಿಂದ ನಾಗರಿಕ ಕುಂದುಕೊರತೆಗಳ ಪೋರ್ಟಲ್ ಲೋಕಾರ್ಪಣೆ |

September 26, 2022
10:40 PM

ಆಮ್ ಆದ್ಮಿ ಪಾರ್ಟಿ  ದಕ್ಷಿಣ ಕನ್ನಡ ಜಿಲ್ಲಾ ಶಾಖೆಯು  ನಾಗರಿಕ ಕುಂದುಕೊರತೆ ಪೋರ್ಟಲ್ ಅನ್ನು ಪ್ರಾರಂಭಿಸುವ ಮೂಲಕ ನಾಗರಿಕರ ಅಗತ್ಯತೆಗಳನ್ನು ಪರಿಹರಿಸಲು ದೂರದೃಷ್ಟಿಯ ಕ್ರಮವನ್ನು ತೆಗೆದುಕೊಳ್ಳುತ್ತಿದೆ.ಇದರ ಉದ್ಘಾಟನಾ ಕಾರ್ಯಕ್ರಮವು ಅ.2 ರಂದು ಮಂಗಳೂರಿನ ಬಿಜೈ ಚರ್ಚ್ ಹಾಲ್‌ನಲ್ಲಿ ಬೆಳಿಗ್ಗೆ 10:30 ಕ್ಕೆ ನಡೆಯಲಿದೆ.

ನಾಗರಿಕರು ಈ ಪೋರ್ಟಲ್‌ಗೆ ಭೇಟಿ ನೀಡಿ ತಮ್ಮ ಕುಂದುಕೊರತೆಗಳನ್ನು ಸಲ್ಲಿಸಬಹುದು. ಎಎಪಿಯ ಜಿಲ್ಲಾ ತಂಡವು ನಾಗರಿಕರ ಸಮಸ್ಯೆಗಳನ್ನು ಪರಿಹರಿಸಲು ಸಹಾಯ ಮಾಡುತ್ತದೆ. ಅಗತ್ಯವಿದ್ದರೆ, ಎಎಪಿ ಆಡಳಿತದ ಮುಂದೆ ಪ್ರಾತಿನಿಧ್ಯವನ್ನು ನೀಡುತ್ತದೆ ಮತ್ತು ನಾಗರಿಕರ ಹಕ್ಕುಗಳಿಗಾಗಿ ಹೋರಾಡುತ್ತದೆ. ಈ ವಿನೂತನ ಕಾರ್ಯಕ್ರಮದಲ್ಲಿ ಬಾಂಬೆ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿಗಳಾದ ಮೈಕೆಲ್ ಸಲ್ಡಾನ್ಹಾ  ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದು, ಎಎಪಿ ಜಿಲ್ಲಾಧ್ಯಕ್ಷ ಸಂತೋಷ್ ಕಾಮತ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಎಎಪಿ ಜಿಲ್ಲಾ ಮಾಧ್ಯಮ ವಕ್ತಾರ ವೆಂಕಟೇಶ ಬಾಳಿಗಾ ತಿಳಿಸಿದ್ದಾರೆ.

ಜಾಹೀರಾತು…
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 28-03-2026 | ಎಪ್ರಿಲ್ 4 ರವರೆಗೆ ಕರಾವಳಿ–ಮಲೆನಾಡು ಪ್ರದೇಶಗಳಿಗೆ ಭಾರಿ ಮಳೆ ಸೂಚನೆ..!
March 28, 2026
2:03 PM
by: ಸಾಯಿಶೇಖರ್ ಕರಿಕಳ
ಬೀದಿ ನಾಯಿಗಳ ಸಮಸ್ಯೆ | 27,481 ನಾಯಿ ಕಡಿತ ಪ್ರಕರಣಗಳು ವರದಿ..!
March 28, 2026
11:07 AM
by: ಮಿರರ್‌ ಡೆಸ್ಕ್
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ
March 28, 2026
7:38 AM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 27-03-2026 | ಮಾರ್ಚ್ 28 ರಿಂದ ಮಳೆ ಹೆಚ್ಚಳ ಸೂಚನೆ | ರಾಜ್ಯಾದ್ಯಂತ ಗುಡುಗು ಸಹಿತ ಮಳೆಯ ಮುನ್ಸೂಚನೆ
March 27, 2026
1:12 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror