ಸುಳ್ಯದಲ್ಲಿ ಸಹಕಾರಿ ಕ್ಷೇತ್ರ ಹಾಗೂ ಬಿಜೆಪಿಯಲ್ಲಿ ತೊಡಗಿಸಿಕೊಡಿದ್ದ ಗುರುಪ್ರಸಾದ್ ಮೇರ್ಕಜೆ ಅವರು ಮಂಗಳೂರಿನಲ್ಲಿ ಆಮ್ ಆದ್ಮಿ ಪಕ್ಷವನ್ನು ಮಂಗಳವಾರ ಸೇರ್ಪಡೆಗೊಂಡರು.
ಬಿಜೆಪಿಯಲ್ಲಿ ತೊಡಗಿಸಿಕೊಂಡಿದ್ದ ಗುರುಪ್ರಸಾದ್ ಅವರು ಚೊಕ್ಕಾಡಿ ವ್ಯವಸಾಯ ಸೇವಾ ಸಹಕಾರಿ ಸಂಘದ ಮಾಜಿ ನಿರ್ದೇಶಕರಾಗಿದ್ದರು. ಎಎಪಿ ದಕ್ಷಿಣ ಕನ್ನಡ ಜಿಲ್ಲಾ ಕಚೇರಿ ಉದ್ಘಾಟನಾ ಸಮಾರಂಭದಲ್ಲಿ ಎಎಪಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಸಮ್ಮುಖದಲ್ಲಿ ಆಮ್ ಆದ್ಮಿ ಪಕ್ಷದ ಕಾರ್ಯಕ್ರಮಗಳಿಗೆ ಬೆಂಬಲಿಸಿ ಎಎಪಿ ಸೇರ್ಪಡೆಗೊಂಡರು.
ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…
04.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ…
03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…
ಅಡಿಕೆ ಕೂಡಾ ಇಂದು ಬಹುಮುಖ್ಯವಾದ ಚುನಾವಣಾ ವಿಷಯ. ಹೀಗಾಗಿ ಅಡಿಕೆ ಹಳದಿ ಎಲೆರೋಗ…
https://youtu.be/Vh1tYlOKav0?si=M4grG9euj6dXmkE2 ರೂರಲ್ ಮಿರರ್ ವಾರದ ಅತಿಥಿಯಾಗಿ ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅವರು…