ಆಮ್ ಆದ್ಮಿ ಪಕ್ಷದ ಕಾರ್ಯಕರ್ತರ ಸಭೆಯು ಎ.16 ರಂದು ಭಾನುವಾರ ಸಂಜೆ 5 ಗಂಟೆಗೆ ಕಡಬದ ಟಾಮ್ ಕಾಂಪ್ಲೆಕ್ಸ್ ನಲ್ಲಿ ನಡೆಯಲಿದೆ ಎಂದು ಎಎಪಿ ಜಿಲ್ಲಾಧ್ಯಕ್ಷ ಅಶೋಕ್ ಎಡಮಲೆ ತಿಳಿಸಿದ್ದಾರೆ.
ಸುಳ್ಯವಿಧಾನಸಭಾ ಕ್ಷೇತ್ರದ ಎಎಪಿ ಅಭ್ಯರ್ಥಿಯಾಗಿ ಸುಮನಾ ಬೆಳ್ಳಾರ್ಕರ್ ಸ್ಫರ್ಧೆ ಮಾಡುತ್ತಿದ್ದು, ಈಗಾಗಲೇ ವಿವಿದೆಡೆ ಪ್ರಚಾರ ಕಾರ್ಯ ನಡೆಸುತ್ತಿದ್ದಾರೆ. ಕಡಬ ತಾಲೂಕಿನಲ್ಲೂ ಪ್ರಚಾರ ಕಾರ್ಯ ನಡೆಸಲಾಗುತ್ತಿದ್ದು ಕಾರ್ಯಕರ್ತರ ಸಭೆಯ ಮೂಲಕ ಪ್ರಚಾರ ಕಾರ್ಯಕ್ಕೆ ಇನ್ನಷ್ಟು ವೇಗ ನಡೆಸಲು ಉದ್ದೇಶಿಸಲಾಗಿದೆ ಎಂದು ಅಶೋಕ್ ಎಡಮಲೆ ತಿಳಿಸಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel