ಉಚಿತ ನೀಡಿದರೆ ದೇಶ ಉಳಿದೀತೇ ? | ಉಚಿತಗಳ ಬಗ್ಗೆ ಆಮ್‌ ಆದ್ಮಿ ಪಾರ್ಟಿ ಹೇಳಿದ್ದು ಹೀಗೆ |

May 2, 2022
11:05 PM

ಸರಕಾರಗಳು ಉಚಿತಗಳನ್ನು ನೀಡುತ್ತಿವೆ. ಹೀಗೆ ಉಚಿತಗಳು ನೀಡಿದರೆ ದೇಶದ ಕತೆ ಏನಾದೀತು ಎಂಬುದು ಎಲ್ಲರ ಪ್ರಶ್ನೆ. ಇದಕ್ಕೆ ಎಎಪಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸಂತೋಷ್‌ ಕಾಮತ್‌ ಅವರು ಪತ್ರಿಕಾಗೋಷ್ಠಿಯಲ್ಲಿ ನೀಡಿದ ವಿವರಣೆ ಹೀಗಿದೆ…

Advertisement
Advertisement

ಉಚಿತ ಎಂಬುದು ಯಾವುದೂ ಇಲ್ಲ,  ಜನರ ಕಟ್ಟುವ ತೆರಿಗೆ ಹಣದಲ್ಲಿ ಸಣ್ಣ ಕ್ಯಾಶ್‌ ಬ್ಯಾಕ್‌ ಅಷ್ಟೇ. ಜನರು ಬೇರೆ ಬೇರೆ ರೀತಿಯಲ್ಲಿ ತೆರಿಗೆ ಕಟ್ಟುತ್ತಾರೆ. ಎಲ್ಲಾ ವಸ್ತುಗಳಿಗೂ ತೆರಿಗೆ ಇದೆ.  ಆದರೆ ಆ ತೆರಿಗೆ ಹಣ ಸರಿಯಾದ ರೀತಿಯಲ್ಲಿ ಇಂದಿಗೂ ವಿನಿಯೋಗವಾಗುತ್ತಿಲ್ಲ. ಎಲ್ಲಾ ಕಾಮಗಾರಿಗಳು ತ್ವರಿತವಾಗಿ ನಡೆಯುವಂತೆ ಮಾಡಬೇಕು. ಕಾಮಗಾರಿಗಳಲ್ಲಿ ಭ್ರಷ್ಟಾಚಾರ, 40 % ಕಮಿಶನ್‌ ಮೂಲಕ ಯಾರದೋ ನಾಲ್ಕು ಜನ ಜೇಬಿಗೆ ತುಂಬಿಸುತ್ತಾರೆ, ಇದು ತಡೆಯಬೇಕು, ಟೆಂಡರ್‌ ಅವ್ಯಹಾರ ನಿಲ್ಲಿಸಿದರೆ ದುಂದುವೆಚ್ಚ ನಿಲ್ಲಿಸಿದರೆ, ಕಮಿಶನ್‌ ನಿಲ್ಲಿಸಿದರೆ ಜನರು ಕಟ್ಟುವ ತೆರಿಗೆ ಹಣ ಉಳಿಯಲು ಸಾಧ್ಯವಿದೆ. ಈ ಹಣದಲ್ಲಿ ಅಗತ್ಯ ಇರುವ ಮಧ್ಯಮ, ಸಾಮಾನ್ಯ  ಜನರಿಗೆ ನಿಗದಿತ ರೂಪದಲ್ಲಿ ಒಂದಷ್ಟು ಸೇವೆಗಳನ್ನು ಉಚಿತ ರೂಪದಲ್ಲಿ  ಕೊಟ್ಟರೆ, ಜನಸಾಮಾನ್ಯರಿಗೆ ಸಣ್ಣ ಪಾಲನ್ನು ಕೊಟ್ಟರೆ ತಪ್ಪಿಲ್ಲ. ಇದನ್ನು ಕೊಡಲು ಸಾಧ್ಯವಿದೆ. ಯಾರೂ ಕೂಡಾ ಉಚಿತ ಎಂದು ಭಾವಿಸಬೇಕಿಲ್ಲ ಎಂದು ಆಮ್‌ ಆದ್ಮಿ ಪಾರ್ಟಿ ಜಿಲ್ಲಾದ್ಯಕ್ಷ ಸಂತೋಷ್‌ ಕಾಮತ್‌ ಹೇಳುತ್ತಾರೆ.

