Advertisement
ಸುದ್ದಿಗಳು

ದ ಕ ಜಿಲ್ಲಾ ಪ್ರವಾಸ ಆರಂಭಿಸಿದ ಆಮ್ ಆದ್ಮಿ ಪಾರ್ಟಿ ಜಿಲ್ಲಾಧ್ಯಕ್ಷರಾದ ಸಂತೋಷ್ ಕಾಮತ್ | ಎ.29 ರಂದು ಪುತ್ತೂರು-ಕಡಬ-ಸುಳ್ಯ ಭೇಟಿ |

Share

ಆಮ್‌ ಆದ್ಮಿ ಪಾರ್ಟಿಯ ಜಿಲ್ಲಾಧ್ಯಕ್ಷ ಸಂತೋಷ್‌ ಕಾಮತ್‌ ಅವರು ಜಿಲ್ಲಾ ಪ್ರವಾಸ ಆರಂಭಿಸಿದ್ದು ಎ.29  ರಂದು  ಪುತ್ತೂರು, ಕಡಬ ಮತ್ತು ಸುಳ್ಯಕ್ಕೆ ಅಧಿಕೃತ ಭೇಟಿ ನೀಡಲಿದ್ದಾರೆ ಎಂದು ಎಎಪಿ ದಕ ಜಿಲ್ಲೆ ಹಾಗೂ ಉಡುಪಿ ವೀಕ್ಷಕ ಅಶೋಕ್‌ ಎಡಮಲೆ ತಿಳಿಸಿದ್ದಾರೆ.

ಪಕ್ಷ ಸಂಘಟನೆ ಹಾಗೂ ಗ್ರಾಮೀಣ ಭಾಗಗಳಲ್ಲಿ ಮತ್ತು ಜನಸಾಮಾನ್ಯರಿಂದ ಅಭಿಪ್ರಾಯ ಸಂಗ್ರಹ ಹಾಗೂ ಪಕ್ಷದ ಪ್ರಚಾರ ಕಾರ್ಯ ನಡೆಸಲಿದ್ದಾರೆ. ಹೀಗಾಗಿ ಪುತ್ತೂರು, ಸುಳ್ಯ, ಕಡಬ, ಪಂಜ, ಸುಬ್ರಹ್ಮಣ್ಯ, ಗುತ್ತಿಗಾರು ಪ್ರದೇಶದ ಪಕ್ಷದ ಅಭಿಮಾನಿಗಳನ್ನು ಹಾಗೂ ಹಿರಿಯರನ್ನು, ಪಕ್ಷದ  ಕಾರ್ಯಕರ್ತರನ್ನು ಹಾಗೂ ಗ್ರಾಮೀಣ ಭಾಗಗಳಲ್ಲಿನ  ಜನಸಾಮಾನ್ಯರನ್ನು ಜಿಲ್ಲಾಧ್ಯಕ್ಷರನ್ನು ಭೇಟಿಯಾಗಲಿದ್ದಾರೆ ಎಂದು ಅಶೋಕ್‌ ಎಡಮಲೆ ತಿಳಿಸಿದ್ದಾರೆ.

Advertisement

ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿನ‌ ಪಕ್ಷದ ಸದಸ್ಯರು ಆಸಕ್ತರು , ಪುತ್ತೂರು ಪ್ರೆಸ್ ಕ್ಲಬ್ ಬಳಿಯಲ್ಲಿ ಜಿಲ್ಲಾ ಅಧ್ಯಕ್ಷರಾದ ಸಂತೋಷ್ ಕಾಮತ್ ತಂಡವನ್ನು ಎ.29 ರಂದು  ಬೆಳಗ್ಗೆ 10.15 ರ ವೇಳೆಯಲ್ಲಿ ಭೇಟಿಯಾಗಬಹುದಾಗಿದ್ದು, ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿನ‌ ಪಕ್ಷದ ಸದಸ್ಯರು ಆಸಕ್ತರು , ಜಿಲ್ಲಾ ಅಧ್ಯಕ್ಷರ  ತಂಡವನ್ನು ಎ.29  ಸಂಜೆ 5:30 ರ ವೇಳೆಯಲ್ಲಿ ಹಳೆಗೇಟು ಬಳಿಯಲ್ಲಿನ ಸಂತೃಪ್ತಿ ಹೋಟೇಲ್ ಬಳಿ ಭೇಟಿಯಾಗಬಹುದು  ಎಂದು ಅಶೋಕ್‌ ಎಡಮಲೆ ಮಾಹಿತಿ ನೀಡಿದ್ದಾರೆ. ಹೆಚ್ಚಿನ ಮಾಹಿತಿಗೆ ಅಶೋಕ್‌ ಎಡಮಲೆ ಅವರನ್ನು 8861546080 ಸಂಪರ್ಕಿಸಬಹುದಾಗಿದೆ ಎಂದು ಹೇಳಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಾಪುವಿನಲ್ಲಿ ರಾಜ್ಯ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್ – 24 ಪ್ರತಿಭೆಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಕಾಪುವಿನಲ್ಲಿ ನಡೆದ 9ನೇ ಕರ್ನಾಟಕ ರಾಜ್ಯ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 390 ಆಟಗಾರರು…

