ಸುಳ್ಯದಲ್ಲಿ ಸಹಕಾರಿ ಕ್ಷೇತ್ರ ಹಾಗೂ ಬಿಜೆಪಿಯಲ್ಲಿ ತೊಡಗಿಸಿಕೊಡಿದ್ದ ಗುರುಪ್ರಸಾದ್ ಮೇರ್ಕಜೆ ಅವರು ಮಂಗಳೂರಿನಲ್ಲಿ ಆಮ್ ಆದ್ಮಿ ಪಕ್ಷವನ್ನು ಮಂಗಳವಾರ ಸೇರ್ಪಡೆಗೊಂಡರು.
ಬಿಜೆಪಿಯಲ್ಲಿ ತೊಡಗಿಸಿಕೊಂಡಿದ್ದ ಗುರುಪ್ರಸಾದ್ ಅವರು ಚೊಕ್ಕಾಡಿ ವ್ಯವಸಾಯ ಸೇವಾ ಸಹಕಾರಿ ಸಂಘದ ಮಾಜಿ ನಿರ್ದೇಶಕರಾಗಿದ್ದರು. ಎಎಪಿ ದಕ್ಷಿಣ ಕನ್ನಡ ಜಿಲ್ಲಾ ಕಚೇರಿ ಉದ್ಘಾಟನಾ ಸಮಾರಂಭದಲ್ಲಿ ಎಎಪಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಸಮ್ಮುಖದಲ್ಲಿ ಆಮ್ ಆದ್ಮಿ ಪಕ್ಷದ ಕಾರ್ಯಕ್ರಮಗಳಿಗೆ ಬೆಂಬಲಿಸಿ ಎಎಪಿ ಸೇರ್ಪಡೆಗೊಂಡರು.
23.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ರಾಸಾಯನಿಕ ನೀಡಿಯೇ ಇದುವರೆಗೆ ಕೃಷಿ ಮಾಡುವ ವಿಧಾನವಿತ್ತು. ಇದೀಗ ಕೀಟಗಳ ನಿಯಂತ್ರಣಕ್ಕೆ ಹಾಗೂ…
ಬಿಬಿಎಂಪಿ ವ್ಯಾಪ್ತಿಯಲ್ಲಿ ರಸ್ತೆ ಬದಿ ನೆಡಲಾಗಿರುವ ಮರಗಳ ಸುತ್ತ ಕನಿಷ್ಟ 1 ಮೀಟರ್…
ಉತ್ಪಾದನೆಯನ್ನು ಹೆಚ್ಚಿಸಲು ಮತ್ತು ವೆಚ್ಚವನ್ನು ಕಡಿಮೆ ಮಾಡಲು ಕೃಷಿಯಲ್ಲಿ ಎಐ, ಡ್ರೋನ್ಗಳು ಮತ್ತು…
ಎತ್ತಿನ ಹೊಳೆ ಯೋಜನೆಯ ಮೂಲಕ ಬರಪೀಡಿತ ಜಿಲ್ಲೆಗಳಾದ ತುಮಕೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ…
ಹೆಚ್ಚಿನ ಮಾಹಿತಿ ಬೇಕಾದರೆ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490