ಈ ಸಂದರ್ಭ ಈ ಸಂದರ್ಭ ಎಎಪಿ ಉಡುಪಿ-ದಕ ಜಿಲ್ಲಾ ವೀಕ್ಷಕ ಅಶೋಕ್‌ ಎಡಮಲೆ, ಜಿಲ್ಲಾ ಮುಖಂಡರುಗಳಾದ ಅರವಿಂದ್‌ ಡಿಸೋಜಾ, ಜೆ ಪಿ ರಾವ್‌ , ವೇಣುಗೋಪಾಲ್‌ ಪಿ ಕೆ ಮೊದಲಾದವರು ಇದ್ದರು.

Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬೆಳಗಾವಿಯಲ್ಲಿ ಧಾರಾಕಾರ ಮಳೆ | ವ್ಯಾಪಕವಾಗಿ ಕೃಷಿಗೆ ಹಾನಿ
June 26, 2025
7:42 AM
by: ದ ರೂರಲ್ ಮಿರರ್.ಕಾಂ
ಪುತ್ತೂರಿನಲ್ಲಿ ಜೂನ್ 30 ರಿಂದ ಜುಲೈ 6 ರ ತನಕ ಯಕ್ಷಗಾನ ತಾಳಮದ್ದಳೆ ಸಪ್ತಾಹ | ‘ಕುರಿಯ ಪ್ರಶಸ್ತಿ’ ಪ್ರದಾನ
June 26, 2025
7:05 AM
by: The Rural Mirror ಸುದ್ದಿಜಾಲ
ಅಡಿಕೆ ಮಾರಾಟದ ದಾರಿಗಳು ಯಾವುದೆಲ್ಲಾ…?
June 26, 2025
6:48 AM
by: ಡಾ|ವಿಘ್ನೇಶ್ವರ ಭಟ್‌ ವರ್ಮುಡಿ
ಹವಾಮಾನ ಆಧರಿತ ಬೆಳೆ ವಿಮಾ ಯೋಜನೆ | ಕೃಷಿಕರಿಗೆ ಹೇಗೆ ಪ್ರಯೋಜನವಾಗುತ್ತಿದೆ…?
June 26, 2025
6:31 AM
by: ರಮೇಶ್‌ ದೇಲಂಪಾಡಿ
ಬೆಳಗಾವಿಯಲ್ಲಿ ಧಾರಾಕಾರ ಮಳೆ | ವ್ಯಾಪಕವಾಗಿ ಕೃಷಿಗೆ ಹಾನಿ

ಪ್ರಮುಖ ಸುದ್ದಿ

MIRROR FOCUS

ಬೆಳಗಾವಿಯಲ್ಲಿ ಧಾರಾಕಾರ ಮಳೆ | ವ್ಯಾಪಕವಾಗಿ ಕೃಷಿಗೆ ಹಾನಿ
June 26, 2025
7:42 AM
by: ದ ರೂರಲ್ ಮಿರರ್.ಕಾಂ
ಬೆಳಗಾವಿಯಲ್ಲಿ ಧಾರಾಕಾರ ಮಳೆ | ವ್ಯಾಪಕವಾಗಿ ಕೃಷಿಗೆ ಹಾನಿ
June 26, 2025
7:42 AM
by: ದ ರೂರಲ್ ಮಿರರ್.ಕಾಂ
ಬೆಳೆವಿಮೆ ಯೋಜನೆ | ರೈತರಿಗೆ ತೋಟಗಾರಿಕಾ ಇಲಾಖೆ ಸೂಚನೆ
June 25, 2025
10:57 PM
by: The Rural Mirror ಸುದ್ದಿಜಾಲ
41 ವರ್ಷಗಳ ಬಳಿಕ ಭಾರತದ ಶುಭಾಂಶು ಶುಕ್ಲಾ ಸೇರಿ ನಾಲ್ವರು ಗಗನಯಾತ್ರಿಗಳ ಅಂತರಿಕ್ಷ ಯಾನ
June 25, 2025
6:27 PM
by: ದ ರೂರಲ್ ಮಿರರ್.ಕಾಂ
 ದೇಶದ ಬಡತನ ಪ್ರಮಾಣ ಗಣನೀಯ ಇಳಿಕೆ
June 25, 2025
4:12 PM
by: ದ ರೂರಲ್ ಮಿರರ್.ಕಾಂ

