ಎಎಪಿ ಅಭ್ಯರ್ಥಿ ಸುಮನಾ ಬೆಳ್ಳಾರ್ಕರ್ ನೇತೃತ್ವದಲ್ಲಿ ಪಕ್ಷದ ಕಾರ್ಯಕರ್ತರ ಚುನವಣಾ ಪ್ರಚಾರ ಸಭೆ ಇಂದು ಕಡಬದ ಟಾಮ್ ಕಾಂಪ್ಲೆಕ್ಸ್ ಆವರಣದಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ರಾಜ್ಯ ಉಪಾಧ್ಯಕ್ಷ ವಿವೇಕಾನಂದ ಸಾಲಿನ್ಸ್, ಜಿಲ್ಲಾಧ್ಯಕ್ಷ ಅಶೋಕ ಎಡಮಲೆ, ಹಿರಿಯ ಮುಖಂಡ ಪ್ರಸನ್ನ ಎಣ್ಮೂರು, ಕಡಬ ಬ್ಲಾಕ್ ಮುಖಂಡರಾದ ಚಾಕೋ ಪಿಲಿಪ್ ವೇದಿಕೆಯಲ್ಲಿ ಉಪಸ್ಥಿತರಿದ್ದು ಸಂಘಟನಾ ಚಟುವಟಿಕೆ ಬಗ್ಗೆ ಮಾತನಾಡಿದರು.
ಜಿಲ್ಲಾ ನಾಯಕರಾದ ವೇಣುಗೋಪಾಲ ಪುಚ್ಚಪ್ಪಾಡಿ, ಸ್ಟೀಫನ್ ಪಿಂಟೋ, ಮಾಜಿ ಶಾಸಕ ಕೆ ಕುಶಲ, ಕಡಬ ಬ್ಲಾಕ್ ಮುಖಂಡರಾದ ಅನೀಶ್ ಥಾಮ್ಸನ್, ಚೇತನ್ ದೇವಸ್ಯ, ಜೋಕಿನ್ ರೋಡ್ರಿಗಸ್, ಎಸ್ ಎಂ ಮಾರ್ದಾಳ, ಸುಂದರ ಪೂಜಾರಿ ಆಲಂಗಾರು, ಸುಳ್ಯ ವಿಧಾನಸಭಾ ಕ್ಷೇತ್ರದ ಮುಖಂಡರಾದ ರಶೀದ್ ಜಟ್ಟಿಪಳ್ಳ, ಗುರುಪ್ರಸಾದ್ ಮೇರ್ಕಜೆ, ಕಲಂದರ್ ಎಲಿಮಲೆ, ಗಣೇಶ್ ಪ್ರಸಾದ್ ಕಂದಡ್ಕ, ಕಲಂದರ್ ಶಾಫಿ, ದೀಕ್ಷಿತ್ ಕುಮಾರ್ ಜಯನಗರ, ಸಂಶುದ್ದೀನ್ ಕೆಎಂ ಕಲ್ಲುಮುಟ್ಟು, ವಸಂತ ಕೋಡಿಯಲ ಅಲ್ಲದೇ ಹಲವಾರು ಕಾರ್ಯಕರ್ತರು ಉಪಸ್ಥಿತರಿದ್ದರು.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…