24 minutes ago

ಭಾರೀ ಮಳೆ ಮುನ್ಸೂಚನೆ – ಕಾಸರಗೋಡು ಜಿಲ್ಲೆಯಲ್ಲಿ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಣೆ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಕಾಸರಗೋಡು ಜಿಲ್ಲೆಯಲ್ಲಿ ಜುಲೈ 1ರಂದು ಎಲ್ಲಾ ಶಿಕ್ಷಣ…

54 minutes ago

ಮಳೆ ಕೊರತೆ ಆತಂಕ – ಬೆಳೆ ಆಯ್ಕೆಯಲ್ಲಿ ಎಚ್ಚರಿಕೆ ವಹಿಸಿ – ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ

ಯಾದಗಿರಿ ಜಿಲ್ಲೆಯಲ್ಲಿ ಮಳೆ ಕೊರತೆಯ ಸಾಧ್ಯತೆಯಿರುವುದರಿಂದ ರೈತರು ಬೆಳೆ ಆಯ್ಕೆಯಲ್ಲಿ ಎಚ್ಚರಿಕೆ ವಹಿಸುವಂತೆ…

3 hours ago

ಮಲೆನಾಡು ಮತ್ತೆ ಮಳೆಯಲ್ಲಿ ಮಿಂದೆದ್ದಿದೆ…! ಮಳೆ ಬಂದರೆ ಶಿರಾಡಿ ಹೀಗಿರುತ್ತೆ…?

ಮಲೆನಾಡು ಮತ್ತು ಶಿರಾಡಿ ಘಾಟಿಯ ಮಳೆಗಾಲದ ಸೌಂದರ್ಯ ಪ್ರಕೃತಿಪ್ರಿಯರನ್ನು ಮಂತ್ರಮುಗ್ಧರನ್ನಾಗಿಸುತ್ತದೆ. ಆದರೆ ಈ…

3 hours ago

ಮಲೆನಾಡು ಸೇರಿದಂತೆ ಹಲವೆಡೆ ಮುಂಗಾರು ಮಳೆ ಚುರುಕು-ಕೃಷಿಗೆ ಹೊಸ ಚೈತನ್ಯ, ರೈತರಲ್ಲಿ ಖುಷಿ

ಒಂದು ತಿಂಗಳ ತಡದ ಬಳಿಕ ಮಲೆನಾಡು ಮತ್ತು ಕರಾವಳಿಯಲ್ಲಿ ಮುಂಗಾರು ಚುರುಕುಗೊಂಡಿದ್ದು, ರೈತರಲ್ಲಿ…

9 hours ago

ಹಲಸಿನ ಹಾಲಿನಿಂದ ವಸಡು ರೋಗಕ್ಕೆ ಚಿಕಿತ್ಸೆ…? ಬ್ರೆಜಿಲ್‌ ವಿಜ್ಞಾನಿಗಳ ಹೊಸ ಸಂಶೋಧನೆ ಆಶಾಭರವಸೆ ಮೂಡಿಸಿದೆ

ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್‌ ಬಳಸಿ ವಿಜ್ಞಾನಿಗಳು ವಸಡು…

3 days ago