ಉಚಿತ ನೀಡಿದರೆ ದೇಶ ಉಳಿದೀತೇ ? | ಉಚಿತಗಳ ಬಗ್ಗೆ ಆಮ್‌ ಆದ್ಮಿ ಪಾರ್ಟಿ ಹೇಳಿದ್ದು ಹೀಗೆ |

May 2, 2022
11:05 PM

ಸರಕಾರಗಳು ಉಚಿತಗಳನ್ನು ನೀಡುತ್ತಿವೆ. ಹೀಗೆ ಉಚಿತಗಳು ನೀಡಿದರೆ ದೇಶದ ಕತೆ ಏನಾದೀತು ಎಂಬುದು ಎಲ್ಲರ ಪ್ರಶ್ನೆ. ಇದಕ್ಕೆ ಎಎಪಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸಂತೋಷ್‌ ಕಾಮತ್‌ ಅವರು ಪತ್ರಿಕಾಗೋಷ್ಠಿಯಲ್ಲಿ ನೀಡಿದ ವಿವರಣೆ ಹೀಗಿದೆ…

Advertisement
Advertisement

Advertisement

ಉಚಿತ ಎಂಬುದು ಯಾವುದೂ ಇಲ್ಲ,  ಜನರ ಕಟ್ಟುವ ತೆರಿಗೆ ಹಣದಲ್ಲಿ ಸಣ್ಣ ಕ್ಯಾಶ್‌ ಬ್ಯಾಕ್‌ ಅಷ್ಟೇ. ಜನರು ಬೇರೆ ಬೇರೆ ರೀತಿಯಲ್ಲಿ ತೆರಿಗೆ ಕಟ್ಟುತ್ತಾರೆ. ಎಲ್ಲಾ ವಸ್ತುಗಳಿಗೂ ತೆರಿಗೆ ಇದೆ.  ಆದರೆ ಆ ತೆರಿಗೆ ಹಣ ಸರಿಯಾದ ರೀತಿಯಲ್ಲಿ ಇಂದಿಗೂ ವಿನಿಯೋಗವಾಗುತ್ತಿಲ್ಲ. ಎಲ್ಲಾ ಕಾಮಗಾರಿಗಳು ತ್ವರಿತವಾಗಿ ನಡೆಯುವಂತೆ ಮಾಡಬೇಕು. ಕಾಮಗಾರಿಗಳಲ್ಲಿ ಭ್ರಷ್ಟಾಚಾರ, 40 % ಕಮಿಶನ್‌ ಮೂಲಕ ಯಾರದೋ ನಾಲ್ಕು ಜನ ಜೇಬಿಗೆ ತುಂಬಿಸುತ್ತಾರೆ, ಇದು ತಡೆಯಬೇಕು, ಟೆಂಡರ್‌ ಅವ್ಯಹಾರ ನಿಲ್ಲಿಸಿದರೆ ದುಂದುವೆಚ್ಚ ನಿಲ್ಲಿಸಿದರೆ, ಕಮಿಶನ್‌ ನಿಲ್ಲಿಸಿದರೆ ಜನರು ಕಟ್ಟುವ ತೆರಿಗೆ ಹಣ ಉಳಿಯಲು ಸಾಧ್ಯವಿದೆ. ಈ ಹಣದಲ್ಲಿ ಅಗತ್ಯ ಇರುವ ಮಧ್ಯಮ, ಸಾಮಾನ್ಯ  ಜನರಿಗೆ ನಿಗದಿತ ರೂಪದಲ್ಲಿ ಒಂದಷ್ಟು ಸೇವೆಗಳನ್ನು ಉಚಿತ ರೂಪದಲ್ಲಿ  ಕೊಟ್ಟರೆ, ಜನಸಾಮಾನ್ಯರಿಗೆ ಸಣ್ಣ ಪಾಲನ್ನು ಕೊಟ್ಟರೆ ತಪ್ಪಿಲ್ಲ. ಇದನ್ನು ಕೊಡಲು ಸಾಧ್ಯವಿದೆ. ಯಾರೂ ಕೂಡಾ ಉಚಿತ ಎಂದು ಭಾವಿಸಬೇಕಿಲ್ಲ ಎಂದು ಆಮ್‌ ಆದ್ಮಿ ಪಾರ್ಟಿ ಜಿಲ್ಲಾದ್ಯಕ್ಷ ಸಂತೋಷ್‌ ಕಾಮತ್‌ ಹೇಳುತ್ತಾರೆ.

ಈ ಸಂದರ್ಭ ಈ ಸಂದರ್ಭ ಎಎಪಿ ಉಡುಪಿ-ದಕ ಜಿಲ್ಲಾ ವೀಕ್ಷಕ ಅಶೋಕ್‌ ಎಡಮಲೆ, ಜಿಲ್ಲಾ ಮುಖಂಡರುಗಳಾದ ಅರವಿಂದ್‌ ಡಿಸೋಜಾ, ಜೆ ಪಿ ರಾವ್‌ , ವೇಣುಗೋಪಾಲ್‌ ಪಿ ಕೆ ಮೊದಲಾದವರು ಇದ್ದರು.

Advertisement
Advertisement
Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೊಕ್ಕೋ ಧಾರಣೆ ಇಳಿಕೆ | ವಾರದಲ್ಲಿ 100 ರೂಪಾಯಿ ಕುಸಿತ ಕಂಡ ಕೊಕ್ಕೋ ಧಾರಣೆ |
May 8, 2024
1:55 PM
by: ದ ರೂರಲ್ ಮಿರರ್.ಕಾಂ
Karnataka Weather | 08-05-2024 | ಹಲವು ಕಡೆ ಗುಡುಗು ಸಹಿತ ಮಳೆ ನಿರೀಕ್ಷೆ |
May 8, 2024
11:07 AM
by: ಸಾಯಿಶೇಖರ್ ಕರಿಕಳ
ಮೇ.11 ವಳಲಂಬೆಯಲ್ಲಿ ಯಕ್ಷಗಾನ ಬಯಲಾಟ | ಕಲಾವಿದ ಉಬರಡ್ಕ ಉಮೇಶ್‌ ಶೆಟ್ಟಿಯವರಿಗೆ ಗೌರವಾರ್ಪಣೆ |
May 7, 2024
3:13 PM
by: ದ ರೂರಲ್ ಮಿರರ್.ಕಾಂ
ಮಲೆನಾಡು ಕಳೆದು ಹೋಗಿದೆ….! | ಯಾರಾದರೂ “ಮಲೆನಾಡಿಗೆ” ಈ ಮೊದಲಿನ “ಮಳೆಗಾಲ” ತಂದು ಕೊಡುವಿರಾ…. !
May 7, 2024
11:33 AM
by: ಪ್ರಬಂಧ ಅಂಬುತೀರ್ಥ

You cannot copy content of this page - Copyright -The Rural Mirror