Advertisement
ಸುದ್ದಿಗಳು

ದ ಕ ಜಿಲ್ಲಾ ಪ್ರವಾಸ ಆರಂಭಿಸಿದ ಆಮ್ ಆದ್ಮಿ ಪಾರ್ಟಿ ಜಿಲ್ಲಾಧ್ಯಕ್ಷರಾದ ಸಂತೋಷ್ ಕಾಮತ್ | ಎ.29 ರಂದು ಪುತ್ತೂರು-ಕಡಬ-ಸುಳ್ಯ ಭೇಟಿ |

Share

ಆಮ್‌ ಆದ್ಮಿ ಪಾರ್ಟಿಯ ಜಿಲ್ಲಾಧ್ಯಕ್ಷ ಸಂತೋಷ್‌ ಕಾಮತ್‌ ಅವರು ಜಿಲ್ಲಾ ಪ್ರವಾಸ ಆರಂಭಿಸಿದ್ದು ಎ.29  ರಂದು  ಪುತ್ತೂರು, ಕಡಬ ಮತ್ತು ಸುಳ್ಯಕ್ಕೆ ಅಧಿಕೃತ ಭೇಟಿ ನೀಡಲಿದ್ದಾರೆ ಎಂದು ಎಎಪಿ ದಕ ಜಿಲ್ಲೆ ಹಾಗೂ ಉಡುಪಿ ವೀಕ್ಷಕ ಅಶೋಕ್‌ ಎಡಮಲೆ ತಿಳಿಸಿದ್ದಾರೆ.

ಪಕ್ಷ ಸಂಘಟನೆ ಹಾಗೂ ಗ್ರಾಮೀಣ ಭಾಗಗಳಲ್ಲಿ ಮತ್ತು ಜನಸಾಮಾನ್ಯರಿಂದ ಅಭಿಪ್ರಾಯ ಸಂಗ್ರಹ ಹಾಗೂ ಪಕ್ಷದ ಪ್ರಚಾರ ಕಾರ್ಯ ನಡೆಸಲಿದ್ದಾರೆ. ಹೀಗಾಗಿ ಪುತ್ತೂರು, ಸುಳ್ಯ, ಕಡಬ, ಪಂಜ, ಸುಬ್ರಹ್ಮಣ್ಯ, ಗುತ್ತಿಗಾರು ಪ್ರದೇಶದ ಪಕ್ಷದ ಅಭಿಮಾನಿಗಳನ್ನು ಹಾಗೂ ಹಿರಿಯರನ್ನು, ಪಕ್ಷದ  ಕಾರ್ಯಕರ್ತರನ್ನು ಹಾಗೂ ಗ್ರಾಮೀಣ ಭಾಗಗಳಲ್ಲಿನ  ಜನಸಾಮಾನ್ಯರನ್ನು ಜಿಲ್ಲಾಧ್ಯಕ್ಷರನ್ನು ಭೇಟಿಯಾಗಲಿದ್ದಾರೆ ಎಂದು ಅಶೋಕ್‌ ಎಡಮಲೆ ತಿಳಿಸಿದ್ದಾರೆ.

ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿನ‌ ಪಕ್ಷದ ಸದಸ್ಯರು ಆಸಕ್ತರು , ಪುತ್ತೂರು ಪ್ರೆಸ್ ಕ್ಲಬ್ ಬಳಿಯಲ್ಲಿ ಜಿಲ್ಲಾ ಅಧ್ಯಕ್ಷರಾದ ಸಂತೋಷ್ ಕಾಮತ್ ತಂಡವನ್ನು ಎ.29 ರಂದು  ಬೆಳಗ್ಗೆ 10.15 ರ ವೇಳೆಯಲ್ಲಿ ಭೇಟಿಯಾಗಬಹುದಾಗಿದ್ದು, ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿನ‌ ಪಕ್ಷದ ಸದಸ್ಯರು ಆಸಕ್ತರು , ಜಿಲ್ಲಾ ಅಧ್ಯಕ್ಷರ  ತಂಡವನ್ನು ಎ.29  ಸಂಜೆ 5:30 ರ ವೇಳೆಯಲ್ಲಿ ಹಳೆಗೇಟು ಬಳಿಯಲ್ಲಿನ ಸಂತೃಪ್ತಿ ಹೋಟೇಲ್ ಬಳಿ ಭೇಟಿಯಾಗಬಹುದು  ಎಂದು ಅಶೋಕ್‌ ಎಡಮಲೆ ಮಾಹಿತಿ ನೀಡಿದ್ದಾರೆ. ಹೆಚ್ಚಿನ ಮಾಹಿತಿಗೆ ಅಶೋಕ್‌ ಎಡಮಲೆ ಅವರನ್ನು 8861546080 ಸಂಪರ್ಕಿಸಬಹುದಾಗಿದೆ ಎಂದು ಹೇಳಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೃಷಿ ಸಂಕಷ್ಟ ಎಂದರೆ ರೈತನ ಸಾಲ ಮಾತ್ರವಲ್ಲ – ಕೃಷಿ ಕಾರ್ಮಿಕರ ರಕ್ಷಣೆಯೂ ಅಗತ್ಯ

2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…

4 hours ago

ಹಂತ ಹಂತವಾಗಿ 16 ಸಾವಿರ ಶಿಕ್ಷಕರ ನೇಮಕ – ಅನುದಾನಿತ ಶಾಲೆಗಳಿಗೂ 6 ಸಾವಿರ ಹುದ್ದೆ – ಸಚಿವ ಮಧು ಬಂಗಾರಪ್ಪ

ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…

4 hours ago

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

22 hours ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

1 day ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

2 days ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

2 days ago