Advertisement
ಸುದ್ದಿಗಳು

ಪುತ್ತೂರು | ಮೂಲಭೂತ ಸೌಕರ್ಯ ಒದಗಿಸಲು ಆಮ್‌ ಆದ್ಮಿ ಪಾರ್ಟಿ ಮನವಿ |

Share
News Summary
| ಪುತ್ತೂರು ನಗರದ ಶೌಚಾಲಯ ದುರಸ್ತಿಗೆ ಎಎಪಿ ಮನವಿ | ಮೂಲಭೂತ ಸಮಸ್ಯೆಗಳ ಪರಿಹಾರದ ಒತ್ತಾಯಕ್ಕೆ ಎಎಪಿ  ಹೆಜ್ಜೆ |

ಪುತ್ತೂರು ನಗರದ ಬೊಳ್ವಾರು ಅಟೋರಿಕ್ಷಾ ನಿಲ್ದಾಣ ಬಳಿಯ ಶೌಚಾಲಯ ದುಸ್ಥಿತಿ ಸರಿಪಡಿಸಲು ಪುತ್ತೂರು ನಗರಸಭೆ ಆಯುಕ್ತರಿಗೆ ಆಮ್ ಆದ್ಮಿ ಪಾರ್ಟಿ ಪುತ್ತೂರು ವಿಧಾನಸಭಾ ಕ್ಷೇತ್ರದ ವತಿಯಿಂದ ಮುಖಂಡರಾದ ಜಯಂತ್ ಪೂಜಾರಿ ವಿಟ್ಲ, ಜನಾರ್ಧನ್ ಬಂಗೇರಾ ಅಲಂಕಾರು, ಹಾಗೂ ಆನಂದ ಗೌಡ ರಾಮಕುಂಜ ನೇತೃತ್ವದಲ್ಲಿ  ಮನವಿ ಸಲ್ಲಿಸಲಾಯಿತು. 

ಈ ಸಂದರ್ಭದಲ್ಲಿ ಆಮ್ ಆದ್ಮಿ ಪಾರ್ಟಿ ಇತರ ಸದಸ್ಯರು ಉಪಸ್ಥಿತರಿದ್ದರು. ಇದೇ ವೇಳೆ ಪುತ್ತೂರು ನಗರದ ಉಪ್ಪಿನಂಗಡಿ ಬ್ಯಾಂಕ್‌ ರಸ್ತೆಯಲ್ಲಿ ಆಗಾಗ ಟ್ರಾಫಿಕ್‌ ಜಾಂ ಸಮಸ್ಯೆ ಬಗ್ಗೆಯೂ ಗಮನ ಸೆಳೆಯಲಾಯಿತು. ಈ ಬಗ್ಗೆ ಉಪ್ಪಿನಂಗಡಿ ಗ್ರಾ ಪಂಗೆ ಮನವಿ ನೀಡಲು ನಿರ್ಧರಿಸಲಾಯಿತು. ಪುತ್ತೂರು ನಗರದ ಟ್ರಾಫಿಕ್‌ ಸಮಸ್ಯೆ ಹಾಗೂ ಪಾರ್ಕಿಂಗ್‌ ಸಮಸ್ಯೆ ಬಗ್ಗೆಯೂ ಮುಂದಿನ ದಿನಗಳಲ್ಲಿ ಸಮಗ್ರ ಮಾಹಿತಿ ಪಡೆದು ಹೋರಾಟ ನಡೆಸಲು ನಿರ್ಧರಿಸಲಾಯಿತು ಎಂದು ಆಮ್‌ ಆದ್ಮಿ ಪಕ್ಷದ ಮುಖಂಡರು ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ

ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…

5 hours ago

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್‌ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…

13 hours ago

ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ

ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…

14 hours ago

ಹಗಲು ನಿದ್ರೆ ಅನೇಕ ರೋಗಗಳಿಗೆ ಆಹ್ವಾನ ; ಔಷಧಿಗಿಂತ ಉತ್ತಮ ಜೀವನಶೈಲಿಯೇ ಪರಿಹಾರ: ರಾಘವೇಶ್ವರ ಶ್ರೀ

ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…

16 hours ago

ಕೇರಳದಲ್ಲಿ ಭಾರಿ ಮಳೆ ಆರ್ಭಟ : ಮಲಪ್ಪುರಂನಲ್ಲಿ ಸರಣಿ ಭೂಕುಸಿತ , ಸಂಚಾರ ಸಂಪೂರ್ಣ ಸ್ಥಗಿತ

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…

19 hours ago