ಪುತ್ತೂರು ನಗರದ ಬೊಳ್ವಾರು ಅಟೋರಿಕ್ಷಾ ನಿಲ್ದಾಣ ಬಳಿಯ ಶೌಚಾಲಯ ದುಸ್ಥಿತಿ ಸರಿಪಡಿಸಲು ಪುತ್ತೂರು ನಗರಸಭೆ ಆಯುಕ್ತರಿಗೆ ಆಮ್ ಆದ್ಮಿ ಪಾರ್ಟಿ ಪುತ್ತೂರು ವಿಧಾನಸಭಾ ಕ್ಷೇತ್ರದ ವತಿಯಿಂದ ಮುಖಂಡರಾದ ಜಯಂತ್ ಪೂಜಾರಿ ವಿಟ್ಲ, ಜನಾರ್ಧನ್ ಬಂಗೇರಾ ಅಲಂಕಾರು, ಹಾಗೂ ಆನಂದ ಗೌಡ ರಾಮಕುಂಜ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಆಮ್ ಆದ್ಮಿ ಪಾರ್ಟಿ ಇತರ ಸದಸ್ಯರು ಉಪಸ್ಥಿತರಿದ್ದರು. ಇದೇ ವೇಳೆ ಪುತ್ತೂರು ನಗರದ ಉಪ್ಪಿನಂಗಡಿ ಬ್ಯಾಂಕ್ ರಸ್ತೆಯಲ್ಲಿ ಆಗಾಗ ಟ್ರಾಫಿಕ್ ಜಾಂ ಸಮಸ್ಯೆ ಬಗ್ಗೆಯೂ ಗಮನ ಸೆಳೆಯಲಾಯಿತು. ಈ ಬಗ್ಗೆ ಉಪ್ಪಿನಂಗಡಿ ಗ್ರಾ ಪಂಗೆ ಮನವಿ ನೀಡಲು ನಿರ್ಧರಿಸಲಾಯಿತು. ಪುತ್ತೂರು ನಗರದ ಟ್ರಾಫಿಕ್ ಸಮಸ್ಯೆ ಹಾಗೂ ಪಾರ್ಕಿಂಗ್ ಸಮಸ್ಯೆ ಬಗ್ಗೆಯೂ ಮುಂದಿನ ದಿನಗಳಲ್ಲಿ ಸಮಗ್ರ ಮಾಹಿತಿ ಪಡೆದು ಹೋರಾಟ ನಡೆಸಲು ನಿರ್ಧರಿಸಲಾಯಿತು ಎಂದು ಆಮ್ ಆದ್ಮಿ ಪಕ್ಷದ ಮುಖಂಡರು ತಿಳಿಸಿದ್ದಾರೆ.
03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…
ಅಡಿಕೆ ಕೂಡಾ ಇಂದು ಬಹುಮುಖ್ಯವಾದ ಚುನಾವಣಾ ವಿಷಯ. ಹೀಗಾಗಿ ಅಡಿಕೆ ಹಳದಿ ಎಲೆರೋಗ…
https://youtu.be/Vh1tYlOKav0?si=M4grG9euj6dXmkE2 ರೂರಲ್ ಮಿರರ್ ವಾರದ ಅತಿಥಿಯಾಗಿ ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅವರು…
ಈ ಬಾರಿ ಆಗಿರುವ ತಾಪಮಾನದ ಹೆಚ್ಚಳವನ್ನು ಕನಿಷ್ಠ ಮುಂದಿನ ಕೆಲವು ವರ್ಷಗಳಲ್ಲಾದರು ನಿಯಂತ್ರಣ…