ಆಮ್ ಆದ್ಮಿ ಪಾರ್ಟಿ ಪುತ್ತೂರು ವಿಧಾನಸಭಾ ಕ್ಷೇತ್ರದ ಕಾರ್ಯಾಲಯ ಉದ್ಘಾಟನೆ ಮತ್ತು ಕಾರ್ಯಕರ್ತರ ಸಭೆ ಸೋಮವಾರ ಪುತ್ತೂರಿನ ಎಪಿಎಂಸಿ ರಸ್ತೆಯ ಕ್ರಿಸ್ಟೋಫರ್ ಕಾಂಪ್ಲೆಕ್ಸ್ನಲ್ಲಿ ನಡೆಯಿತು.
ಆಮ್ ಆದ್ಮಿ ಪಾರ್ಟಿ ದ.ಕ.ಜಿಲ್ಲಾಧ್ಯಕ್ಷ ಸಂತೋಷ್ ಕಾಮತ್ ನೂತನ ಕಚೇರಿ ಉದ್ಘಾಟಿಸಿದರು. ಹಿರಿಯರಾದ ಬಿ ಪುರಂದರ ಭಟ್, ಎಎಪಿ ರಾಷ್ಟ್ರೀಯ ಸಮಿತಿ ಸದಸ್ಯ ಅಶೋಕ್ ಎಡಮಲೆ, ಎಎಪಿ ಜಿಲ್ಲಾಕಾರ್ಯದರ್ಶಿ ವೇಣುಗೋಪಾಲ ಪುಚ್ಚಪ್ಪಾಡಿ, ಆಮ್ ಆದ್ಮಿ ಪಾರ್ಟಿ ಪುತ್ತೂರು ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಡಾ.ಬಿ.ಕೆ ವಿಶು ಕುಮಾರ್, ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಕೋಲ್ಪೆ, ಸಂಘಟನಾ ಉಸ್ತುವಾರಿ ಜನಾರ್ಧನ ಬಂಗೇರ, ಅಲ್ಪಸಂಖ್ಯಾತ ಮೋರ್ಛಾ ಅಧ್ಯಕ್ಷ ಮಹಮ್ಮದ್ ಆಲಿ ಸಹಿತ ಅನೇಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…
ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…