ಪುತ್ತೂರು ನಗರದ ಬೊಳ್ವಾರು ಅಟೋರಿಕ್ಷಾ ನಿಲ್ದಾಣ ಬಳಿಯ ಶೌಚಾಲಯ ದುಸ್ಥಿತಿ ಸರಿಪಡಿಸಲು ಪುತ್ತೂರು ನಗರಸಭೆ ಆಯುಕ್ತರಿಗೆ ಆಮ್ ಆದ್ಮಿ ಪಾರ್ಟಿ ಪುತ್ತೂರು ವಿಧಾನಸಭಾ ಕ್ಷೇತ್ರದ ವತಿಯಿಂದ ಮುಖಂಡರಾದ ಜಯಂತ್ ಪೂಜಾರಿ ವಿಟ್ಲ, ಜನಾರ್ಧನ್ ಬಂಗೇರಾ ಅಲಂಕಾರು, ಹಾಗೂ ಆನಂದ ಗೌಡ ರಾಮಕುಂಜ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಆಮ್ ಆದ್ಮಿ ಪಾರ್ಟಿ ಇತರ ಸದಸ್ಯರು ಉಪಸ್ಥಿತರಿದ್ದರು. ಇದೇ ವೇಳೆ ಪುತ್ತೂರು ನಗರದ ಉಪ್ಪಿನಂಗಡಿ ಬ್ಯಾಂಕ್ ರಸ್ತೆಯಲ್ಲಿ ಆಗಾಗ ಟ್ರಾಫಿಕ್ ಜಾಂ ಸಮಸ್ಯೆ ಬಗ್ಗೆಯೂ ಗಮನ ಸೆಳೆಯಲಾಯಿತು. ಈ ಬಗ್ಗೆ ಉಪ್ಪಿನಂಗಡಿ ಗ್ರಾ ಪಂಗೆ ಮನವಿ ನೀಡಲು ನಿರ್ಧರಿಸಲಾಯಿತು. ಪುತ್ತೂರು ನಗರದ ಟ್ರಾಫಿಕ್ ಸಮಸ್ಯೆ ಹಾಗೂ ಪಾರ್ಕಿಂಗ್ ಸಮಸ್ಯೆ ಬಗ್ಗೆಯೂ ಮುಂದಿನ ದಿನಗಳಲ್ಲಿ ಸಮಗ್ರ ಮಾಹಿತಿ ಪಡೆದು ಹೋರಾಟ ನಡೆಸಲು ನಿರ್ಧರಿಸಲಾಯಿತು ಎಂದು ಆಮ್ ಆದ್ಮಿ ಪಕ್ಷದ ಮುಖಂಡರು ತಿಳಿಸಿದ್ದಾರೆ.
ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಮುಂದುವರಿದಿದೆ. ಮೇ 20-25ರೊಳಗೆ…
ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…
ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…
‘ರೋಸ್ಟೆಡ್ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ತಾತ್ಕಾಲಿಕ…
ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಮತ್ತು ರಾತ್ರಿ ಗುಡುಗು ಸಹಿತ…