ಪುತ್ತೂರು | ಮೂಲಭೂತ ಸೌಕರ್ಯ ಒದಗಿಸಲು ಆಮ್‌ ಆದ್ಮಿ ಪಾರ್ಟಿ ಮನವಿ |

May 21, 2022
10:41 PM
News Summary
| ಪುತ್ತೂರು ನಗರದ ಶೌಚಾಲಯ ದುರಸ್ತಿಗೆ ಎಎಪಿ ಮನವಿ | ಮೂಲಭೂತ ಸಮಸ್ಯೆಗಳ ಪರಿಹಾರದ ಒತ್ತಾಯಕ್ಕೆ ಎಎಪಿ  ಹೆಜ್ಜೆ |

ಪುತ್ತೂರು ನಗರದ ಬೊಳ್ವಾರು ಅಟೋರಿಕ್ಷಾ ನಿಲ್ದಾಣ ಬಳಿಯ ಶೌಚಾಲಯ ದುಸ್ಥಿತಿ ಸರಿಪಡಿಸಲು ಪುತ್ತೂರು ನಗರಸಭೆ ಆಯುಕ್ತರಿಗೆ ಆಮ್ ಆದ್ಮಿ ಪಾರ್ಟಿ ಪುತ್ತೂರು ವಿಧಾನಸಭಾ ಕ್ಷೇತ್ರದ ವತಿಯಿಂದ ಮುಖಂಡರಾದ ಜಯಂತ್ ಪೂಜಾರಿ ವಿಟ್ಲ, ಜನಾರ್ಧನ್ ಬಂಗೇರಾ ಅಲಂಕಾರು, ಹಾಗೂ ಆನಂದ ಗೌಡ ರಾಮಕುಂಜ ನೇತೃತ್ವದಲ್ಲಿ  ಮನವಿ ಸಲ್ಲಿಸಲಾಯಿತು. 

Advertisement
Advertisement

ಈ ಸಂದರ್ಭದಲ್ಲಿ ಆಮ್ ಆದ್ಮಿ ಪಾರ್ಟಿ ಇತರ ಸದಸ್ಯರು ಉಪಸ್ಥಿತರಿದ್ದರು. ಇದೇ ವೇಳೆ ಪುತ್ತೂರು ನಗರದ ಉಪ್ಪಿನಂಗಡಿ ಬ್ಯಾಂಕ್‌ ರಸ್ತೆಯಲ್ಲಿ ಆಗಾಗ ಟ್ರಾಫಿಕ್‌ ಜಾಂ ಸಮಸ್ಯೆ ಬಗ್ಗೆಯೂ ಗಮನ ಸೆಳೆಯಲಾಯಿತು. ಈ ಬಗ್ಗೆ ಉಪ್ಪಿನಂಗಡಿ ಗ್ರಾ ಪಂಗೆ ಮನವಿ ನೀಡಲು ನಿರ್ಧರಿಸಲಾಯಿತು. ಪುತ್ತೂರು ನಗರದ ಟ್ರಾಫಿಕ್‌ ಸಮಸ್ಯೆ ಹಾಗೂ ಪಾರ್ಕಿಂಗ್‌ ಸಮಸ್ಯೆ ಬಗ್ಗೆಯೂ ಮುಂದಿನ ದಿನಗಳಲ್ಲಿ ಸಮಗ್ರ ಮಾಹಿತಿ ಪಡೆದು ಹೋರಾಟ ನಡೆಸಲು ನಿರ್ಧರಿಸಲಾಯಿತು ಎಂದು ಆಮ್‌ ಆದ್ಮಿ ಪಕ್ಷದ ಮುಖಂಡರು ತಿಳಿಸಿದ್ದಾರೆ.

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬಂಡೆ ತೆರವು | ಶಿರಾಡಿಯಲ್ಲಿ ರೈಲು ಸಂಚಾರ ಆರಂಭ |
June 21, 2025
10:18 AM
by: The Rural Mirror ಸುದ್ದಿಜಾಲ
ಅಡಿಕೆ ಬೆಳೆ ಸಮಸ್ಯೆ ನಮ್ಮಲ್ಲಿ ಮಾತ್ರವಲ್ಲ.. ಭೂತಾನ್‌ನಲ್ಲೂ ಇದೆ..! ಕಳೆದ 3 ವರ್ಷಗಳಿಂದ ಅಲ್ಲಿ ಏನಾಗುತ್ತಿದೆ..?
June 21, 2025
8:17 AM
by: ದ ರೂರಲ್ ಮಿರರ್.ಕಾಂ
ಜೂನ್ 22 ರಂದು 6 ಗ್ರಹಗಳ ಮಹಾಗೋಚಾರ | 12 ರಾಶಿಗಳ ಮೇಲೆ ಹೇಗಿರಲಿದೆ ಪ್ರಭಾವ..?
June 21, 2025
7:24 AM
by: ದ ರೂರಲ್ ಮಿರರ್.ಕಾಂ
ಸಸ್ಯ ಪರಿಚಯ | ಕರ್ಲೆಂಕಿ
June 20, 2025
11:18 PM
by: ಜಯಲಕ್ಷ್ಮಿ ದಾಮ್ಲೆ

You cannot copy content of this page - Copyright -The Rural Mirror

Join Our Group