Advertisement
ಸುದ್ದಿಗಳು

ದ ಕ ಜಿಲ್ಲಾ ಪ್ರವಾಸ ಆರಂಭಿಸಿದ ಆಮ್ ಆದ್ಮಿ ಪಾರ್ಟಿ ಜಿಲ್ಲಾಧ್ಯಕ್ಷರಾದ ಸಂತೋಷ್ ಕಾಮತ್ | ಎ.29 ರಂದು ಪುತ್ತೂರು-ಕಡಬ-ಸುಳ್ಯ ಭೇಟಿ |

Share

ಆಮ್‌ ಆದ್ಮಿ ಪಾರ್ಟಿಯ ಜಿಲ್ಲಾಧ್ಯಕ್ಷ ಸಂತೋಷ್‌ ಕಾಮತ್‌ ಅವರು ಜಿಲ್ಲಾ ಪ್ರವಾಸ ಆರಂಭಿಸಿದ್ದು ಎ.29  ರಂದು  ಪುತ್ತೂರು, ಕಡಬ ಮತ್ತು ಸುಳ್ಯಕ್ಕೆ ಅಧಿಕೃತ ಭೇಟಿ ನೀಡಲಿದ್ದಾರೆ ಎಂದು ಎಎಪಿ ದಕ ಜಿಲ್ಲೆ ಹಾಗೂ ಉಡುಪಿ ವೀಕ್ಷಕ ಅಶೋಕ್‌ ಎಡಮಲೆ ತಿಳಿಸಿದ್ದಾರೆ.

ಪಕ್ಷ ಸಂಘಟನೆ ಹಾಗೂ ಗ್ರಾಮೀಣ ಭಾಗಗಳಲ್ಲಿ ಮತ್ತು ಜನಸಾಮಾನ್ಯರಿಂದ ಅಭಿಪ್ರಾಯ ಸಂಗ್ರಹ ಹಾಗೂ ಪಕ್ಷದ ಪ್ರಚಾರ ಕಾರ್ಯ ನಡೆಸಲಿದ್ದಾರೆ. ಹೀಗಾಗಿ ಪುತ್ತೂರು, ಸುಳ್ಯ, ಕಡಬ, ಪಂಜ, ಸುಬ್ರಹ್ಮಣ್ಯ, ಗುತ್ತಿಗಾರು ಪ್ರದೇಶದ ಪಕ್ಷದ ಅಭಿಮಾನಿಗಳನ್ನು ಹಾಗೂ ಹಿರಿಯರನ್ನು, ಪಕ್ಷದ  ಕಾರ್ಯಕರ್ತರನ್ನು ಹಾಗೂ ಗ್ರಾಮೀಣ ಭಾಗಗಳಲ್ಲಿನ  ಜನಸಾಮಾನ್ಯರನ್ನು ಜಿಲ್ಲಾಧ್ಯಕ್ಷರನ್ನು ಭೇಟಿಯಾಗಲಿದ್ದಾರೆ ಎಂದು ಅಶೋಕ್‌ ಎಡಮಲೆ ತಿಳಿಸಿದ್ದಾರೆ.

ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿನ‌ ಪಕ್ಷದ ಸದಸ್ಯರು ಆಸಕ್ತರು , ಪುತ್ತೂರು ಪ್ರೆಸ್ ಕ್ಲಬ್ ಬಳಿಯಲ್ಲಿ ಜಿಲ್ಲಾ ಅಧ್ಯಕ್ಷರಾದ ಸಂತೋಷ್ ಕಾಮತ್ ತಂಡವನ್ನು ಎ.29 ರಂದು  ಬೆಳಗ್ಗೆ 10.15 ರ ವೇಳೆಯಲ್ಲಿ ಭೇಟಿಯಾಗಬಹುದಾಗಿದ್ದು, ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿನ‌ ಪಕ್ಷದ ಸದಸ್ಯರು ಆಸಕ್ತರು , ಜಿಲ್ಲಾ ಅಧ್ಯಕ್ಷರ  ತಂಡವನ್ನು ಎ.29  ಸಂಜೆ 5:30 ರ ವೇಳೆಯಲ್ಲಿ ಹಳೆಗೇಟು ಬಳಿಯಲ್ಲಿನ ಸಂತೃಪ್ತಿ ಹೋಟೇಲ್ ಬಳಿ ಭೇಟಿಯಾಗಬಹುದು  ಎಂದು ಅಶೋಕ್‌ ಎಡಮಲೆ ಮಾಹಿತಿ ನೀಡಿದ್ದಾರೆ. ಹೆಚ್ಚಿನ ಮಾಹಿತಿಗೆ ಅಶೋಕ್‌ ಎಡಮಲೆ ಅವರನ್ನು 8861546080 ಸಂಪರ್ಕಿಸಬಹುದಾಗಿದೆ ಎಂದು ಹೇಳಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಭಿವೃದ್ಧಿ ಹೆಸರಿನಲ್ಲಿ ಮರಗಳನ್ನು ಕಡಿಯುವುದಿಲ್ಲ

ಮೈಸೂರು ಜಿಲ್ಲೆಯ ಮೇಲ್ಸೇತುವೆ ಕಾಮಗಾರಿಗಳ ವೇಳೆ ಯಾವುದೇ ಮರಗಳನ್ನು ಕಡಿಯುವುದಿಲ್ಲ ಎಂದು ಸಂಸದ…

7 hours ago

ರಾಜ್ಯದ ಹಲವೆಡೆ ಮಳೆ; ಕುಕನೂರಿನಲ್ಲಿ 7 ಸೆಂ.ಮೀ ಮಳೆ

ರಾಜ್ಯದ ಒಳನಾಡಿನ ಕೆಲವೆಡೆ ಮಳೆಯಾಗಿದ್ದು, ಕುಕನೂರಿನಲ್ಲಿ 7 ಸೆಂ.ಮೀ ಮಳೆಯಾಗಿದೆ. ಕಲಬುರಗಿಯಲ್ಲಿ 41…

8 hours ago

ಹವಾಮಾನ ವರದಿ | 07-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು : ಕರಾವಳಿ-ಮಲೆನಾಡಿನಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ,

08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…

1 day ago

ಕೆಲವು ರಾಜ್ಯಗಳಲ್ಲಿ ಸುಡುವ ಬಿಸಿಲು, ಇನ್ನೂ ಕೆಲವು ಕಡೆ ಮಳೆ – ದೇಶಾದ್ಯಂತ ಹವಾಮಾನ ವೈಪರೀತ್ಯ

ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…

1 day ago

ಪರಿಸರ ಸಂರಕ್ಷಣೆಯಿಂದ ಮಾತ್ರ ಸುಸ್ಥಿರ ಆರೋಗ್ಯ ಸಾಧ್ಯ

ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…

1 day ago

ಸ್ಥಳೀಯ ಸಂಸ್ಥೆ ಚುನಾವಣೆ ಶೀಘ್ರ – ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…

1 day ago