ಮಾಜಿ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಬಿಜೆಪಿಗೆ ಸೇರ್ಪಡೆ ? |

February 28, 2023
8:10 PM

ಮಾಜಿ ಪೊಲೀಸ್ ಕಮಿಷನರ್ , ಆಮ್‌ ಆದ್ಮಿ ಪಕ್ಷದ ನಾಯಕ ಭಾಸ್ಕರ್ ರಾವ್ ಅವರು ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಕಳೆದ ವರ್ಷ ಐಪಿಎಸ್‌ ಅಧಿಕಾರಿ ಹುದ್ದೆಗೆ ರಾಜೀನಾಮೆ ನೀಡಿ ಆಮ್‌ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾಗಿದ್ದರು.

Advertisement
Advertisement

ಆಮ್‌ ಆದ್ಮಿ ಪಕ್ಷದ ಪ್ರಣಾಳಿಕೆ ಸಮಿತಿ ಅಧ್ಯಕ್ಷರನ್ನಾಗಿದ್ದ ಭಾಸ್ಕರ್‌ ರಾವ್‌ ಅವರು ರಾಜಕೀಯ ಕ್ಷೇತ್ರದ ಕಡೆಗೆ ಆಸಕ್ತರಾಗಿ ದೆಹಲಿ ಮುಖ್ಯಮಂತ್ರಿ  ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರ ಸಮ್ಮುಖದಲ್ಲಿ ಎಎಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದ ಭಾಸ್ಕರ್ ರಾವ್ ಅವರು ಆ ಬಳಿಕ ಬಿಜೆಪಿ ಹಾಗೂ ಕಾಂಗ್ರೆಸ್​ ಪಕ್ಷಗಳ ವಿರುದ್ಧ ಹಲವು ಬಾರಿ ವಾಗ್ದಾಳಿ ನಡೆಸಿದ್ದರು. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಎಎಪಿಯಿಂದ  ಬಸವನಗುಡಿ ಕ್ಷೇತ್ರದಿಂದ ಸ್ಪರ್ಧೆ ಮಾಡಲು ಭಾಸ್ಕರ್ ರಾವ್​ ಅವರು ಸಿದ್ಧತೆ ನಡೆಸಿದ್ದರು.

Advertisement

ಮಂಗಳವಾರ ಭಾಸ್ಕರ್‌ ರಾವ್‌ ಅವರು ಕಂದಾಯ ಸಚಿವ ಆರ್ ಅಶೋಕ್‌ ಅವರನ್ನು ಭೇಟಿ ಮಾಡಿದ್ದರು. ಮಾ.1 ರಂದು ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎನ್ನುವ ಮಾಹಿತಿ ಇದೆ. ಭಾಸ್ಕರ್ ರಾವ್ ಅವರು 1990 ರ ಬ್ಯಾಚ್‌ನ ಭಾರತೀಯ ಪೊಲೀಸ್ ಅಧಿಕಾರಿಯಾಗಿದ್ದು, 2 ಆಗಸ್ಟ್ 2019 ರಿಂದ 1 ಆಗಸ್ಟ್ 2020 ರವರೆಗೆ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಆಗಿ ಸೇವೆ ಸಲ್ಲಿಸಿದ್ದಾರೆ.

 

Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ತಾಪಮಾನದಿಂದ ಅಡಿಕೆ ಕೃಷಿ ರಕ್ಷಣೆ | ಗೋವು ಹಾಗೂ ಗೋಉತ್ಪನ್ನ ಪರಿಣಾಮಕಾರಿ ಹೇಗೆ..? | ಗೋ ಆಧಾರಿತ ಕೃಷಿಯ ಬಗ್ಗೆ ಜಾಗೃತಿ ಏಕೆ ಬೇಕು ?
May 2, 2024
6:38 AM
by: ಮುರಳಿಕೃಷ್ಣ ಕೆ ಜಿ
ಜೀವಕ್ಕೇ ಅಮೃತ – ಜೀವಾಮೃತ | ಜೀವಾಮೃತವು ಗಿಡ-ಮರಗಳನ್ನು ಬಿಸಿ ಮತ್ತು ಬರ, ನೀರಿನ ಕೊರತೆಯ ಸಹಿಷ್ಣುತೆ ಹೆಚ್ಚಿಸುತ್ತದೆ | |
May 1, 2024
5:44 PM
by: The Rural Mirror ಸುದ್ದಿಜಾಲ
ಮುಂದಿನ 40 ರಿಂದ 50 ಡಿಗ್ರಿ ಸೆಲ್ಸಿಯಸ್ ಶಾಖ ತರಂಗಕ್ಕೆ ಸಿದ್ಧರಾಗಿ | ಬಿಸಿಲು ಜಾಸ್ತಿ ಎಂದು ಜಗಲಿ ಕಟ್ಟೆಯಲ್ಲಿ ಕುಳಿತು ಮಾತನಾಡಿದರೆ ಪ್ರಯೋಜನವಿಲ್ಲ…! |
May 1, 2024
5:22 PM
by: The Rural Mirror ಸುದ್ದಿಜಾಲ
ಸ್ವಚ್ಛತೆ ಬಗ್ಗೆ ಒಂದು ಅನಿಸಿಕೆ | ಎಲ್ಲಾ ಯಕ್ಷಗಾನ ಮೇಳದವರಿಗೆ ಒಂದು ವಿನಂತಿ | ಚುನಾವಣೆಯ ಡ್ಯೂಟಿಯವರಿಗೂ ಸ್ವಚ್ಛತೆ ಬಗ್ಗೆ ತರಬೇತಿ ನೀಡಿ |
May 1, 2024
4:55 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror