Advertisement
ಸುದ್ದಿಗಳು

ಪುತ್ತೂರು | ಮೂಲಭೂತ ಸೌಕರ್ಯ ಒದಗಿಸಲು ಆಮ್‌ ಆದ್ಮಿ ಪಾರ್ಟಿ ಮನವಿ |

Share
News Summary
| ಪುತ್ತೂರು ನಗರದ ಶೌಚಾಲಯ ದುರಸ್ತಿಗೆ ಎಎಪಿ ಮನವಿ | ಮೂಲಭೂತ ಸಮಸ್ಯೆಗಳ ಪರಿಹಾರದ ಒತ್ತಾಯಕ್ಕೆ ಎಎಪಿ  ಹೆಜ್ಜೆ |

ಪುತ್ತೂರು ನಗರದ ಬೊಳ್ವಾರು ಅಟೋರಿಕ್ಷಾ ನಿಲ್ದಾಣ ಬಳಿಯ ಶೌಚಾಲಯ ದುಸ್ಥಿತಿ ಸರಿಪಡಿಸಲು ಪುತ್ತೂರು ನಗರಸಭೆ ಆಯುಕ್ತರಿಗೆ ಆಮ್ ಆದ್ಮಿ ಪಾರ್ಟಿ ಪುತ್ತೂರು ವಿಧಾನಸಭಾ ಕ್ಷೇತ್ರದ ವತಿಯಿಂದ ಮುಖಂಡರಾದ ಜಯಂತ್ ಪೂಜಾರಿ ವಿಟ್ಲ, ಜನಾರ್ಧನ್ ಬಂಗೇರಾ ಅಲಂಕಾರು, ಹಾಗೂ ಆನಂದ ಗೌಡ ರಾಮಕುಂಜ ನೇತೃತ್ವದಲ್ಲಿ  ಮನವಿ ಸಲ್ಲಿಸಲಾಯಿತು. 

ಈ ಸಂದರ್ಭದಲ್ಲಿ ಆಮ್ ಆದ್ಮಿ ಪಾರ್ಟಿ ಇತರ ಸದಸ್ಯರು ಉಪಸ್ಥಿತರಿದ್ದರು. ಇದೇ ವೇಳೆ ಪುತ್ತೂರು ನಗರದ ಉಪ್ಪಿನಂಗಡಿ ಬ್ಯಾಂಕ್‌ ರಸ್ತೆಯಲ್ಲಿ ಆಗಾಗ ಟ್ರಾಫಿಕ್‌ ಜಾಂ ಸಮಸ್ಯೆ ಬಗ್ಗೆಯೂ ಗಮನ ಸೆಳೆಯಲಾಯಿತು. ಈ ಬಗ್ಗೆ ಉಪ್ಪಿನಂಗಡಿ ಗ್ರಾ ಪಂಗೆ ಮನವಿ ನೀಡಲು ನಿರ್ಧರಿಸಲಾಯಿತು. ಪುತ್ತೂರು ನಗರದ ಟ್ರಾಫಿಕ್‌ ಸಮಸ್ಯೆ ಹಾಗೂ ಪಾರ್ಕಿಂಗ್‌ ಸಮಸ್ಯೆ ಬಗ್ಗೆಯೂ ಮುಂದಿನ ದಿನಗಳಲ್ಲಿ ಸಮಗ್ರ ಮಾಹಿತಿ ಪಡೆದು ಹೋರಾಟ ನಡೆಸಲು ನಿರ್ಧರಿಸಲಾಯಿತು ಎಂದು ಆಮ್‌ ಆದ್ಮಿ ಪಕ್ಷದ ಮುಖಂಡರು ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಂಡಮಾನಿಗೆ ಮುಂಗಾರು ಶೀಘ್ರ ಪ್ರವೇಶ ಸಾಧ್ಯತೆ : ಕೇರಳಕ್ಕೆ ಮುಂಗಾರು ಬೇಗನೆ ಆಗಮನದ ಸೂಚನೆ

ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…

15 hours ago

ಹವಾಮಾನ ವರದಿ | 14-05-2026 | ಮೇ 20-25 ರೊಳಗೆ ಕೇರಳಕ್ಕೆ ಮುಂಗಾರು ಪ್ರವೇಶ ಸಾಧ್ಯತೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಮುಂದುವರಿದಿದೆ. ಮೇ 20-25ರೊಳಗೆ…

15 hours ago

ಹವಾಮಾನ ವರದಿ | 13-05-2026| ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಗುಡುಗು ಸಹಿತ ಮಳೆ| ಮೇ 20-25ರೊಳಗೆ ಮುಂಗಾರು ಪ್ರವೇಶ ಸಾಧ್ಯತೆ!

ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…

2 days ago

ಹವಾಮಾನ ವರದಿ | 12-05-2026 | ಮೇ 20ರ ಸುಮಾರಿಗೆ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ..! |

ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…

3 days ago

ರೋಸ್ಟೆಡ್‌ ಅಡಿಕೆ- ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ | “ರೋಸ್ಟೆಡ್‌ ಅಡಿಕೆ” ವರ್ಗೀಕರಣಕ್ಕೆ ಮುದ್ರೆ, ಜಪ್ತಿ ಸರಕುಗಳಿಗೆ ಮಾರ್ಗಸೂಚಿ

‘ರೋಸ್ಟೆಡ್‌ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ಅಲಹಾಬಾದ್‌ ಹೈಕೋರ್ಟ್‌ ಆದೇಶಕ್ಕೆ ತಾತ್ಕಾಲಿಕ…

3 days ago