ಆಮ್ ಆದ್ಮಿ ಪಾರ್ಟಿ ಸುಳ್ಯ ವಿಧಾನಸಭಾ ಕ್ಷೇತ್ರದ ಕಡಬ ಬ್ಲಾಕ್ ಕಾರ್ಯಕರ್ತರ ಸಭೆ|

April 16, 2023
11:04 PM

ಎಎಪಿ ಅಭ್ಯರ್ಥಿ ಸುಮನಾ ಬೆಳ್ಳಾರ್ಕರ್ ನೇತೃತ್ವದಲ್ಲಿ ಪಕ್ಷದ ಕಾರ್ಯಕರ್ತರ ಚುನವಣಾ ಪ್ರಚಾರ ಸಭೆ ಇಂದು ಕಡಬದ ಟಾಮ್ ಕಾಂಪ್ಲೆಕ್ಸ್ ಆವರಣದಲ್ಲಿ ನಡೆಯಿತು.

Advertisement
Advertisement

ಈ ಸಂದರ್ಭದಲ್ಲಿ ರಾಜ್ಯ ಉಪಾಧ್ಯಕ್ಷ ವಿವೇಕಾನಂದ ಸಾಲಿನ್ಸ್, ಜಿಲ್ಲಾಧ್ಯಕ್ಷ ಅಶೋಕ ಎಡಮಲೆ, ಹಿರಿಯ ಮುಖಂಡ ಪ್ರಸನ್ನ ಎಣ್ಮೂರು, ಕಡಬ ಬ್ಲಾಕ್ ಮುಖಂಡರಾದ ಚಾಕೋ ಪಿಲಿಪ್ ವೇದಿಕೆಯಲ್ಲಿ ಉಪಸ್ಥಿತರಿದ್ದು ಸಂಘಟನಾ ಚಟುವಟಿಕೆ ಬಗ್ಗೆ ಮಾತನಾಡಿದರು.

ಜಿಲ್ಲಾ ನಾಯಕರಾದ ವೇಣುಗೋಪಾಲ ಪುಚ್ಚಪ್ಪಾಡಿ, ಸ್ಟೀಫನ್ ಪಿಂಟೋ, ಮಾಜಿ ಶಾಸಕ ಕೆ ಕುಶಲ, ಕಡಬ ಬ್ಲಾಕ್ ಮುಖಂಡರಾದ ಅನೀಶ್ ಥಾಮ್ಸನ್, ಚೇತನ್ ದೇವಸ್ಯ, ಜೋಕಿನ್ ರೋಡ್ರಿಗಸ್, ಎಸ್ ಎಂ ಮಾರ್ದಾಳ, ಸುಂದರ ಪೂಜಾರಿ ಆಲಂಗಾರು, ಸುಳ್ಯ ವಿಧಾನಸಭಾ ಕ್ಷೇತ್ರದ ಮುಖಂಡರಾದ ರಶೀದ್ ಜಟ್ಟಿಪಳ್ಳ, ಗುರುಪ್ರಸಾದ್ ಮೇರ್ಕಜೆ, ಕಲಂದರ್ ಎಲಿಮಲೆ, ಗಣೇಶ್ ಪ್ರಸಾದ್ ಕಂದಡ್ಕ, ಕಲಂದರ್ ಶಾಫಿ, ದೀಕ್ಷಿತ್ ಕುಮಾರ್ ಜಯನಗರ, ಸಂಶುದ್ದೀನ್ ಕೆಎಂ ಕಲ್ಲುಮುಟ್ಟು, ವಸಂತ ಕೋಡಿಯಲ ಅಲ್ಲದೇ ಹಲವಾರು ಕಾರ್ಯಕರ್ತರು ಉಪಸ್ಥಿತರಿದ್ದರು.

Advertisement
Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಈ ರಾಶಿಯ ದಂಪತಿಗಳಿಗೆ ಸಂವಹನದ ಕೊರತೆಯಿಂದ ತೊಂದರೆ
July 23, 2025
6:25 AM
by: ದ ರೂರಲ್ ಮಿರರ್.ಕಾಂ
ಜು.30 ರಂದು ನಿಸಾರ್ ಭೂ ವಿಶ್ಲೇಷಣಾ ಉಪಗ್ರಹ ಉಡಾವಣೆ
July 23, 2025
6:13 AM
by: The Rural Mirror ಸುದ್ದಿಜಾಲ
ಉದ್ಯೋಗ | ಐಟಿಐ-ಡಿಪ್ಲೊಮಾ ಅಭ್ಯರ್ಥಿಗಳಿಗೆ ಇಲ್ಲಿದೆ ಅವಕಾಶ |
July 22, 2025
10:37 PM
by: The Rural Mirror ಸುದ್ದಿಜಾಲ
ಬಿಹಾರ ಸೇರಿ ಹಲವು ರಾಜ್ಯಗಳಲ್ಲಿ 2 ದಿನ ಭಾರಿ ಮಳೆ
July 22, 2025
10:01 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group