ಆಮ್ ಆದ್ಮಿ ಪಕ್ಷದ ಕಾರ್ಯಕರ್ತರ ಸಭೆಯು ಎ.16 ರಂದು ಭಾನುವಾರ ಸಂಜೆ 5 ಗಂಟೆಗೆ ಕಡಬದ ಟಾಮ್ ಕಾಂಪ್ಲೆಕ್ಸ್ ನಲ್ಲಿ ನಡೆಯಲಿದೆ ಎಂದು ಎಎಪಿ ಜಿಲ್ಲಾಧ್ಯಕ್ಷ ಅಶೋಕ್ ಎಡಮಲೆ ತಿಳಿಸಿದ್ದಾರೆ.
ಸುಳ್ಯವಿಧಾನಸಭಾ ಕ್ಷೇತ್ರದ ಎಎಪಿ ಅಭ್ಯರ್ಥಿಯಾಗಿ ಸುಮನಾ ಬೆಳ್ಳಾರ್ಕರ್ ಸ್ಫರ್ಧೆ ಮಾಡುತ್ತಿದ್ದು, ಈಗಾಗಲೇ ವಿವಿದೆಡೆ ಪ್ರಚಾರ ಕಾರ್ಯ ನಡೆಸುತ್ತಿದ್ದಾರೆ. ಕಡಬ ತಾಲೂಕಿನಲ್ಲೂ ಪ್ರಚಾರ ಕಾರ್ಯ ನಡೆಸಲಾಗುತ್ತಿದ್ದು ಕಾರ್ಯಕರ್ತರ ಸಭೆಯ ಮೂಲಕ ಪ್ರಚಾರ ಕಾರ್ಯಕ್ಕೆ ಇನ್ನಷ್ಟು ವೇಗ ನಡೆಸಲು ಉದ್ದೇಶಿಸಲಾಗಿದೆ ಎಂದು ಅಶೋಕ್ ಎಡಮಲೆ ತಿಳಿಸಿದ್ದಾರೆ.
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…
ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…