ಆಮ್ ಆದ್ಮಿ ಪಕ್ಷದ ಕಾರ್ಯಕರ್ತರ ಸಭೆಯು ಎ.16 ರಂದು ಭಾನುವಾರ ಸಂಜೆ 5 ಗಂಟೆಗೆ ಕಡಬದ ಟಾಮ್ ಕಾಂಪ್ಲೆಕ್ಸ್ ನಲ್ಲಿ ನಡೆಯಲಿದೆ ಎಂದು ಎಎಪಿ ಜಿಲ್ಲಾಧ್ಯಕ್ಷ ಅಶೋಕ್ ಎಡಮಲೆ ತಿಳಿಸಿದ್ದಾರೆ.
ಸುಳ್ಯವಿಧಾನಸಭಾ ಕ್ಷೇತ್ರದ ಎಎಪಿ ಅಭ್ಯರ್ಥಿಯಾಗಿ ಸುಮನಾ ಬೆಳ್ಳಾರ್ಕರ್ ಸ್ಫರ್ಧೆ ಮಾಡುತ್ತಿದ್ದು, ಈಗಾಗಲೇ ವಿವಿದೆಡೆ ಪ್ರಚಾರ ಕಾರ್ಯ ನಡೆಸುತ್ತಿದ್ದಾರೆ. ಕಡಬ ತಾಲೂಕಿನಲ್ಲೂ ಪ್ರಚಾರ ಕಾರ್ಯ ನಡೆಸಲಾಗುತ್ತಿದ್ದು ಕಾರ್ಯಕರ್ತರ ಸಭೆಯ ಮೂಲಕ ಪ್ರಚಾರ ಕಾರ್ಯಕ್ಕೆ ಇನ್ನಷ್ಟು ವೇಗ ನಡೆಸಲು ಉದ್ದೇಶಿಸಲಾಗಿದೆ ಎಂದು ಅಶೋಕ್ ಎಡಮಲೆ ತಿಳಿಸಿದ್ದಾರೆ.
ಮೇ 7 ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆ…
ನಿನ್ನೆ ನನ್ನ ಬಂಧುಗಳ ಮನೆಯ ಸಮಾರಂಭದಲ್ಲಿ ಭಾಗವಹಿಸಿ ಮನೆಗೆ ಮರಳಿ ಬರುವಾಗ ಮಾರ್ಗ…
ಸತತವಾಗಿ ತಾಪಮಾನ 40 ಡಿಗ್ರಿ ದಾಟಿದ ಕಾರಣ ಅಡಿಕೆ ಬೆಳೆಗೆ ಸಮಸ್ಯೆಯಾಗಿದೆ. ಎಳೆ…
ಮೇ 6 ಅಥವಾ 7ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ…
ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…
ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.