ಎಎಪಿ ಅಭ್ಯರ್ಥಿ ಸುಮನಾ ಬೆಳ್ಳಾರ್ಕರ್ ನೇತೃತ್ವದಲ್ಲಿ ಪಕ್ಷದ ಕಾರ್ಯಕರ್ತರ ಚುನವಣಾ ಪ್ರಚಾರ ಸಭೆ ಇಂದು ಕಡಬದ ಟಾಮ್ ಕಾಂಪ್ಲೆಕ್ಸ್ ಆವರಣದಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ರಾಜ್ಯ ಉಪಾಧ್ಯಕ್ಷ ವಿವೇಕಾನಂದ ಸಾಲಿನ್ಸ್, ಜಿಲ್ಲಾಧ್ಯಕ್ಷ ಅಶೋಕ ಎಡಮಲೆ, ಹಿರಿಯ ಮುಖಂಡ ಪ್ರಸನ್ನ ಎಣ್ಮೂರು, ಕಡಬ ಬ್ಲಾಕ್ ಮುಖಂಡರಾದ ಚಾಕೋ ಪಿಲಿಪ್ ವೇದಿಕೆಯಲ್ಲಿ ಉಪಸ್ಥಿತರಿದ್ದು ಸಂಘಟನಾ ಚಟುವಟಿಕೆ ಬಗ್ಗೆ ಮಾತನಾಡಿದರು.
ಜಿಲ್ಲಾ ನಾಯಕರಾದ ವೇಣುಗೋಪಾಲ ಪುಚ್ಚಪ್ಪಾಡಿ, ಸ್ಟೀಫನ್ ಪಿಂಟೋ, ಮಾಜಿ ಶಾಸಕ ಕೆ ಕುಶಲ, ಕಡಬ ಬ್ಲಾಕ್ ಮುಖಂಡರಾದ ಅನೀಶ್ ಥಾಮ್ಸನ್, ಚೇತನ್ ದೇವಸ್ಯ, ಜೋಕಿನ್ ರೋಡ್ರಿಗಸ್, ಎಸ್ ಎಂ ಮಾರ್ದಾಳ, ಸುಂದರ ಪೂಜಾರಿ ಆಲಂಗಾರು, ಸುಳ್ಯ ವಿಧಾನಸಭಾ ಕ್ಷೇತ್ರದ ಮುಖಂಡರಾದ ರಶೀದ್ ಜಟ್ಟಿಪಳ್ಳ, ಗುರುಪ್ರಸಾದ್ ಮೇರ್ಕಜೆ, ಕಲಂದರ್ ಎಲಿಮಲೆ, ಗಣೇಶ್ ಪ್ರಸಾದ್ ಕಂದಡ್ಕ, ಕಲಂದರ್ ಶಾಫಿ, ದೀಕ್ಷಿತ್ ಕುಮಾರ್ ಜಯನಗರ, ಸಂಶುದ್ದೀನ್ ಕೆಎಂ ಕಲ್ಲುಮುಟ್ಟು, ವಸಂತ ಕೋಡಿಯಲ ಅಲ್ಲದೇ ಹಲವಾರು ಕಾರ್ಯಕರ್ತರು ಉಪಸ್ಥಿತರಿದ್ದರು.
ಈ ವರ್ಷ ಅಡಿಕೆ ಇಳುವರಿ ಕುಸಿತವಾಗಿದೆ ಎಂದು ಶೇ.71 ರಷ್ಟು ರೈತರು ಅಭಿಪ್ರಾಯ…
ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…
ನವದೆಹಲಿಯಲ್ಲಿ ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ GCWAS-2026 ಆರಂಭವಾಗಿದೆ. ನೀತಿ,…
ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ…
ದಕ್ಷಿಣ ಕನ್ನಡದಲ್ಲಿ ಶೇ.48ಕ್ಕೂ ಹೆಚ್ಚು ಕರಾವಳಿ ಕಡಲ್ಕೊರೆತಕ್ಕೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದ ಲೋಕಸಭೆಯಲ್ಲಿ…
ಅಡಿಕೆ ತೋಟಗಳಲ್ಲಿ ಉಪಬೆಳೆಯಾಗಿ ಬೆಳೆಯುತ್ತಿರುವ ಕೊಕ್ಕೋಗೆ ಬೆಲೆ ಕುಸಿತ ದೊಡ್ಡ ಸವಾಲಾಗಿದೆ. ಮೌಲ್ಯವರ್ಧನೆ…