ಆಮ್ ಆದ್ಮಿ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲಾ ಶಾಖೆಯು ನಾಗರಿಕ ಕುಂದುಕೊರತೆ ಪೋರ್ಟಲ್ ಅನ್ನು ಪ್ರಾರಂಭಿಸುವ ಮೂಲಕ ನಾಗರಿಕರ ಅಗತ್ಯತೆಗಳನ್ನು ಪರಿಹರಿಸಲು ದೂರದೃಷ್ಟಿಯ ಕ್ರಮವನ್ನು ತೆಗೆದುಕೊಳ್ಳುತ್ತಿದೆ.ಇದರ ಉದ್ಘಾಟನಾ ಕಾರ್ಯಕ್ರಮವು ಅ.2 ರಂದು ಮಂಗಳೂರಿನ ಬಿಜೈ ಚರ್ಚ್ ಹಾಲ್ನಲ್ಲಿ ಬೆಳಿಗ್ಗೆ 10:30 ಕ್ಕೆ ನಡೆಯಲಿದೆ.
ನಾಗರಿಕರು ಈ ಪೋರ್ಟಲ್ಗೆ ಭೇಟಿ ನೀಡಿ ತಮ್ಮ ಕುಂದುಕೊರತೆಗಳನ್ನು ಸಲ್ಲಿಸಬಹುದು. ಎಎಪಿಯ ಜಿಲ್ಲಾ ತಂಡವು ನಾಗರಿಕರ ಸಮಸ್ಯೆಗಳನ್ನು ಪರಿಹರಿಸಲು ಸಹಾಯ ಮಾಡುತ್ತದೆ. ಅಗತ್ಯವಿದ್ದರೆ, ಎಎಪಿ ಆಡಳಿತದ ಮುಂದೆ ಪ್ರಾತಿನಿಧ್ಯವನ್ನು ನೀಡುತ್ತದೆ ಮತ್ತು ನಾಗರಿಕರ ಹಕ್ಕುಗಳಿಗಾಗಿ ಹೋರಾಡುತ್ತದೆ. ಈ ವಿನೂತನ ಕಾರ್ಯಕ್ರಮದಲ್ಲಿ ಬಾಂಬೆ ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿಗಳಾದ ಮೈಕೆಲ್ ಸಲ್ಡಾನ್ಹಾ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದು, ಎಎಪಿ ಜಿಲ್ಲಾಧ್ಯಕ್ಷ ಸಂತೋಷ್ ಕಾಮತ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಎಎಪಿ ಜಿಲ್ಲಾ ಮಾಧ್ಯಮ ವಕ್ತಾರ ವೆಂಕಟೇಶ ಬಾಳಿಗಾ ತಿಳಿಸಿದ್ದಾರೆ.
ರಾಜ್ಯದ ಹಲವೆಡೆ ಮುಂದಿನ ಎರಡು ದಿನ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ…
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…