Advertisement
ಸುದ್ದಿಗಳು

ಉಚಿತ ನೀಡಿದರೆ ದೇಶ ಉಳಿದೀತೇ ? | ಉಚಿತಗಳ ಬಗ್ಗೆ ಆಮ್‌ ಆದ್ಮಿ ಪಾರ್ಟಿ ಹೇಳಿದ್ದು ಹೀಗೆ |

Share

ಸರಕಾರಗಳು ಉಚಿತಗಳನ್ನು ನೀಡುತ್ತಿವೆ. ಹೀಗೆ ಉಚಿತಗಳು ನೀಡಿದರೆ ದೇಶದ ಕತೆ ಏನಾದೀತು ಎಂಬುದು ಎಲ್ಲರ ಪ್ರಶ್ನೆ. ಇದಕ್ಕೆ ಎಎಪಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸಂತೋಷ್‌ ಕಾಮತ್‌ ಅವರು ಪತ್ರಿಕಾಗೋಷ್ಠಿಯಲ್ಲಿ ನೀಡಿದ ವಿವರಣೆ ಹೀಗಿದೆ…

ಉಚಿತ ಎಂಬುದು ಯಾವುದೂ ಇಲ್ಲ,  ಜನರ ಕಟ್ಟುವ ತೆರಿಗೆ ಹಣದಲ್ಲಿ ಸಣ್ಣ ಕ್ಯಾಶ್‌ ಬ್ಯಾಕ್‌ ಅಷ್ಟೇ. ಜನರು ಬೇರೆ ಬೇರೆ ರೀತಿಯಲ್ಲಿ ತೆರಿಗೆ ಕಟ್ಟುತ್ತಾರೆ. ಎಲ್ಲಾ ವಸ್ತುಗಳಿಗೂ ತೆರಿಗೆ ಇದೆ.  ಆದರೆ ಆ ತೆರಿಗೆ ಹಣ ಸರಿಯಾದ ರೀತಿಯಲ್ಲಿ ಇಂದಿಗೂ ವಿನಿಯೋಗವಾಗುತ್ತಿಲ್ಲ. ಎಲ್ಲಾ ಕಾಮಗಾರಿಗಳು ತ್ವರಿತವಾಗಿ ನಡೆಯುವಂತೆ ಮಾಡಬೇಕು. ಕಾಮಗಾರಿಗಳಲ್ಲಿ ಭ್ರಷ್ಟಾಚಾರ, 40 % ಕಮಿಶನ್‌ ಮೂಲಕ ಯಾರದೋ ನಾಲ್ಕು ಜನ ಜೇಬಿಗೆ ತುಂಬಿಸುತ್ತಾರೆ, ಇದು ತಡೆಯಬೇಕು, ಟೆಂಡರ್‌ ಅವ್ಯಹಾರ ನಿಲ್ಲಿಸಿದರೆ ದುಂದುವೆಚ್ಚ ನಿಲ್ಲಿಸಿದರೆ, ಕಮಿಶನ್‌ ನಿಲ್ಲಿಸಿದರೆ ಜನರು ಕಟ್ಟುವ ತೆರಿಗೆ ಹಣ ಉಳಿಯಲು ಸಾಧ್ಯವಿದೆ. ಈ ಹಣದಲ್ಲಿ ಅಗತ್ಯ ಇರುವ ಮಧ್ಯಮ, ಸಾಮಾನ್ಯ  ಜನರಿಗೆ ನಿಗದಿತ ರೂಪದಲ್ಲಿ ಒಂದಷ್ಟು ಸೇವೆಗಳನ್ನು ಉಚಿತ ರೂಪದಲ್ಲಿ  ಕೊಟ್ಟರೆ, ಜನಸಾಮಾನ್ಯರಿಗೆ ಸಣ್ಣ ಪಾಲನ್ನು ಕೊಟ್ಟರೆ ತಪ್ಪಿಲ್ಲ. ಇದನ್ನು ಕೊಡಲು ಸಾಧ್ಯವಿದೆ. ಯಾರೂ ಕೂಡಾ ಉಚಿತ ಎಂದು ಭಾವಿಸಬೇಕಿಲ್ಲ ಎಂದು ಆಮ್‌ ಆದ್ಮಿ ಪಾರ್ಟಿ ಜಿಲ್ಲಾದ್ಯಕ್ಷ ಸಂತೋಷ್‌ ಕಾಮತ್‌ ಹೇಳುತ್ತಾರೆ.

ಈ ಸಂದರ್ಭ ಈ ಸಂದರ್ಭ ಎಎಪಿ ಉಡುಪಿ-ದಕ ಜಿಲ್ಲಾ ವೀಕ್ಷಕ ಅಶೋಕ್‌ ಎಡಮಲೆ, ಜಿಲ್ಲಾ ಮುಖಂಡರುಗಳಾದ ಅರವಿಂದ್‌ ಡಿಸೋಜಾ, ಜೆ ಪಿ ರಾವ್‌ , ವೇಣುಗೋಪಾಲ್‌ ಪಿ ಕೆ ಮೊದಲಾದವರು ಇದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

15 hours ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

1 day ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

1 day ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

1 day ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

1 day ago