Advertisement
ಸುದ್ದಿಗಳು

ಆಮ್ ಆದ್ಮಿ ಪಾರ್ಟಿ ಸುಳ್ಯ ವಿಧಾನಸಭಾ ಕ್ಷೇತ್ರದ ಕಡಬ ಬ್ಲಾಕ್ ಕಾರ್ಯಕರ್ತರ ಸಭೆ|

Share

ಎಎಪಿ ಅಭ್ಯರ್ಥಿ ಸುಮನಾ ಬೆಳ್ಳಾರ್ಕರ್ ನೇತೃತ್ವದಲ್ಲಿ ಪಕ್ಷದ ಕಾರ್ಯಕರ್ತರ ಚುನವಣಾ ಪ್ರಚಾರ ಸಭೆ ಇಂದು ಕಡಬದ ಟಾಮ್ ಕಾಂಪ್ಲೆಕ್ಸ್ ಆವರಣದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ರಾಜ್ಯ ಉಪಾಧ್ಯಕ್ಷ ವಿವೇಕಾನಂದ ಸಾಲಿನ್ಸ್, ಜಿಲ್ಲಾಧ್ಯಕ್ಷ ಅಶೋಕ ಎಡಮಲೆ, ಹಿರಿಯ ಮುಖಂಡ ಪ್ರಸನ್ನ ಎಣ್ಮೂರು, ಕಡಬ ಬ್ಲಾಕ್ ಮುಖಂಡರಾದ ಚಾಕೋ ಪಿಲಿಪ್ ವೇದಿಕೆಯಲ್ಲಿ ಉಪಸ್ಥಿತರಿದ್ದು ಸಂಘಟನಾ ಚಟುವಟಿಕೆ ಬಗ್ಗೆ ಮಾತನಾಡಿದರು.

ಜಿಲ್ಲಾ ನಾಯಕರಾದ ವೇಣುಗೋಪಾಲ ಪುಚ್ಚಪ್ಪಾಡಿ, ಸ್ಟೀಫನ್ ಪಿಂಟೋ, ಮಾಜಿ ಶಾಸಕ ಕೆ ಕುಶಲ, ಕಡಬ ಬ್ಲಾಕ್ ಮುಖಂಡರಾದ ಅನೀಶ್ ಥಾಮ್ಸನ್, ಚೇತನ್ ದೇವಸ್ಯ, ಜೋಕಿನ್ ರೋಡ್ರಿಗಸ್, ಎಸ್ ಎಂ ಮಾರ್ದಾಳ, ಸುಂದರ ಪೂಜಾರಿ ಆಲಂಗಾರು, ಸುಳ್ಯ ವಿಧಾನಸಭಾ ಕ್ಷೇತ್ರದ ಮುಖಂಡರಾದ ರಶೀದ್ ಜಟ್ಟಿಪಳ್ಳ, ಗುರುಪ್ರಸಾದ್ ಮೇರ್ಕಜೆ, ಕಲಂದರ್ ಎಲಿಮಲೆ, ಗಣೇಶ್ ಪ್ರಸಾದ್ ಕಂದಡ್ಕ, ಕಲಂದರ್ ಶಾಫಿ, ದೀಕ್ಷಿತ್ ಕುಮಾರ್ ಜಯನಗರ, ಸಂಶುದ್ದೀನ್ ಕೆಎಂ ಕಲ್ಲುಮುಟ್ಟು, ವಸಂತ ಕೋಡಿಯಲ ಅಲ್ಲದೇ ಹಲವಾರು ಕಾರ್ಯಕರ್ತರು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?

ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…

2 hours ago

ಹವಾಮಾನ ವರದಿ | 11-09-2026 | ಸೆ.12ರಿಂದ ಬಿಸಿಲು ಹೆಚ್ಚಳ, ಕೆಲವೆಡೆ ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…

7 hours ago

ಕ್ಯಾಂಪ್ಕೊ ದಾಖಲೆ ಸಾಧನೆ – ₹3,735 ಕೋಟಿ ವಹಿವಾಟು, ₹49.62 ಕೋಟಿ ಲಾಭ – 14% ಡಿವಿಡೆಂಡ್ ಶಿಫಾರಸು

2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…

12 hours ago

ಸಂಪತ್ತು ಹೆಚ್ಚಾದರೆ ಬದುಕು ಶ್ರೀಮಂತವಾಗುತ್ತದೆಯೇ..?

ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…

24 hours ago

ಹವಾಮಾನ ವರದಿ | 10-09-2026 | ಕರ್ನಾಟಕದಲ್ಲಿ ಮಳೆ ಏಕೆ ಇಳಿಮುಖವಾಗುತ್ತಿದೆ..?

ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…

1 day ago

ರಾಜ್ಯದಲ್ಲಿ ವಿದ್ಯುತ್‌ ಸಂಕಷ್ಟದ ಸುಳಿವು – ರಾತ್ರಿ 6.30 ರಿಂದ 9ರವರೆಗೆ ಪೂರೈಕೆ ವ್ಯತ್ಯಯ ಸಾಧ್ಯತೆ

ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್‌ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್‌ ಪೂರೈಕೆಯ…

1 day ago