ಪುತ್ತೂರು | ಮೂಲಭೂತ ಸೌಕರ್ಯ ಒದಗಿಸಲು ಆಮ್‌ ಆದ್ಮಿ ಪಾರ್ಟಿ ಮನವಿ |

May 21, 2022
10:41 PM
News Summary
| ಪುತ್ತೂರು ನಗರದ ಶೌಚಾಲಯ ದುರಸ್ತಿಗೆ ಎಎಪಿ ಮನವಿ | ಮೂಲಭೂತ ಸಮಸ್ಯೆಗಳ ಪರಿಹಾರದ ಒತ್ತಾಯಕ್ಕೆ ಎಎಪಿ  ಹೆಜ್ಜೆ |

ಪುತ್ತೂರು ನಗರದ ಬೊಳ್ವಾರು ಅಟೋರಿಕ್ಷಾ ನಿಲ್ದಾಣ ಬಳಿಯ ಶೌಚಾಲಯ ದುಸ್ಥಿತಿ ಸರಿಪಡಿಸಲು ಪುತ್ತೂರು ನಗರಸಭೆ ಆಯುಕ್ತರಿಗೆ ಆಮ್ ಆದ್ಮಿ ಪಾರ್ಟಿ ಪುತ್ತೂರು ವಿಧಾನಸಭಾ ಕ್ಷೇತ್ರದ ವತಿಯಿಂದ ಮುಖಂಡರಾದ ಜಯಂತ್ ಪೂಜಾರಿ ವಿಟ್ಲ, ಜನಾರ್ಧನ್ ಬಂಗೇರಾ ಅಲಂಕಾರು, ಹಾಗೂ ಆನಂದ ಗೌಡ ರಾಮಕುಂಜ ನೇತೃತ್ವದಲ್ಲಿ  ಮನವಿ ಸಲ್ಲಿಸಲಾಯಿತು. 

ಈ ಸಂದರ್ಭದಲ್ಲಿ ಆಮ್ ಆದ್ಮಿ ಪಾರ್ಟಿ ಇತರ ಸದಸ್ಯರು ಉಪಸ್ಥಿತರಿದ್ದರು. ಇದೇ ವೇಳೆ ಪುತ್ತೂರು ನಗರದ ಉಪ್ಪಿನಂಗಡಿ ಬ್ಯಾಂಕ್‌ ರಸ್ತೆಯಲ್ಲಿ ಆಗಾಗ ಟ್ರಾಫಿಕ್‌ ಜಾಂ ಸಮಸ್ಯೆ ಬಗ್ಗೆಯೂ ಗಮನ ಸೆಳೆಯಲಾಯಿತು. ಈ ಬಗ್ಗೆ ಉಪ್ಪಿನಂಗಡಿ ಗ್ರಾ ಪಂಗೆ ಮನವಿ ನೀಡಲು ನಿರ್ಧರಿಸಲಾಯಿತು. ಪುತ್ತೂರು ನಗರದ ಟ್ರಾಫಿಕ್‌ ಸಮಸ್ಯೆ ಹಾಗೂ ಪಾರ್ಕಿಂಗ್‌ ಸಮಸ್ಯೆ ಬಗ್ಗೆಯೂ ಮುಂದಿನ ದಿನಗಳಲ್ಲಿ ಸಮಗ್ರ ಮಾಹಿತಿ ಪಡೆದು ಹೋರಾಟ ನಡೆಸಲು ನಿರ್ಧರಿಸಲಾಯಿತು ಎಂದು ಆಮ್‌ ಆದ್ಮಿ ಪಕ್ಷದ ಮುಖಂಡರು ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ
August 4, 2026
7:45 AM
by: ದ ರೂರಲ್ ಮಿರರ್.ಕಾಂ
ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
August 3, 2026
10:48 PM
by: ದ ರೂರಲ್ ಮಿರರ್.ಕಾಂ
ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ
August 3, 2026
10:24 PM
by: ದ ರೂರಲ್ ಮಿರರ್.ಕಾಂ
ಜಾಗತಿಕ ತಾಪಮಾನ ಏರಿಕೆ ಎಚ್ಚರಿಕೆ – 1 ಡಿಗ್ರಿ ತಾಪಮಾನ ಹೆಚ್ಚಾದರೆ ಭಾರತದ ಭತ್ತದ ಇಳುವರಿ 6.6% ಕುಸಿಯುವ ಸಾಧ್ಯತೆ
August 3, 2026
9:25 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror