ಎ.16 | ಕಡಬದಲ್ಲಿ ಎಎಪಿ ಕಾರ್ಯಕರ್ತರ ಸಭೆ

April 14, 2023
3:04 PM

ಆಮ್‌ ಆದ್ಮಿ ಪಕ್ಷದ ಕಾರ್ಯಕರ್ತರ ಸಭೆಯು ಎ.16 ರಂದು ಭಾನುವಾರ ಸಂಜೆ 5 ಗಂಟೆಗೆ ಕಡಬದ ಟಾಮ್‌ ಕಾಂಪ್ಲೆಕ್ಸ್‌ ನಲ್ಲಿ ನಡೆಯಲಿದೆ ಎಂದು ಎಎಪಿ ಜಿಲ್ಲಾಧ್ಯಕ್ಷ ಅಶೋಕ್‌ ಎಡಮಲೆ ತಿಳಿಸಿದ್ದಾರೆ.

Advertisement
Advertisement

ಸುಳ್ಯವಿಧಾನಸಭಾ ಕ್ಷೇತ್ರದ ಎಎಪಿ ಅಭ್ಯರ್ಥಿಯಾಗಿ ಸುಮನಾ ಬೆಳ್ಳಾರ್ಕರ್‌ ಸ್ಫರ್ಧೆ ಮಾಡುತ್ತಿದ್ದು, ಈಗಾಗಲೇ ವಿವಿದೆಡೆ ಪ್ರಚಾರ ಕಾರ್ಯ ನಡೆಸುತ್ತಿದ್ದಾರೆ. ಕಡಬ ತಾಲೂಕಿನಲ್ಲೂ ಪ್ರಚಾರ ಕಾರ್ಯ ನಡೆಸಲಾಗುತ್ತಿದ್ದು ಕಾರ್ಯಕರ್ತರ ಸಭೆಯ ಮೂಲಕ ಪ್ರಚಾರ ಕಾರ್ಯಕ್ಕೆ ಇನ್ನಷ್ಟು ವೇಗ ನಡೆಸಲು ಉದ್ದೇಶಿಸಲಾಗಿದೆ ಎಂದು ಅಶೋಕ್‌ ಎಡಮಲೆ ತಿಳಿಸಿದ್ದಾರೆ.

Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 09-06-2025 | ಜೂನ್ 10 ರಿಂದ ಮಳೆಯ ಪ್ರಮಾಣ ಹೆಚ್ಚಾಗುವ ನಿರೀಕ್ಷೆ ಇದೆ | ಮುಂದಿನ 10 ದಿನಗಳವರೆಗೂ ಉತ್ತಮ ಮಳೆ ಸಾಧ್ಯತೆ|
June 9, 2025
11:23 AM
by: ಸಾಯಿಶೇಖರ್ ಕರಿಕಳ
ವಿಶ್ವದ ಅತೀ ಎತ್ತರದ ಚೆನಾಬ್ ರೈಲ್ವೆ ಸೇತುವೆ ನಿರ್ಮಾಣ | ಬೆಂಗಳೂರಿನ ಜಿ.ಮಾಧವಿ ಲತಾ ಪ್ರಮುಖ ಪಾತ್ರ | ಭೂತಾಂತ್ರಿಕ ಸಲಹೆಗಾರರಾಗಿ 17 ವರ್ಷಗಳ ಕಾಲ ಕೊಡುಗೆ
June 9, 2025
7:27 AM
by: ದ ರೂರಲ್ ಮಿರರ್.ಕಾಂ
ಇಂದಿನಿಂದ ಕರಾವಳಿ-ಮಲೆನಾಡು ಜಿಲ್ಲೆಗಳಲ್ಲಿ ಮಳೆ
June 9, 2025
6:57 AM
by: ದ ರೂರಲ್ ಮಿರರ್.ಕಾಂ
ಮೃಗಶಿರ ನಕ್ಷತ್ರಕ್ಕೆ ಸೂರ್ಯನ ಪ್ರವೇಶ | ಈ ಮೂರು ರಾಶಿಗಳ ಅದೃಷ್ಟ..!
June 9, 2025
6:44 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group