Editorial pick

ಅಡಿಕೆ ಮಾರುಕಟ್ಟೆ ತಜ್ಞ ಡಾ.ವಿಘ್ನೇಶ್ವರ ವರ್ಮುಡಿ ಅವರಿಗೆ ಮತ್ತೊಮ್ಮೆ ಅಂತರಾಷ್ಟ್ರೀಯ ಮನ್ನಣೆ
June 25, 2025
6:52 AM
by: ದ ರೂರಲ್ ಮಿರರ್.ಕಾಂ
ದೇಸೀ ಗೋವು ಸಾಕಾಣಿಕೆಗೆ ಹಳ್ಳಿಯಷ್ಟೇ ಅಲ್ಲ, ನಗರದಲ್ಲೂ ಸಾಧ್ಯ
June 23, 2025
1:18 PM
by: ದ ರೂರಲ್ ಮಿರರ್.ಕಾಂ
ಆತ್ಮನಿರ್ಭರ ಯೋಜನೆಯಿಂದ ಸ್ವಾವಲಂಬಿ ಬದುಕು | ಸಾವಯವ ಕೃಷಿಯಲ್ಲಿ ಕಬ್ಬು ಬೆಳೆದು ಯಶಸ್ವಿ
June 16, 2025
11:03 AM
by: ದ ರೂರಲ್ ಮಿರರ್.ಕಾಂ

ವಿಡಿಯೋ

60 ಸೆಕೆಂಡುಗಳಲ್ಲಿ 10 ಆಸನಗಳ ಪ್ರದರ್ಶಿಸಿದ ಋತ್ವಿ | ಯೋಗದಲ್ಲಿ ಚನ್ನರಾಯಪಟ್ಟಣದ ಬಾಲಕಿ ಸಾಧನೆ
June 19, 2025
11:21 PM
by: The Rural Mirror ಸುದ್ದಿಜಾಲ
ಇದು ಬರೀ ಚಿಪ್ಪಿಯಲ್ಲ..!
June 14, 2025
8:17 AM
by: ದ ರೂರಲ್ ಮಿರರ್.ಕಾಂ
ಅಡಿಕೆಯ ನಾಡಿಗೆ ಬೇಕು ತರಕಾರಿ
April 5, 2025
8:14 AM
by: ದ ರೂರಲ್ ಮಿರರ್.ಕಾಂ
ಪಪ್ಪಾಯಿ ಕೃಷಿ ಕಲಿಸಿದ ಪಾಠ
March 30, 2025
11:29 PM
by: ದ ರೂರಲ್ ಮಿರರ್.ಕಾಂ

ಸುದ್ದಿಗಳು

ಬೆಳಗಾವಿಯಲ್ಲಿ ಧಾರಾಕಾರ ಮಳೆ | ವ್ಯಾಪಕವಾಗಿ ಕೃಷಿಗೆ ಹಾನಿ
June 26, 2025
7:42 AM
by: ದ ರೂರಲ್ ಮಿರರ್.ಕಾಂ
ಪುತ್ತೂರಿನಲ್ಲಿ ಜೂನ್ 30 ರಿಂದ ಜುಲೈ 6 ರ ತನಕ ಯಕ್ಷಗಾನ ತಾಳಮದ್ದಳೆ ಸಪ್ತಾಹ | ‘ಕುರಿಯ ಪ್ರಶಸ್ತಿ’ ಪ್ರದಾನ
June 26, 2025
7:05 AM
by: The Rural Mirror ಸುದ್ದಿಜಾಲ
ಅಡಿಕೆ ಮಾರಾಟದ ದಾರಿಗಳು ಯಾವುದೆಲ್ಲಾ…?
June 26, 2025
6:48 AM
by: ಡಾ|ವಿಘ್ನೇಶ್ವರ ಭಟ್‌ ವರ್ಮುಡಿ
ಹವಾಮಾನ ಆಧರಿತ ಬೆಳೆ ವಿಮಾ ಯೋಜನೆ | ಕೃಷಿಕರಿಗೆ ಹೇಗೆ ಪ್ರಯೋಜನವಾಗುತ್ತಿದೆ…?
June 26, 2025
6:31 AM
by: ರಮೇಶ್‌ ದೇಲಂಪಾಡಿ
ಸಕಲ ಸಂಕಷ್ಟಗಳನ್ನು ಮಾಯ ಮಾಡ್ತಾಳೆ ಈ ಉಕ್ಕಡ ಮಾರಮ್ಮ | ಆಷಾಡ ಶುಕ್ರವಾರ ಈ ದೇವಿಯನ್ನು ಈ ರೀತಿ ಪೂಜಿಸಿ
June 26, 2025
6:08 AM
by: ದ ರೂರಲ್ ಮಿರರ್.ಕಾಂ
ಬೆಳೆವಿಮೆ ಯೋಜನೆ | ರೈತರಿಗೆ ತೋಟಗಾರಿಕಾ ಇಲಾಖೆ ಸೂಚನೆ
June 25, 2025
10:57 PM
by: The Rural Mirror ಸುದ್ದಿಜಾಲ
41 ವರ್ಷಗಳ ಬಳಿಕ ಭಾರತದ ಶುಭಾಂಶು ಶುಕ್ಲಾ ಸೇರಿ ನಾಲ್ವರು ಗಗನಯಾತ್ರಿಗಳ ಅಂತರಿಕ್ಷ ಯಾನ
June 25, 2025
6:27 PM
by: ದ ರೂರಲ್ ಮಿರರ್.ಕಾಂ
 ದೇಶದ ಬಡತನ ಪ್ರಮಾಣ ಗಣನೀಯ ಇಳಿಕೆ
June 25, 2025
4:12 PM
by: ದ ರೂರಲ್ ಮಿರರ್.ಕಾಂ
ರೈತರು ನ್ಯಾನೋ ಯೂರಿಯಾ ಬಳಸುವಂತೆ ಕೃಷಿ ಇಲಾಖೆ ಸಲಹೆ
June 25, 2025
4:10 PM
by: The Rural Mirror ಸುದ್ದಿಜಾಲ
ಮಾವಿನ ಬೆಳೆಗೆ ಬೆಂಬಲ ಬೆಲೆ ಘೋಷಣೆ
June 25, 2025
4:07 PM
by: The Rural Mirror ಸುದ್ದಿಜಾಲ

ವಿಶೇಷ ವರದಿ

ದೇಸೀ ಗೋವು ಸಾಕಾಣಿಕೆಗೆ ಹಳ್ಳಿಯಷ್ಟೇ ಅಲ್ಲ, ನಗರದಲ್ಲೂ ಸಾಧ್ಯ
June 23, 2025
1:18 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಬೆಳೆ ಸಮಸ್ಯೆ ನಮ್ಮಲ್ಲಿ ಮಾತ್ರವಲ್ಲ.. ಭೂತಾನ್‌ನಲ್ಲೂ ಇದೆ..! ಕಳೆದ 3 ವರ್ಷಗಳಿಂದ ಅಲ್ಲಿ ಏನಾಗುತ್ತಿದೆ..?
June 21, 2025
8:17 AM
by: ದ ರೂರಲ್ ಮಿರರ್.ಕಾಂ
60 ಸೆಕೆಂಡುಗಳಲ್ಲಿ 10 ಆಸನಗಳ ಪ್ರದರ್ಶಿಸಿದ ಋತ್ವಿ | ಯೋಗದಲ್ಲಿ ಚನ್ನರಾಯಪಟ್ಟಣದ ಬಾಲಕಿ ಸಾಧನೆ
June 19, 2025
11:21 PM
by: The Rural Mirror ಸುದ್ದಿಜಾಲ
ಆತ್ಮನಿರ್ಭರ ಯೋಜನೆಯಿಂದ ಸ್ವಾವಲಂಬಿ ಬದುಕು | ಸಾವಯವ ಕೃಷಿಯಲ್ಲಿ ಕಬ್ಬು ಬೆಳೆದು ಯಶಸ್ವಿ
June 16, 2025
11:03 AM
by: ದ ರೂರಲ್ ಮಿರರ್.ಕಾಂ

OPINION

ಹವಾಮಾನ ಆಧರಿತ ಬೆಳೆ ವಿಮಾ ಯೋಜನೆ | ಕೃಷಿಕರಿಗೆ ಹೇಗೆ ಪ್ರಯೋಜನವಾಗುತ್ತಿದೆ…?
June 26, 2025
6:31 AM
by: ರಮೇಶ್‌ ದೇಲಂಪಾಡಿ
ಹವಾಮಾನ ಆಧರಿತ ಬೆಳೆ ವಿಮಾ ಯೋಜನೆ | ಕೃಷಿಕರಿಗೆ ಹೇಗೆ ಪ್ರಯೋಜನವಾಗುತ್ತಿದೆ…?
June 26, 2025
6:31 AM
by: ರಮೇಶ್‌ ದೇಲಂಪಾಡಿ
ಏಕೆ ಕೆಲವು ಹಿಂಡಿ ದನಗಳಿಗೆ ಹಿಡಿಸುವುದಿಲ್ಲ…?
June 19, 2025
9:51 PM
by: ಎ ಪಿ ಸದಾಶಿವ ಮರಿಕೆ
ಮಲೆನಾಡಿನಲ್ಲಿ “ಭಾರಿ” ಮಳೆಯ ದಿನದಲ್ಲಿ ಶಾಲೆಗೆ ರಜೆ ಕೊಡುವರಾರು…!?
June 19, 2025
6:38 AM
by: ಪ್ರಬಂಧ ಅಂಬುತೀರ್ಥ
ಮಕ್ಕಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಯ ಪರಿಚಯ ಮೂಡಿಸಬೇಕಿದೆ
June 14, 2025
12:11 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group