ಎಎಪಿ ಅಭ್ಯರ್ಥಿ ಸುಮನಾ ಬೆಳ್ಳಾರ್ಕರ್ ನೇತೃತ್ವದಲ್ಲಿ ಪಕ್ಷದ ಕಾರ್ಯಕರ್ತರ ಚುನವಣಾ ಪ್ರಚಾರ ಸಭೆ ಇಂದು ಕಡಬದ ಟಾಮ್ ಕಾಂಪ್ಲೆಕ್ಸ್ ಆವರಣದಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ರಾಜ್ಯ ಉಪಾಧ್ಯಕ್ಷ ವಿವೇಕಾನಂದ ಸಾಲಿನ್ಸ್, ಜಿಲ್ಲಾಧ್ಯಕ್ಷ ಅಶೋಕ ಎಡಮಲೆ, ಹಿರಿಯ ಮುಖಂಡ ಪ್ರಸನ್ನ ಎಣ್ಮೂರು, ಕಡಬ ಬ್ಲಾಕ್ ಮುಖಂಡರಾದ ಚಾಕೋ ಪಿಲಿಪ್ ವೇದಿಕೆಯಲ್ಲಿ ಉಪಸ್ಥಿತರಿದ್ದು ಸಂಘಟನಾ ಚಟುವಟಿಕೆ ಬಗ್ಗೆ ಮಾತನಾಡಿದರು.
ಜಿಲ್ಲಾ ನಾಯಕರಾದ ವೇಣುಗೋಪಾಲ ಪುಚ್ಚಪ್ಪಾಡಿ, ಸ್ಟೀಫನ್ ಪಿಂಟೋ, ಮಾಜಿ ಶಾಸಕ ಕೆ ಕುಶಲ, ಕಡಬ ಬ್ಲಾಕ್ ಮುಖಂಡರಾದ ಅನೀಶ್ ಥಾಮ್ಸನ್, ಚೇತನ್ ದೇವಸ್ಯ, ಜೋಕಿನ್ ರೋಡ್ರಿಗಸ್, ಎಸ್ ಎಂ ಮಾರ್ದಾಳ, ಸುಂದರ ಪೂಜಾರಿ ಆಲಂಗಾರು, ಸುಳ್ಯ ವಿಧಾನಸಭಾ ಕ್ಷೇತ್ರದ ಮುಖಂಡರಾದ ರಶೀದ್ ಜಟ್ಟಿಪಳ್ಳ, ಗುರುಪ್ರಸಾದ್ ಮೇರ್ಕಜೆ, ಕಲಂದರ್ ಎಲಿಮಲೆ, ಗಣೇಶ್ ಪ್ರಸಾದ್ ಕಂದಡ್ಕ, ಕಲಂದರ್ ಶಾಫಿ, ದೀಕ್ಷಿತ್ ಕುಮಾರ್ ಜಯನಗರ, ಸಂಶುದ್ದೀನ್ ಕೆಎಂ ಕಲ್ಲುಮುಟ್ಟು, ವಸಂತ ಕೋಡಿಯಲ ಅಲ್ಲದೇ ಹಲವಾರು ಕಾರ್ಯಕರ್ತರು ಉಪಸ್ಥಿತರಿದ್ದರು.
ಕಾಪುವಿನಲ್ಲಿ ನಡೆದ 9ನೇ ಕರ್ನಾಟಕ ರಾಜ್ಯ ಸ್ಕೂಲ್ ಚೆಸ್ ಚಾಂಪಿಯನ್ಶಿಪ್ನಲ್ಲಿ 390 ಆಟಗಾರರು…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಕಾಸರಗೋಡು ಜಿಲ್ಲೆಯಲ್ಲಿ ಜುಲೈ 1ರಂದು ಎಲ್ಲಾ ಶಿಕ್ಷಣ…
ಯಾದಗಿರಿ ಜಿಲ್ಲೆಯಲ್ಲಿ ಮಳೆ ಕೊರತೆಯ ಸಾಧ್ಯತೆಯಿರುವುದರಿಂದ ರೈತರು ಬೆಳೆ ಆಯ್ಕೆಯಲ್ಲಿ ಎಚ್ಚರಿಕೆ ವಹಿಸುವಂತೆ…
ಮಲೆನಾಡು ಮತ್ತು ಶಿರಾಡಿ ಘಾಟಿಯ ಮಳೆಗಾಲದ ಸೌಂದರ್ಯ ಪ್ರಕೃತಿಪ್ರಿಯರನ್ನು ಮಂತ್ರಮುಗ್ಧರನ್ನಾಗಿಸುತ್ತದೆ. ಆದರೆ ಈ…
ಒಂದು ತಿಂಗಳ ತಡದ ಬಳಿಕ ಮಲೆನಾಡು ಮತ್ತು ಕರಾವಳಿಯಲ್ಲಿ ಮುಂಗಾರು ಚುರುಕುಗೊಂಡಿದ್ದು, ರೈತರಲ್ಲಿ…
ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್ ಬಳಸಿ ವಿಜ್ಞಾನಿಗಳು ವಸಡು…